AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranganatha Swamy Temple: ಪ್ರಕೃತಿಯ ಮಡಿಲಿನಲ್ಲಿ ಬೆಟ್ಟದ ಮೇಲೆ ನೆಲೆ ನಿಂತ ರಂಗನಾಥ ಸ್ವಾಮಿ

ಪ್ರಕೃತಿಯ ಸೊಬಗು ಹಾಗೂ ಸೌಂದರ್ಯವನ್ನು ಸವಿಯಬೇಕು ಎನ್ನುವ ಆಸೆ ಯಾರಿಗೆ ಇಲ್ಲ ಹೇಳಿ. ಹೀಗಾಗಿ ಬಿಡುವು ಸಿಕ್ಕಾಗಲೆಲ್ಲಾ ಪ್ರವಾಸಿ ತಾಣದತ್ತ ಹೊರಟು ಬಿಡುವವರೇ ಹೆಚ್ಚು. ಒಂದು ವೇಳೆ ನಿಮಗೇನಾದರೂ ದೇವರ ದರ್ಶನ ಹಾಗೂ ಚಾರಣ ಒಂದೇ ಸ್ಥಳದಲ್ಲಿ ಆಗಬೇಕೆಂದರೆ ಹಾಸನ ಜಿಲ್ಲೆಯ ರಂಗನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವುದೇ ಬೆಸ್ಟ್. ಹಾಗಾದ್ರೆ ಈ ಸ್ಥಳದ ವಿಶೇಷಯೇನು? ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 21, 2024 | 5:10 PM

Share
ಕೈ ಬೀಸಿ ಕರೆಯುತ್ತಿರುವ  ಪ್ರಕೃತಿ, ಸುತ್ತಲೂ ನೋಡಿದರೂ ಹರಿಯುತ್ತಿರುವ ಹೇಮಾವತಿ, ಒಮ್ಮೆ ನೋಡಿದರೆ ಮತ್ತೆ ಮತ್ತೆ ನೋಡಬೇಕು ಎನಿಸುವ ತಾಣವೇ ಹಾಸನ ಜಿಲ್ಲೆಯ ರಂಗನಾಥ ಸ್ವಾಮಿ ದೇವಾಲಯ. ಈ ಬೆಟ್ಟವು ಕಲ್ಲು ಬಂಡೆಗಳಿಂದ ಆವೃತವಾಗಿದ್ದು, ಇಲ್ಲಿನ ಪ್ರಕೃತಿಯ ಸೌಂದರ್ಯವು ಮನಸ್ಸಿಗೆ ಹಿತವೆನಿಸದೇ ಇರದು.

ಕೈ ಬೀಸಿ ಕರೆಯುತ್ತಿರುವ ಪ್ರಕೃತಿ, ಸುತ್ತಲೂ ನೋಡಿದರೂ ಹರಿಯುತ್ತಿರುವ ಹೇಮಾವತಿ, ಒಮ್ಮೆ ನೋಡಿದರೆ ಮತ್ತೆ ಮತ್ತೆ ನೋಡಬೇಕು ಎನಿಸುವ ತಾಣವೇ ಹಾಸನ ಜಿಲ್ಲೆಯ ರಂಗನಾಥ ಸ್ವಾಮಿ ದೇವಾಲಯ. ಈ ಬೆಟ್ಟವು ಕಲ್ಲು ಬಂಡೆಗಳಿಂದ ಆವೃತವಾಗಿದ್ದು, ಇಲ್ಲಿನ ಪ್ರಕೃತಿಯ ಸೌಂದರ್ಯವು ಮನಸ್ಸಿಗೆ ಹಿತವೆನಿಸದೇ ಇರದು.

1 / 5
ಹೊಳೆನರಸೀಪುರ ತಾಲೂಕಿನ ಹಳೆಕೋಟೆ ಗ್ರಾಮದಲ್ಲಿರುವ ಈ ದೇವಾಲಯವು ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶಗಳನ್ನು ಒಳಗೊಂಡಿದೆ. ಹೇಮಾವತಿ ಅಣೆಕಟ್ಟಿನ ಹಿನ್ನಿರಿನಲ್ಲಿ ರಸ್ತೆಯ ಮಾರ್ಗವಿದ್ದು  ಇದರ ಮೂಲಕ ರಂಗನಾಥ ಸ್ವಾಮಿ ದೇವಾಲಯಕ್ಕೆ ತಲುಪಬಹುದು. ಇದೊಂದು ದ್ವೀಪದಂತೆ ಕಾಣಿಸುವುದು ಸಹಜ. ಇಲ್ಲಿ ಬಂದರೆ ಪ್ರಕೃತಿಯ  ಸೌಂದರ್ಯವು ನಿಮ್ಮನ್ನು ಸೆಳೆಯದೇ ಇರದು.

ಹೊಳೆನರಸೀಪುರ ತಾಲೂಕಿನ ಹಳೆಕೋಟೆ ಗ್ರಾಮದಲ್ಲಿರುವ ಈ ದೇವಾಲಯವು ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶಗಳನ್ನು ಒಳಗೊಂಡಿದೆ. ಹೇಮಾವತಿ ಅಣೆಕಟ್ಟಿನ ಹಿನ್ನಿರಿನಲ್ಲಿ ರಸ್ತೆಯ ಮಾರ್ಗವಿದ್ದು ಇದರ ಮೂಲಕ ರಂಗನಾಥ ಸ್ವಾಮಿ ದೇವಾಲಯಕ್ಕೆ ತಲುಪಬಹುದು. ಇದೊಂದು ದ್ವೀಪದಂತೆ ಕಾಣಿಸುವುದು ಸಹಜ. ಇಲ್ಲಿ ಬಂದರೆ ಪ್ರಕೃತಿಯ ಸೌಂದರ್ಯವು ನಿಮ್ಮನ್ನು ಸೆಳೆಯದೇ ಇರದು.

2 / 5
ದೇವರ ದರ್ಶನ ಪಡೆಯಬೇಕೇನ್ನುವವರಿಗೆ ಹಾಗೂ ಚಾರಣ ಪ್ರಿಯರಿಗೂ ಇದೊಂದು ಅದ್ಭುತ ತಾಣವೆನ್ನಬಹುದು. ಅದಲ್ಲದೇ, ಇನ್ನೊಂದು ವಿಶೇಷತೆಯೆಂದರೆ ಬಂಡೆಗಳು. ಬೆಟ್ಟದ ಮೇಲಿರುವ ಬೃಹತ್ ಆಕಾರದ ಬಂಡೆಗಳು ಯಾವುದೇ ನೆರವಿಲ್ಲದೆ ನಿಂತಿರುವುದು ಒಂದು ಕ್ಷಣ ಅಚ್ಚರಿಯೆನಿಸುತ್ತದೆ.

ದೇವರ ದರ್ಶನ ಪಡೆಯಬೇಕೇನ್ನುವವರಿಗೆ ಹಾಗೂ ಚಾರಣ ಪ್ರಿಯರಿಗೂ ಇದೊಂದು ಅದ್ಭುತ ತಾಣವೆನ್ನಬಹುದು. ಅದಲ್ಲದೇ, ಇನ್ನೊಂದು ವಿಶೇಷತೆಯೆಂದರೆ ಬಂಡೆಗಳು. ಬೆಟ್ಟದ ಮೇಲಿರುವ ಬೃಹತ್ ಆಕಾರದ ಬಂಡೆಗಳು ಯಾವುದೇ ನೆರವಿಲ್ಲದೆ ನಿಂತಿರುವುದು ಒಂದು ಕ್ಷಣ ಅಚ್ಚರಿಯೆನಿಸುತ್ತದೆ.

3 / 5
ಪ್ರಕೃತಿಯ ಮಡಿಲಿನಲ್ಲಿ ಬೆಟ್ಟದ ತುತ್ತ ತುದಿಯಲ್ಲಿ ನೆಲೆಸಿರುವ ರಂಗನಾಥ ಸ್ವಾಮಿಯ ದರ್ಶನ ಪಡೆಯಬೇಕೆನ್ನುವವರು ಹಾಸನದ ಹೊಳೆನರಸೀಪುರ ತಾಲೂಕಿನ ಹಳೆಕೋಟೆಗೆ ಭೇಟಿ ನೀಡಬಹುದು. ಪ್ರಕೃತಿ ರಮಣೀಯ ಸೌಂದರ್ಯದ ನಡುವೆ ಬೆಟ್ಟದ ರಂಗನಾಥ ಎಂದು ಕರೆಯಲ್ಪಡುವ  ಮಾವಿನಕೆರೆ ರಂಗನಾಥ ಸ್ವಾಮಿ ಇಲ್ಲಿ ನೆಲೆಸಿದ್ದಾನೆ.

ಪ್ರಕೃತಿಯ ಮಡಿಲಿನಲ್ಲಿ ಬೆಟ್ಟದ ತುತ್ತ ತುದಿಯಲ್ಲಿ ನೆಲೆಸಿರುವ ರಂಗನಾಥ ಸ್ವಾಮಿಯ ದರ್ಶನ ಪಡೆಯಬೇಕೆನ್ನುವವರು ಹಾಸನದ ಹೊಳೆನರಸೀಪುರ ತಾಲೂಕಿನ ಹಳೆಕೋಟೆಗೆ ಭೇಟಿ ನೀಡಬಹುದು. ಪ್ರಕೃತಿ ರಮಣೀಯ ಸೌಂದರ್ಯದ ನಡುವೆ ಬೆಟ್ಟದ ರಂಗನಾಥ ಎಂದು ಕರೆಯಲ್ಪಡುವ ಮಾವಿನಕೆರೆ ರಂಗನಾಥ ಸ್ವಾಮಿ ಇಲ್ಲಿ ನೆಲೆಸಿದ್ದಾನೆ.

4 / 5
 ಇದೊಂದು ಗುಹಾಲಯ ದೇವಾಲಯವಾಗಿದ್ದು, ರಂಗನಾಥ ಸ್ವಾಮಿ ಗರ್ಭಗುಡಿಯು ಬಂಡೆಗಳ ನಡುವೆ ಇದೆ. ಇಲ್ಲಿ ನಕ್ಷತ್ರಾಕಾರದ ವಾಸ್ತು ಶೈಲಿಯನ್ನು ಇಲ್ಲಿ ಕಾಣಬಹುದು. ಗರ್ಭಗುಡಿಯಲ್ಲಿ ರಂಗನಾಥ ಕಲ್ಲಿನ ಹಿಂದೆ ಮೂರು ಅಡಿ ಎತ್ತರದ ಭಗವಂತನ ವಿಗ್ರಹವಿದೆ. ಸುತ್ತಲೂ ಹರಿಯುತ್ತಿರುವ ಹೇಮಾವತಿ ನದಿಯ ನಡುವೆ, ಬೆಟ್ಟದ ತುದಿಯಿಂದ ನಿಂತು ಸುಂದರವಾದ ನೋಟವನ್ನು ಕಣ್ತುಂಬಿಸಿಕೊಳ್ಳಬಹುದು.

ಇದೊಂದು ಗುಹಾಲಯ ದೇವಾಲಯವಾಗಿದ್ದು, ರಂಗನಾಥ ಸ್ವಾಮಿ ಗರ್ಭಗುಡಿಯು ಬಂಡೆಗಳ ನಡುವೆ ಇದೆ. ಇಲ್ಲಿ ನಕ್ಷತ್ರಾಕಾರದ ವಾಸ್ತು ಶೈಲಿಯನ್ನು ಇಲ್ಲಿ ಕಾಣಬಹುದು. ಗರ್ಭಗುಡಿಯಲ್ಲಿ ರಂಗನಾಥ ಕಲ್ಲಿನ ಹಿಂದೆ ಮೂರು ಅಡಿ ಎತ್ತರದ ಭಗವಂತನ ವಿಗ್ರಹವಿದೆ. ಸುತ್ತಲೂ ಹರಿಯುತ್ತಿರುವ ಹೇಮಾವತಿ ನದಿಯ ನಡುವೆ, ಬೆಟ್ಟದ ತುದಿಯಿಂದ ನಿಂತು ಸುಂದರವಾದ ನೋಟವನ್ನು ಕಣ್ತುಂಬಿಸಿಕೊಳ್ಳಬಹುದು.

5 / 5
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?