ಯುವಕರನ್ನು ಬಡಿದೆಬ್ಬಿಸಿದ ವಿವೇಕಾನಂದರ ಜನ್ಮ ದಿನಕ್ಕೆ ರಂಗೋಲಿ ಅರ್ಪಣೆ
ಭಾರತದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಭಾರತ ಸಂಸ್ಕೃತಿ ಮಂತ್ರಾಲಯವು ಜನವರಿ 11 ಮತ್ತು 12 ರಂದು ಕನ್ಯಾಕುಮಾರಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿವೇಕಾನಂದರ ರಂಗೋಲಿ ಚಿತ್ರವನ್ನು ರಚಿಸಲು ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯದಿಂದ ಆಹ್ವಾನ ಬಂದಿದ್ದು, ನಮ್ಮ ಹೆಬ್ಬಾಳ ಮತ್ತು ಯಲಹಂಕ ಸಮಿತಿಯ ಸಂಸ್ಕಾರ ಭಾರತಿ ತಂಡವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಸಂಸ್ಕಾರ ಭಾರತಿಯ ಕಾರ್ತಕರ್ತೆ, ಅದ್ಭುತ ರಂಗೋಲಿ ಕಲಾವಿದೆ ಅರ್ಚನಾ ಶ್ರೀರಾಮ ರಂಗೋಲಿ ಹಾಕಿದ್ದಾರೆ.
Updated on: Jan 12, 2021 | 12:02 PM
Share

ಕಲಾವಿದರ ಕೈಯಲ್ಲಿ ಮೂಡಿಬಂದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಚಹರೆ
1 / 4

ಸಂಸ್ಕಾರ ಭಾರತಿ ತಂಡದಿಂದ ಬಿಡಿಸಲ್ಪಟ್ಟ ರಂಗು ರಂಗಿನ ರಂಗೋಲಿ
2 / 4

ರಂಗೋಲಿಯನ್ನು ಮತ್ತಷ್ಟು ಮೆರಗು ತುಂಬುತ್ತಿರುವುದು
3 / 4

ರಂಗೋಲಿಗೆ ಬಣ್ಣ ಹಚ್ಚುವುದರಲ್ಲಿ ಮಗ್ನರಾಗಿರುವ ಮಹಿಳೆ
4 / 4
Related Photo Gallery
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ



