AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರನ್ನು ಬಡಿದೆಬ್ಬಿಸಿದ ವಿವೇಕಾನಂದರ ಜನ್ಮ ದಿನಕ್ಕೆ ರಂಗೋಲಿ ಅರ್ಪಣೆ

ಭಾರತದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಭಾರತ ಸಂಸ್ಕೃತಿ ಮಂತ್ರಾಲಯವು ಜನವರಿ 11 ಮತ್ತು 12 ರಂದು ಕನ್ಯಾಕುಮಾರಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿವೇಕಾನಂದರ ರಂಗೋಲಿ ಚಿತ್ರವನ್ನು ರಚಿಸಲು ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯದಿಂದ ಆಹ್ವಾನ ಬಂದಿದ್ದು, ನಮ್ಮ ಹೆಬ್ಬಾಳ ಮತ್ತು ಯಲಹಂಕ ಸಮಿತಿಯ ಸಂಸ್ಕಾರ ಭಾರತಿ ತಂಡವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಸಂಸ್ಕಾರ ಭಾರತಿಯ ಕಾರ್ತಕರ್ತೆ, ಅದ್ಭುತ ರಂಗೋಲಿ ಕಲಾವಿದೆ ಅರ್ಚನಾ ಶ್ರೀರಾಮ ರಂಗೋಲಿ ಹಾಕಿದ್ದಾರೆ.

ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 12, 2021 | 12:02 PM

Share
ಕಲಾವಿದರ ಕೈಯಲ್ಲಿ ಮೂಡಿಬಂದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಚಹರೆ

ಕಲಾವಿದರ ಕೈಯಲ್ಲಿ ಮೂಡಿಬಂದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಚಹರೆ

1 / 4
ಸಂಸ್ಕಾರ ಭಾರತಿ ತಂಡದಿಂದ ಬಿಡಿಸಲ್ಪಟ್ಟ ರಂಗು ರಂಗಿನ ರಂಗೋಲಿ

ಸಂಸ್ಕಾರ ಭಾರತಿ ತಂಡದಿಂದ ಬಿಡಿಸಲ್ಪಟ್ಟ ರಂಗು ರಂಗಿನ ರಂಗೋಲಿ

2 / 4
ರಂಗೋಲಿಯನ್ನು ಮತ್ತಷ್ಟು ಮೆರಗು ತುಂಬುತ್ತಿರುವುದು

ರಂಗೋಲಿಯನ್ನು ಮತ್ತಷ್ಟು ಮೆರಗು ತುಂಬುತ್ತಿರುವುದು

3 / 4
ರಂಗೋಲಿಗೆ ಬಣ್ಣ ಹಚ್ಚುವುದರಲ್ಲಿ ಮಗ್ನರಾಗಿರುವ ಮಹಿಳೆ

ರಂಗೋಲಿಗೆ ಬಣ್ಣ ಹಚ್ಚುವುದರಲ್ಲಿ ಮಗ್ನರಾಗಿರುವ ಮಹಿಳೆ

4 / 4
Follow Us
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ