AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರನ್ನು ಬಡಿದೆಬ್ಬಿಸಿದ ವಿವೇಕಾನಂದರ ಜನ್ಮ ದಿನಕ್ಕೆ ರಂಗೋಲಿ ಅರ್ಪಣೆ

ಭಾರತದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಭಾರತ ಸಂಸ್ಕೃತಿ ಮಂತ್ರಾಲಯವು ಜನವರಿ 11 ಮತ್ತು 12 ರಂದು ಕನ್ಯಾಕುಮಾರಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿವೇಕಾನಂದರ ರಂಗೋಲಿ ಚಿತ್ರವನ್ನು ರಚಿಸಲು ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯದಿಂದ ಆಹ್ವಾನ ಬಂದಿದ್ದು, ನಮ್ಮ ಹೆಬ್ಬಾಳ ಮತ್ತು ಯಲಹಂಕ ಸಮಿತಿಯ ಸಂಸ್ಕಾರ ಭಾರತಿ ತಂಡವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಸಂಸ್ಕಾರ ಭಾರತಿಯ ಕಾರ್ತಕರ್ತೆ, ಅದ್ಭುತ ರಂಗೋಲಿ ಕಲಾವಿದೆ ಅರ್ಚನಾ ಶ್ರೀರಾಮ ರಂಗೋಲಿ ಹಾಕಿದ್ದಾರೆ.

ಆಯೇಷಾ ಬಾನು
| Edited By: |

Updated on: Jan 12, 2021 | 12:02 PM

Share
ಕಲಾವಿದರ ಕೈಯಲ್ಲಿ ಮೂಡಿಬಂದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಚಹರೆ

ಕಲಾವಿದರ ಕೈಯಲ್ಲಿ ಮೂಡಿಬಂದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಚಹರೆ

1 / 4
ಸಂಸ್ಕಾರ ಭಾರತಿ ತಂಡದಿಂದ ಬಿಡಿಸಲ್ಪಟ್ಟ ರಂಗು ರಂಗಿನ ರಂಗೋಲಿ

ಸಂಸ್ಕಾರ ಭಾರತಿ ತಂಡದಿಂದ ಬಿಡಿಸಲ್ಪಟ್ಟ ರಂಗು ರಂಗಿನ ರಂಗೋಲಿ

2 / 4
ರಂಗೋಲಿಯನ್ನು ಮತ್ತಷ್ಟು ಮೆರಗು ತುಂಬುತ್ತಿರುವುದು

ರಂಗೋಲಿಯನ್ನು ಮತ್ತಷ್ಟು ಮೆರಗು ತುಂಬುತ್ತಿರುವುದು

3 / 4
ರಂಗೋಲಿಗೆ ಬಣ್ಣ ಹಚ್ಚುವುದರಲ್ಲಿ ಮಗ್ನರಾಗಿರುವ ಮಹಿಳೆ

ರಂಗೋಲಿಗೆ ಬಣ್ಣ ಹಚ್ಚುವುದರಲ್ಲಿ ಮಗ್ನರಾಗಿರುವ ಮಹಿಳೆ

4 / 4
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ