Ranganatha Swamy Temple: ಪ್ರಕೃತಿಯ ಮಡಿಲಿನಲ್ಲಿ ಬೆಟ್ಟದ ಮೇಲೆ ನೆಲೆ ನಿಂತ ರಂಗನಾಥ ಸ್ವಾಮಿ

ಪ್ರಕೃತಿಯ ಸೊಬಗು ಹಾಗೂ ಸೌಂದರ್ಯವನ್ನು ಸವಿಯಬೇಕು ಎನ್ನುವ ಆಸೆ ಯಾರಿಗೆ ಇಲ್ಲ ಹೇಳಿ. ಹೀಗಾಗಿ ಬಿಡುವು ಸಿಕ್ಕಾಗಲೆಲ್ಲಾ ಪ್ರವಾಸಿ ತಾಣದತ್ತ ಹೊರಟು ಬಿಡುವವರೇ ಹೆಚ್ಚು. ಒಂದು ವೇಳೆ ನಿಮಗೇನಾದರೂ ದೇವರ ದರ್ಶನ ಹಾಗೂ ಚಾರಣ ಒಂದೇ ಸ್ಥಳದಲ್ಲಿ ಆಗಬೇಕೆಂದರೆ ಹಾಸನ ಜಿಲ್ಲೆಯ ರಂಗನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವುದೇ ಬೆಸ್ಟ್. ಹಾಗಾದ್ರೆ ಈ ಸ್ಥಳದ ವಿಶೇಷಯೇನು? ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

| Updated By: ಅಕ್ಷಯ್​ ಪಲ್ಲಮಜಲು​​

Updated on: Oct 21, 2024 | 5:10 PM

ಕೈ ಬೀಸಿ ಕರೆಯುತ್ತಿರುವ  ಪ್ರಕೃತಿ, ಸುತ್ತಲೂ ನೋಡಿದರೂ ಹರಿಯುತ್ತಿರುವ ಹೇಮಾವತಿ, ಒಮ್ಮೆ ನೋಡಿದರೆ ಮತ್ತೆ ಮತ್ತೆ ನೋಡಬೇಕು ಎನಿಸುವ ತಾಣವೇ ಹಾಸನ ಜಿಲ್ಲೆಯ ರಂಗನಾಥ ಸ್ವಾಮಿ ದೇವಾಲಯ. ಈ ಬೆಟ್ಟವು ಕಲ್ಲು ಬಂಡೆಗಳಿಂದ ಆವೃತವಾಗಿದ್ದು, ಇಲ್ಲಿನ ಪ್ರಕೃತಿಯ ಸೌಂದರ್ಯವು ಮನಸ್ಸಿಗೆ ಹಿತವೆನಿಸದೇ ಇರದು.

ಕೈ ಬೀಸಿ ಕರೆಯುತ್ತಿರುವ ಪ್ರಕೃತಿ, ಸುತ್ತಲೂ ನೋಡಿದರೂ ಹರಿಯುತ್ತಿರುವ ಹೇಮಾವತಿ, ಒಮ್ಮೆ ನೋಡಿದರೆ ಮತ್ತೆ ಮತ್ತೆ ನೋಡಬೇಕು ಎನಿಸುವ ತಾಣವೇ ಹಾಸನ ಜಿಲ್ಲೆಯ ರಂಗನಾಥ ಸ್ವಾಮಿ ದೇವಾಲಯ. ಈ ಬೆಟ್ಟವು ಕಲ್ಲು ಬಂಡೆಗಳಿಂದ ಆವೃತವಾಗಿದ್ದು, ಇಲ್ಲಿನ ಪ್ರಕೃತಿಯ ಸೌಂದರ್ಯವು ಮನಸ್ಸಿಗೆ ಹಿತವೆನಿಸದೇ ಇರದು.

1 / 5
ಹೊಳೆನರಸೀಪುರ ತಾಲೂಕಿನ ಹಳೆಕೋಟೆ ಗ್ರಾಮದಲ್ಲಿರುವ ಈ ದೇವಾಲಯವು ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶಗಳನ್ನು ಒಳಗೊಂಡಿದೆ. ಹೇಮಾವತಿ ಅಣೆಕಟ್ಟಿನ ಹಿನ್ನಿರಿನಲ್ಲಿ ರಸ್ತೆಯ ಮಾರ್ಗವಿದ್ದು  ಇದರ ಮೂಲಕ ರಂಗನಾಥ ಸ್ವಾಮಿ ದೇವಾಲಯಕ್ಕೆ ತಲುಪಬಹುದು. ಇದೊಂದು ದ್ವೀಪದಂತೆ ಕಾಣಿಸುವುದು ಸಹಜ. ಇಲ್ಲಿ ಬಂದರೆ ಪ್ರಕೃತಿಯ  ಸೌಂದರ್ಯವು ನಿಮ್ಮನ್ನು ಸೆಳೆಯದೇ ಇರದು.

ಹೊಳೆನರಸೀಪುರ ತಾಲೂಕಿನ ಹಳೆಕೋಟೆ ಗ್ರಾಮದಲ್ಲಿರುವ ಈ ದೇವಾಲಯವು ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶಗಳನ್ನು ಒಳಗೊಂಡಿದೆ. ಹೇಮಾವತಿ ಅಣೆಕಟ್ಟಿನ ಹಿನ್ನಿರಿನಲ್ಲಿ ರಸ್ತೆಯ ಮಾರ್ಗವಿದ್ದು ಇದರ ಮೂಲಕ ರಂಗನಾಥ ಸ್ವಾಮಿ ದೇವಾಲಯಕ್ಕೆ ತಲುಪಬಹುದು. ಇದೊಂದು ದ್ವೀಪದಂತೆ ಕಾಣಿಸುವುದು ಸಹಜ. ಇಲ್ಲಿ ಬಂದರೆ ಪ್ರಕೃತಿಯ ಸೌಂದರ್ಯವು ನಿಮ್ಮನ್ನು ಸೆಳೆಯದೇ ಇರದು.

2 / 5
ದೇವರ ದರ್ಶನ ಪಡೆಯಬೇಕೇನ್ನುವವರಿಗೆ ಹಾಗೂ ಚಾರಣ ಪ್ರಿಯರಿಗೂ ಇದೊಂದು ಅದ್ಭುತ ತಾಣವೆನ್ನಬಹುದು. ಅದಲ್ಲದೇ, ಇನ್ನೊಂದು ವಿಶೇಷತೆಯೆಂದರೆ ಬಂಡೆಗಳು. ಬೆಟ್ಟದ ಮೇಲಿರುವ ಬೃಹತ್ ಆಕಾರದ ಬಂಡೆಗಳು ಯಾವುದೇ ನೆರವಿಲ್ಲದೆ ನಿಂತಿರುವುದು ಒಂದು ಕ್ಷಣ ಅಚ್ಚರಿಯೆನಿಸುತ್ತದೆ.

ದೇವರ ದರ್ಶನ ಪಡೆಯಬೇಕೇನ್ನುವವರಿಗೆ ಹಾಗೂ ಚಾರಣ ಪ್ರಿಯರಿಗೂ ಇದೊಂದು ಅದ್ಭುತ ತಾಣವೆನ್ನಬಹುದು. ಅದಲ್ಲದೇ, ಇನ್ನೊಂದು ವಿಶೇಷತೆಯೆಂದರೆ ಬಂಡೆಗಳು. ಬೆಟ್ಟದ ಮೇಲಿರುವ ಬೃಹತ್ ಆಕಾರದ ಬಂಡೆಗಳು ಯಾವುದೇ ನೆರವಿಲ್ಲದೆ ನಿಂತಿರುವುದು ಒಂದು ಕ್ಷಣ ಅಚ್ಚರಿಯೆನಿಸುತ್ತದೆ.

3 / 5
ಪ್ರಕೃತಿಯ ಮಡಿಲಿನಲ್ಲಿ ಬೆಟ್ಟದ ತುತ್ತ ತುದಿಯಲ್ಲಿ ನೆಲೆಸಿರುವ ರಂಗನಾಥ ಸ್ವಾಮಿಯ ದರ್ಶನ ಪಡೆಯಬೇಕೆನ್ನುವವರು ಹಾಸನದ ಹೊಳೆನರಸೀಪುರ ತಾಲೂಕಿನ ಹಳೆಕೋಟೆಗೆ ಭೇಟಿ ನೀಡಬಹುದು. ಪ್ರಕೃತಿ ರಮಣೀಯ ಸೌಂದರ್ಯದ ನಡುವೆ ಬೆಟ್ಟದ ರಂಗನಾಥ ಎಂದು ಕರೆಯಲ್ಪಡುವ  ಮಾವಿನಕೆರೆ ರಂಗನಾಥ ಸ್ವಾಮಿ ಇಲ್ಲಿ ನೆಲೆಸಿದ್ದಾನೆ.

ಪ್ರಕೃತಿಯ ಮಡಿಲಿನಲ್ಲಿ ಬೆಟ್ಟದ ತುತ್ತ ತುದಿಯಲ್ಲಿ ನೆಲೆಸಿರುವ ರಂಗನಾಥ ಸ್ವಾಮಿಯ ದರ್ಶನ ಪಡೆಯಬೇಕೆನ್ನುವವರು ಹಾಸನದ ಹೊಳೆನರಸೀಪುರ ತಾಲೂಕಿನ ಹಳೆಕೋಟೆಗೆ ಭೇಟಿ ನೀಡಬಹುದು. ಪ್ರಕೃತಿ ರಮಣೀಯ ಸೌಂದರ್ಯದ ನಡುವೆ ಬೆಟ್ಟದ ರಂಗನಾಥ ಎಂದು ಕರೆಯಲ್ಪಡುವ ಮಾವಿನಕೆರೆ ರಂಗನಾಥ ಸ್ವಾಮಿ ಇಲ್ಲಿ ನೆಲೆಸಿದ್ದಾನೆ.

4 / 5
 ಇದೊಂದು ಗುಹಾಲಯ ದೇವಾಲಯವಾಗಿದ್ದು, ರಂಗನಾಥ ಸ್ವಾಮಿ ಗರ್ಭಗುಡಿಯು ಬಂಡೆಗಳ ನಡುವೆ ಇದೆ. ಇಲ್ಲಿ ನಕ್ಷತ್ರಾಕಾರದ ವಾಸ್ತು ಶೈಲಿಯನ್ನು ಇಲ್ಲಿ ಕಾಣಬಹುದು. ಗರ್ಭಗುಡಿಯಲ್ಲಿ ರಂಗನಾಥ ಕಲ್ಲಿನ ಹಿಂದೆ ಮೂರು ಅಡಿ ಎತ್ತರದ ಭಗವಂತನ ವಿಗ್ರಹವಿದೆ. ಸುತ್ತಲೂ ಹರಿಯುತ್ತಿರುವ ಹೇಮಾವತಿ ನದಿಯ ನಡುವೆ, ಬೆಟ್ಟದ ತುದಿಯಿಂದ ನಿಂತು ಸುಂದರವಾದ ನೋಟವನ್ನು ಕಣ್ತುಂಬಿಸಿಕೊಳ್ಳಬಹುದು.

ಇದೊಂದು ಗುಹಾಲಯ ದೇವಾಲಯವಾಗಿದ್ದು, ರಂಗನಾಥ ಸ್ವಾಮಿ ಗರ್ಭಗುಡಿಯು ಬಂಡೆಗಳ ನಡುವೆ ಇದೆ. ಇಲ್ಲಿ ನಕ್ಷತ್ರಾಕಾರದ ವಾಸ್ತು ಶೈಲಿಯನ್ನು ಇಲ್ಲಿ ಕಾಣಬಹುದು. ಗರ್ಭಗುಡಿಯಲ್ಲಿ ರಂಗನಾಥ ಕಲ್ಲಿನ ಹಿಂದೆ ಮೂರು ಅಡಿ ಎತ್ತರದ ಭಗವಂತನ ವಿಗ್ರಹವಿದೆ. ಸುತ್ತಲೂ ಹರಿಯುತ್ತಿರುವ ಹೇಮಾವತಿ ನದಿಯ ನಡುವೆ, ಬೆಟ್ಟದ ತುದಿಯಿಂದ ನಿಂತು ಸುಂದರವಾದ ನೋಟವನ್ನು ಕಣ್ತುಂಬಿಸಿಕೊಳ್ಳಬಹುದು.

5 / 5
Follow us
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
ಟೀಮ್ ಇಂಡಿಯಾದ ಸೋಲಿನ ಬೆನ್ನಲ್ಲೇ ಕೀರ್ತನೆಯಲ್ಲಿ ಕಾಣಿಸಿಕೊಂಡ ಕೊಹ್ಲಿ
ಟೀಮ್ ಇಂಡಿಯಾದ ಸೋಲಿನ ಬೆನ್ನಲ್ಲೇ ಕೀರ್ತನೆಯಲ್ಲಿ ಕಾಣಿಸಿಕೊಂಡ ಕೊಹ್ಲಿ
ಸಿಎಂ ಮಗನ ಸಾವಿಗೆ ಭೈರತಿ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ
ಸಿಎಂ ಮಗನ ಸಾವಿಗೆ ಭೈರತಿ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ
ರಾತ್ರಿ ತಂಗಿದ್ದ ಗುಡಿ ನಡುಗಡ್ಡೆಯಾಗಿದ್ದು ಭಕ್ತರಿಗೆ ಬೆಳಗ್ಗೆ ಗೊತ್ತಾಗಿದೆ
ರಾತ್ರಿ ತಂಗಿದ್ದ ಗುಡಿ ನಡುಗಡ್ಡೆಯಾಗಿದ್ದು ಭಕ್ತರಿಗೆ ಬೆಳಗ್ಗೆ ಗೊತ್ತಾಗಿದೆ
ಎರಡು ಬಸ್​ಗಳ ನಡುವೆ ಡಿಕ್ಕಿ, ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪಾರು
ಎರಡು ಬಸ್​ಗಳ ನಡುವೆ ಡಿಕ್ಕಿ, ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪಾರು
ಬಿಜೆಪಿ-ಜೆಡಿಎಸ್ ಮೈತ್ರಿಗೆ ನಾವು ಹುಳಿ ಹಿಂಡುತ್ತಿಲ್ಲವೆಂದ ಚಲುವರಾಯಸ್ವಾಮಿ
ಬಿಜೆಪಿ-ಜೆಡಿಎಸ್ ಮೈತ್ರಿಗೆ ನಾವು ಹುಳಿ ಹಿಂಡುತ್ತಿಲ್ಲವೆಂದ ಚಲುವರಾಯಸ್ವಾಮಿ