AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಸಿನಿಮಾ ಆಫರ್ ಒಪ್ಪಿಕೊಳ್ಳೋದು ನಿಲ್ಲಿಸಿದ ರಣಬೀರ್ ಕಪೂರ್

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

TV9 Web
| Edited By: |

Updated on: Oct 08, 2022 | 6:31 PM

Share
ನಟ ರಣಬೀರ್ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಕೋಟಿ ಕೋಟಿ ರೂಪಾಯಿ ಬಾಚಿದೆ. ಇದರಿಂದ ರಣಬೀರ್ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

ನಟ ರಣಬೀರ್ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಕೋಟಿ ಕೋಟಿ ರೂಪಾಯಿ ಬಾಚಿದೆ. ಇದರಿಂದ ರಣಬೀರ್ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

1 / 5
ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

2 / 5
ಸದ್ಯ ಆಲಿಯಾ ಭಟ್ ಪ್ರೆಗ್ನೆಂಟ್. ಇತ್ತೀಚೆಗೆ ಸೀಮಂತ ಶಾಸ್ತ್ರ ಕೂಡ ನೆರವೇರಿದೆ. ಪತ್ನಿಯ ಆರೈಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ರಣಬೀರ್.

ಸದ್ಯ ಆಲಿಯಾ ಭಟ್ ಪ್ರೆಗ್ನೆಂಟ್. ಇತ್ತೀಚೆಗೆ ಸೀಮಂತ ಶಾಸ್ತ್ರ ಕೂಡ ನೆರವೇರಿದೆ. ಪತ್ನಿಯ ಆರೈಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ರಣಬೀರ್.

3 / 5
ಈ ಕಾರಣಕ್ಕೆ ರಣಬೀರ್ ಕಪೂರ್ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಮಗು ಜನಿಸಿದ ಕೆಲ ಸಮಯದ ನಂತರದಲ್ಲಿ ಮತ್ತೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ.

ಈ ಕಾರಣಕ್ಕೆ ರಣಬೀರ್ ಕಪೂರ್ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಮಗು ಜನಿಸಿದ ಕೆಲ ಸಮಯದ ನಂತರದಲ್ಲಿ ಮತ್ತೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ.

4 / 5
ಸದ್ಯ ‘ಅನಿಮಲ್’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ.

ಸದ್ಯ ‘ಅನಿಮಲ್’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ.

5 / 5
Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ