AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಸಿನಿಮಾ ಆಫರ್ ಒಪ್ಪಿಕೊಳ್ಳೋದು ನಿಲ್ಲಿಸಿದ ರಣಬೀರ್ ಕಪೂರ್

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 08, 2022 | 6:31 PM

Share
ನಟ ರಣಬೀರ್ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಕೋಟಿ ಕೋಟಿ ರೂಪಾಯಿ ಬಾಚಿದೆ. ಇದರಿಂದ ರಣಬೀರ್ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

ನಟ ರಣಬೀರ್ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಕೋಟಿ ಕೋಟಿ ರೂಪಾಯಿ ಬಾಚಿದೆ. ಇದರಿಂದ ರಣಬೀರ್ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

1 / 5
ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

2 / 5
ಸದ್ಯ ಆಲಿಯಾ ಭಟ್ ಪ್ರೆಗ್ನೆಂಟ್. ಇತ್ತೀಚೆಗೆ ಸೀಮಂತ ಶಾಸ್ತ್ರ ಕೂಡ ನೆರವೇರಿದೆ. ಪತ್ನಿಯ ಆರೈಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ರಣಬೀರ್.

ಸದ್ಯ ಆಲಿಯಾ ಭಟ್ ಪ್ರೆಗ್ನೆಂಟ್. ಇತ್ತೀಚೆಗೆ ಸೀಮಂತ ಶಾಸ್ತ್ರ ಕೂಡ ನೆರವೇರಿದೆ. ಪತ್ನಿಯ ಆರೈಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ರಣಬೀರ್.

3 / 5
ಈ ಕಾರಣಕ್ಕೆ ರಣಬೀರ್ ಕಪೂರ್ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಮಗು ಜನಿಸಿದ ಕೆಲ ಸಮಯದ ನಂತರದಲ್ಲಿ ಮತ್ತೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ.

ಈ ಕಾರಣಕ್ಕೆ ರಣಬೀರ್ ಕಪೂರ್ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಮಗು ಜನಿಸಿದ ಕೆಲ ಸಮಯದ ನಂತರದಲ್ಲಿ ಮತ್ತೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ.

4 / 5
ಸದ್ಯ ‘ಅನಿಮಲ್’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ.

ಸದ್ಯ ‘ಅನಿಮಲ್’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ