ಯುವಕರನ್ನು ಬಡಿದೆಬ್ಬಿಸಿದ ವಿವೇಕಾನಂದರ ಜನ್ಮ ದಿನಕ್ಕೆ ರಂಗೋಲಿ ಅರ್ಪಣೆ

Edited By:

Updated on: Jan 12, 2021 | 12:02 PM

ಭಾರತದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಭಾರತ ಸಂಸ್ಕೃತಿ ಮಂತ್ರಾಲಯವು ಜನವರಿ 11 ಮತ್ತು 12 ರಂದು ಕನ್ಯಾಕುಮಾರಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿವೇಕಾನಂದರ ರಂಗೋಲಿ ಚಿತ್ರವನ್ನು ರಚಿಸಲು ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯದಿಂದ ಆಹ್ವಾನ ಬಂದಿದ್ದು, ನಮ್ಮ ಹೆಬ್ಬಾಳ ಮತ್ತು ಯಲಹಂಕ ಸಮಿತಿಯ ಸಂಸ್ಕಾರ ಭಾರತಿ ತಂಡವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಸಂಸ್ಕಾರ ಭಾರತಿಯ ಕಾರ್ತಕರ್ತೆ, ಅದ್ಭುತ ರಂಗೋಲಿ ಕಲಾವಿದೆ ಅರ್ಚನಾ ಶ್ರೀರಾಮ ರಂಗೋಲಿ ಹಾಕಿದ್ದಾರೆ.

1 / 4
ಕಲಾವಿದರ ಕೈಯಲ್ಲಿ ಮೂಡಿಬಂದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಚಹರೆ

ಕಲಾವಿದರ ಕೈಯಲ್ಲಿ ಮೂಡಿಬಂದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಚಹರೆ

2 / 4
ಸಂಸ್ಕಾರ ಭಾರತಿ ತಂಡದಿಂದ ಬಿಡಿಸಲ್ಪಟ್ಟ ರಂಗು ರಂಗಿನ ರಂಗೋಲಿ

ಸಂಸ್ಕಾರ ಭಾರತಿ ತಂಡದಿಂದ ಬಿಡಿಸಲ್ಪಟ್ಟ ರಂಗು ರಂಗಿನ ರಂಗೋಲಿ

3 / 4
ರಂಗೋಲಿಯನ್ನು ಮತ್ತಷ್ಟು ಮೆರಗು ತುಂಬುತ್ತಿರುವುದು

ರಂಗೋಲಿಯನ್ನು ಮತ್ತಷ್ಟು ಮೆರಗು ತುಂಬುತ್ತಿರುವುದು

4 / 4
ರಂಗೋಲಿಗೆ ಬಣ್ಣ ಹಚ್ಚುವುದರಲ್ಲಿ ಮಗ್ನರಾಗಿರುವ ಮಹಿಳೆ

ರಂಗೋಲಿಗೆ ಬಣ್ಣ ಹಚ್ಚುವುದರಲ್ಲಿ ಮಗ್ನರಾಗಿರುವ ಮಹಿಳೆ

Follow Us