AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಸಿನಿಮಾ ಆಫರ್ ಒಪ್ಪಿಕೊಳ್ಳೋದು ನಿಲ್ಲಿಸಿದ ರಣಬೀರ್ ಕಪೂರ್

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

TV9 Web
| Edited By: |

Updated on: Oct 08, 2022 | 6:31 PM

Share
ನಟ ರಣಬೀರ್ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಕೋಟಿ ಕೋಟಿ ರೂಪಾಯಿ ಬಾಚಿದೆ. ಇದರಿಂದ ರಣಬೀರ್ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

ನಟ ರಣಬೀರ್ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಕೋಟಿ ಕೋಟಿ ರೂಪಾಯಿ ಬಾಚಿದೆ. ಇದರಿಂದ ರಣಬೀರ್ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

1 / 5
ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

2 / 5
ಸದ್ಯ ಆಲಿಯಾ ಭಟ್ ಪ್ರೆಗ್ನೆಂಟ್. ಇತ್ತೀಚೆಗೆ ಸೀಮಂತ ಶಾಸ್ತ್ರ ಕೂಡ ನೆರವೇರಿದೆ. ಪತ್ನಿಯ ಆರೈಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ರಣಬೀರ್.

ಸದ್ಯ ಆಲಿಯಾ ಭಟ್ ಪ್ರೆಗ್ನೆಂಟ್. ಇತ್ತೀಚೆಗೆ ಸೀಮಂತ ಶಾಸ್ತ್ರ ಕೂಡ ನೆರವೇರಿದೆ. ಪತ್ನಿಯ ಆರೈಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ರಣಬೀರ್.

3 / 5
ಈ ಕಾರಣಕ್ಕೆ ರಣಬೀರ್ ಕಪೂರ್ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಮಗು ಜನಿಸಿದ ಕೆಲ ಸಮಯದ ನಂತರದಲ್ಲಿ ಮತ್ತೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ.

ಈ ಕಾರಣಕ್ಕೆ ರಣಬೀರ್ ಕಪೂರ್ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಮಗು ಜನಿಸಿದ ಕೆಲ ಸಮಯದ ನಂತರದಲ್ಲಿ ಮತ್ತೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ.

4 / 5
ಸದ್ಯ ‘ಅನಿಮಲ್’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ.

ಸದ್ಯ ‘ಅನಿಮಲ್’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ.

5 / 5
Follow Us
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ