ಸಿನಿಮಾ ಆಫರ್ ಒಪ್ಪಿಕೊಳ್ಳೋದು ನಿಲ್ಲಿಸಿದ ರಣಬೀರ್ ಕಪೂರ್
ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.
Updated on: Oct 08, 2022 | 6:31 PM
Share

ನಟ ರಣಬೀರ್ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಕೋಟಿ ಕೋಟಿ ರೂಪಾಯಿ ಬಾಚಿದೆ. ಇದರಿಂದ ರಣಬೀರ್ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

ಸದ್ಯ ಆಲಿಯಾ ಭಟ್ ಪ್ರೆಗ್ನೆಂಟ್. ಇತ್ತೀಚೆಗೆ ಸೀಮಂತ ಶಾಸ್ತ್ರ ಕೂಡ ನೆರವೇರಿದೆ. ಪತ್ನಿಯ ಆರೈಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ರಣಬೀರ್.

ಈ ಕಾರಣಕ್ಕೆ ರಣಬೀರ್ ಕಪೂರ್ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಮಗು ಜನಿಸಿದ ಕೆಲ ಸಮಯದ ನಂತರದಲ್ಲಿ ಮತ್ತೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ.

ಸದ್ಯ ‘ಅನಿಮಲ್’ ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ.
Related Photo Gallery
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್ಹೋಲ್ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿದ್ರಾಮಯ್ಯ ಕೇರಳ ಟೂರ್: ಬೊಮ್ಮಾಯಿಗೆ ಎಂಬಿ ಪಾಟೀಲ್ ಟಾಂಗ್
ರಾಜ್ಯದಲ್ಲಿ ಆದಷ್ಟು ಬೇಗ ಬೈಕ್ ಆ್ಯಂಬುಲೆನ್ಸ್ ಸೇವೆ ಜಾರಿ: ಯುಟಿ ಖಾದರ್
ಜಿಮ್ ಟ್ರೈನರ್ ವಿಜಯ್ ಕೊಲೆ ಕೇಸ್ ಸಿಐಡಿಗೆ ಹೆಗಲಿಗೆ
ಅರುಣಾಚಲ ಪ್ರದೇಶದಲ್ಲಿ ಭಾರೀ ಪ್ರವಾಹ, ಭೂಕುಸಿತ; ಐವರು ನಾಪತ್ತೆ
ನಟಿ ಹರಿಪ್ರಿಯಾ ಸಿನಿಜರ್ನಿ ಮೆಲುಕು ಹಾಕುವ ವಿಡಿಯೋ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ರೋಹಿತ್ ಶರ್ಮಾ




