ಯುವಕರನ್ನು ಬಡಿದೆಬ್ಬಿಸಿದ ವಿವೇಕಾನಂದರ ಜನ್ಮ ದಿನಕ್ಕೆ ರಂಗೋಲಿ ಅರ್ಪಣೆ
ಭಾರತದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಭಾರತ ಸಂಸ್ಕೃತಿ ಮಂತ್ರಾಲಯವು ಜನವರಿ 11 ಮತ್ತು 12 ರಂದು ಕನ್ಯಾಕುಮಾರಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿವೇಕಾನಂದರ ರಂಗೋಲಿ ಚಿತ್ರವನ್ನು ರಚಿಸಲು ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯದಿಂದ ಆಹ್ವಾನ ಬಂದಿದ್ದು, ನಮ್ಮ ಹೆಬ್ಬಾಳ ಮತ್ತು ಯಲಹಂಕ ಸಮಿತಿಯ ಸಂಸ್ಕಾರ ಭಾರತಿ ತಂಡವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಸಂಸ್ಕಾರ ಭಾರತಿಯ ಕಾರ್ತಕರ್ತೆ, ಅದ್ಭುತ ರಂಗೋಲಿ ಕಲಾವಿದೆ ಅರ್ಚನಾ ಶ್ರೀರಾಮ ರಂಗೋಲಿ ಹಾಕಿದ್ದಾರೆ.
Updated on: Jan 12, 2021 | 12:02 PM
Share

ಕಲಾವಿದರ ಕೈಯಲ್ಲಿ ಮೂಡಿಬಂದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಚಹರೆ
1 / 4

ಸಂಸ್ಕಾರ ಭಾರತಿ ತಂಡದಿಂದ ಬಿಡಿಸಲ್ಪಟ್ಟ ರಂಗು ರಂಗಿನ ರಂಗೋಲಿ
2 / 4

ರಂಗೋಲಿಯನ್ನು ಮತ್ತಷ್ಟು ಮೆರಗು ತುಂಬುತ್ತಿರುವುದು
3 / 4

ರಂಗೋಲಿಗೆ ಬಣ್ಣ ಹಚ್ಚುವುದರಲ್ಲಿ ಮಗ್ನರಾಗಿರುವ ಮಹಿಳೆ
4 / 4
Related Photo Gallery
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಸಾಲು ಸಾಲು ರಜೆ: ಮೆಜೆಸ್ಟಿಕ್ನಲ್ಲಿ ಬಸ್ಗಳಿಗೆ ಡಿಮ್ಯಾಂಡ್



