AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರನ್ನು ಬಡಿದೆಬ್ಬಿಸಿದ ವಿವೇಕಾನಂದರ ಜನ್ಮ ದಿನಕ್ಕೆ ರಂಗೋಲಿ ಅರ್ಪಣೆ

ಭಾರತದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಭಾರತ ಸಂಸ್ಕೃತಿ ಮಂತ್ರಾಲಯವು ಜನವರಿ 11 ಮತ್ತು 12 ರಂದು ಕನ್ಯಾಕುಮಾರಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿವೇಕಾನಂದರ ರಂಗೋಲಿ ಚಿತ್ರವನ್ನು ರಚಿಸಲು ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯದಿಂದ ಆಹ್ವಾನ ಬಂದಿದ್ದು, ನಮ್ಮ ಹೆಬ್ಬಾಳ ಮತ್ತು ಯಲಹಂಕ ಸಮಿತಿಯ ಸಂಸ್ಕಾರ ಭಾರತಿ ತಂಡವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಸಂಸ್ಕಾರ ಭಾರತಿಯ ಕಾರ್ತಕರ್ತೆ, ಅದ್ಭುತ ರಂಗೋಲಿ ಕಲಾವಿದೆ ಅರ್ಚನಾ ಶ್ರೀರಾಮ ರಂಗೋಲಿ ಹಾಕಿದ್ದಾರೆ.

ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 12, 2021 | 12:02 PM

Share
ಕಲಾವಿದರ ಕೈಯಲ್ಲಿ ಮೂಡಿಬಂದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಚಹರೆ

ಕಲಾವಿದರ ಕೈಯಲ್ಲಿ ಮೂಡಿಬಂದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಚಹರೆ

1 / 4
ಸಂಸ್ಕಾರ ಭಾರತಿ ತಂಡದಿಂದ ಬಿಡಿಸಲ್ಪಟ್ಟ ರಂಗು ರಂಗಿನ ರಂಗೋಲಿ

ಸಂಸ್ಕಾರ ಭಾರತಿ ತಂಡದಿಂದ ಬಿಡಿಸಲ್ಪಟ್ಟ ರಂಗು ರಂಗಿನ ರಂಗೋಲಿ

2 / 4
ರಂಗೋಲಿಯನ್ನು ಮತ್ತಷ್ಟು ಮೆರಗು ತುಂಬುತ್ತಿರುವುದು

ರಂಗೋಲಿಯನ್ನು ಮತ್ತಷ್ಟು ಮೆರಗು ತುಂಬುತ್ತಿರುವುದು

3 / 4
ರಂಗೋಲಿಗೆ ಬಣ್ಣ ಹಚ್ಚುವುದರಲ್ಲಿ ಮಗ್ನರಾಗಿರುವ ಮಹಿಳೆ

ರಂಗೋಲಿಗೆ ಬಣ್ಣ ಹಚ್ಚುವುದರಲ್ಲಿ ಮಗ್ನರಾಗಿರುವ ಮಹಿಳೆ

4 / 4
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ