AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಸಿನಿಮಾ ಆಫರ್ ಒಪ್ಪಿಕೊಳ್ಳೋದು ನಿಲ್ಲಿಸಿದ ರಣಬೀರ್ ಕಪೂರ್

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

TV9 Web
| Edited By: |

Updated on: Oct 08, 2022 | 6:31 PM

Share
ನಟ ರಣಬೀರ್ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಕೋಟಿ ಕೋಟಿ ರೂಪಾಯಿ ಬಾಚಿದೆ. ಇದರಿಂದ ರಣಬೀರ್ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

ನಟ ರಣಬೀರ್ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಕೋಟಿ ಕೋಟಿ ರೂಪಾಯಿ ಬಾಚಿದೆ. ಇದರಿಂದ ರಣಬೀರ್ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

1 / 5
ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

2 / 5
ಸದ್ಯ ಆಲಿಯಾ ಭಟ್ ಪ್ರೆಗ್ನೆಂಟ್. ಇತ್ತೀಚೆಗೆ ಸೀಮಂತ ಶಾಸ್ತ್ರ ಕೂಡ ನೆರವೇರಿದೆ. ಪತ್ನಿಯ ಆರೈಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ರಣಬೀರ್.

ಸದ್ಯ ಆಲಿಯಾ ಭಟ್ ಪ್ರೆಗ್ನೆಂಟ್. ಇತ್ತೀಚೆಗೆ ಸೀಮಂತ ಶಾಸ್ತ್ರ ಕೂಡ ನೆರವೇರಿದೆ. ಪತ್ನಿಯ ಆರೈಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ರಣಬೀರ್.

3 / 5
ಈ ಕಾರಣಕ್ಕೆ ರಣಬೀರ್ ಕಪೂರ್ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಮಗು ಜನಿಸಿದ ಕೆಲ ಸಮಯದ ನಂತರದಲ್ಲಿ ಮತ್ತೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ.

ಈ ಕಾರಣಕ್ಕೆ ರಣಬೀರ್ ಕಪೂರ್ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಮಗು ಜನಿಸಿದ ಕೆಲ ಸಮಯದ ನಂತರದಲ್ಲಿ ಮತ್ತೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ.

4 / 5
ಸದ್ಯ ‘ಅನಿಮಲ್’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ.

ಸದ್ಯ ‘ಅನಿಮಲ್’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ.

5 / 5
Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ