ಯುವಕರನ್ನು ಬಡಿದೆಬ್ಬಿಸಿದ ವಿವೇಕಾನಂದರ ಜನ್ಮ ದಿನಕ್ಕೆ ರಂಗೋಲಿ ಅರ್ಪಣೆ
ಭಾರತದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಭಾರತ ಸಂಸ್ಕೃತಿ ಮಂತ್ರಾಲಯವು ಜನವರಿ 11 ಮತ್ತು 12 ರಂದು ಕನ್ಯಾಕುಮಾರಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿವೇಕಾನಂದರ ರಂಗೋಲಿ ಚಿತ್ರವನ್ನು ರಚಿಸಲು ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯದಿಂದ ಆಹ್ವಾನ ಬಂದಿದ್ದು, ನಮ್ಮ ಹೆಬ್ಬಾಳ ಮತ್ತು ಯಲಹಂಕ ಸಮಿತಿಯ ಸಂಸ್ಕಾರ ಭಾರತಿ ತಂಡವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಸಂಸ್ಕಾರ ಭಾರತಿಯ ಕಾರ್ತಕರ್ತೆ, ಅದ್ಭುತ ರಂಗೋಲಿ ಕಲಾವಿದೆ ಅರ್ಚನಾ ಶ್ರೀರಾಮ ರಂಗೋಲಿ ಹಾಕಿದ್ದಾರೆ.
Updated on: Jan 12, 2021 | 12:02 PM
Share
Related Photo Gallery
ಹರ್ಷಿಕಾಗೆ ಥ್ಯಾಂಕ್ಸ್ ಹೇಳಲು ಹೋದ ಭುವನ್ ಕಾಲೆಳೆದ ಓಂ ಪ್ರಕಾಶ್ ರಾವ್
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಎನ್ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು







