- Kannada News Photo gallery Rangoli on tribute of swami vivekananda by artist archana srirama and team
ಯುವಕರನ್ನು ಬಡಿದೆಬ್ಬಿಸಿದ ವಿವೇಕಾನಂದರ ಜನ್ಮ ದಿನಕ್ಕೆ ರಂಗೋಲಿ ಅರ್ಪಣೆ
ಭಾರತದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಭಾರತ ಸಂಸ್ಕೃತಿ ಮಂತ್ರಾಲಯವು ಜನವರಿ 11 ಮತ್ತು 12 ರಂದು ಕನ್ಯಾಕುಮಾರಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿವೇಕಾನಂದರ ರಂಗೋಲಿ ಚಿತ್ರವನ್ನು ರಚಿಸಲು ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯದಿಂದ ಆಹ್ವಾನ ಬಂದಿದ್ದು, ನಮ್ಮ ಹೆಬ್ಬಾಳ ಮತ್ತು ಯಲಹಂಕ ಸಮಿತಿಯ ಸಂಸ್ಕಾರ ಭಾರತಿ ತಂಡವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಸಂಸ್ಕಾರ ಭಾರತಿಯ ಕಾರ್ತಕರ್ತೆ, ಅದ್ಭುತ ರಂಗೋಲಿ ಕಲಾವಿದೆ ಅರ್ಚನಾ ಶ್ರೀರಾಮ ರಂಗೋಲಿ ಹಾಕಿದ್ದಾರೆ.
Updated on: Jan 12, 2021 | 12:02 PM
Share
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್ ರಾಘವೇಂದ್ರಗೆ ‘ಥ್ಯಾಂಕ್ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್ ಗೆಲುವನ್ನು ತಮ್ಮದೇ ಸ್ಟೈಲ್ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!




