ಯುವಕರನ್ನು ಬಡಿದೆಬ್ಬಿಸಿದ ವಿವೇಕಾನಂದರ ಜನ್ಮ ದಿನಕ್ಕೆ ರಂಗೋಲಿ ಅರ್ಪಣೆ
ಭಾರತದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಭಾರತ ಸಂಸ್ಕೃತಿ ಮಂತ್ರಾಲಯವು ಜನವರಿ 11 ಮತ್ತು 12 ರಂದು ಕನ್ಯಾಕುಮಾರಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿವೇಕಾನಂದರ ರಂಗೋಲಿ ಚಿತ್ರವನ್ನು ರಚಿಸಲು ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯದಿಂದ ಆಹ್ವಾನ ಬಂದಿದ್ದು, ನಮ್ಮ ಹೆಬ್ಬಾಳ ಮತ್ತು ಯಲಹಂಕ ಸಮಿತಿಯ ಸಂಸ್ಕಾರ ಭಾರತಿ ತಂಡವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಸಂಸ್ಕಾರ ಭಾರತಿಯ ಕಾರ್ತಕರ್ತೆ, ಅದ್ಭುತ ರಂಗೋಲಿ ಕಲಾವಿದೆ ಅರ್ಚನಾ ಶ್ರೀರಾಮ ರಂಗೋಲಿ ಹಾಕಿದ್ದಾರೆ.
Updated on: Jan 12, 2021 | 12:02 PM
Share
Related Photo Gallery
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್ ಕ್ಲಿಕ್ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್ ಮಿಸ್!








