AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳ ಎದುರು ಒಂದು ಪ್ರಶ್ನೆ ಇಟ್ಟ ರಂಜನಿ ರಾಘವನ್​; ಉತ್ತರ ಕೊಟ್ಟ ಫ್ಯಾನ್ಸ್

‘ಕನ್ನಡತಿ’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಹರ್ಷ ಹಾಗೂ ಭುವಿಯ ಮದುವೆ ನೆರವೇರಿದೆ. ಈ ಬಗ್ಗೆ ಫ್ಯಾನ್ಸ್​ಗೆ ಖುಷಿ ಇದೆ. ಮದುವೆಯ ಸಂದರ್ಭದಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ರಂಜನಿ ಇನ್​​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Jun 29, 2022 | 7:10 PM

Share
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಬೇಡಿಕೆ ಹೆಚ್ಚುತ್ತಿದೆ. ಬರೋಬ್ಬರಿ 89 ಲಕ್ಷ ಜನರು ಅವರನ್ನು ಹಿಂಬಾಲಿಸುತ್ತಿದ್ದಾರೆ.

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಬೇಡಿಕೆ ಹೆಚ್ಚುತ್ತಿದೆ. ಬರೋಬ್ಬರಿ 89 ಲಕ್ಷ ಜನರು ಅವರನ್ನು ಹಿಂಬಾಲಿಸುತ್ತಿದ್ದಾರೆ.

1 / 5
ರಂಜನಿ ಕಿರುತೆರೆ ಮಾತ್ರವಲ್ಲದೆ ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಅವರ ನಟನೆಯ ಸಿನಿಮಾ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಇತ್ತೀಚೆಗೆ ರಿಲೀಸ್ ಆಯಿತು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ರಂಜನಿ ಅವರು ಅಭಿಮಾನಿಗಳ ಎದುರು ಪ್ರಶ್ನೆ ಒಂದನ್ನು ಇಟ್ಟಿದ್ದಾರೆ.

ರಂಜನಿ ಕಿರುತೆರೆ ಮಾತ್ರವಲ್ಲದೆ ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಅವರ ನಟನೆಯ ಸಿನಿಮಾ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಇತ್ತೀಚೆಗೆ ರಿಲೀಸ್ ಆಯಿತು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ರಂಜನಿ ಅವರು ಅಭಿಮಾನಿಗಳ ಎದುರು ಪ್ರಶ್ನೆ ಒಂದನ್ನು ಇಟ್ಟಿದ್ದಾರೆ.

2 / 5
‘ಕನ್ನಡತಿ’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಹರ್ಷ ಹಾಗೂ ಭುವಿಯ ಮದುವೆ ನೆರವೇರಿದೆ. ಈ ಬಗ್ಗೆ ಫ್ಯಾನ್ಸ್​ಗೆ ಖುಷಿ ಇದೆ. ಮದುವೆಯ ಸಂದರ್ಭದಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ರಂಜನಿ ಇನ್​​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

‘ಕನ್ನಡತಿ’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಹರ್ಷ ಹಾಗೂ ಭುವಿಯ ಮದುವೆ ನೆರವೇರಿದೆ. ಈ ಬಗ್ಗೆ ಫ್ಯಾನ್ಸ್​ಗೆ ಖುಷಿ ಇದೆ. ಮದುವೆಯ ಸಂದರ್ಭದಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ರಂಜನಿ ಇನ್​​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

3 / 5
ಫೋಟೋಗಳನ್ನು ಶೇರ್ ಮಾಡಿಕೊಂಡು ‘ನಮ್ಮೂರ ಯುವರಾಣಿ ಕಲ್ಯಾಣವಂತೆ.. ವರನ್ಯಾರು ಗೊತ್ತೇನೆ ಓ ಕೋಗಿಲೆ’ ಎಂಬ ಹಾಡಿನ ಸಾಲುಗಳನ್ನು ರಂಜನಿ ಹಾಕಿದ್ದಾರೆ. ಇದನ್ನು ಪ್ರಶ್ನೆಯ ರೀತಿಯಲ್ಲಿ ಸ್ವೀಕರಿಸಿರುವ ಫ್ಯಾನ್ಸ್ ‘ವರ ಯಾರು ಅಂತ ನಿನ್ನೆಯೇ ಎಲ್ಲರಿಗೂ ಗೊತ್ತಾಗಿದೆ’ ಎಂದು ಉತ್ತರಿಸಿದ್ದಾರೆ.

ಫೋಟೋಗಳನ್ನು ಶೇರ್ ಮಾಡಿಕೊಂಡು ‘ನಮ್ಮೂರ ಯುವರಾಣಿ ಕಲ್ಯಾಣವಂತೆ.. ವರನ್ಯಾರು ಗೊತ್ತೇನೆ ಓ ಕೋಗಿಲೆ’ ಎಂಬ ಹಾಡಿನ ಸಾಲುಗಳನ್ನು ರಂಜನಿ ಹಾಕಿದ್ದಾರೆ. ಇದನ್ನು ಪ್ರಶ್ನೆಯ ರೀತಿಯಲ್ಲಿ ಸ್ವೀಕರಿಸಿರುವ ಫ್ಯಾನ್ಸ್ ‘ವರ ಯಾರು ಅಂತ ನಿನ್ನೆಯೇ ಎಲ್ಲರಿಗೂ ಗೊತ್ತಾಗಿದೆ’ ಎಂದು ಉತ್ತರಿಸಿದ್ದಾರೆ.

4 / 5
‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಹಾಗೂ ಹರ್ಷನ ಮದುವೆ ನಡೆದಿದೆ. ಮುಂದೇನಾಗುತ್ತದೆ ಎಂಬುದು ಸದ್ಯದ ಕುತೂಹಲ.

‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಹಾಗೂ ಹರ್ಷನ ಮದುವೆ ನಡೆದಿದೆ. ಮುಂದೇನಾಗುತ್ತದೆ ಎಂಬುದು ಸದ್ಯದ ಕುತೂಹಲ.

5 / 5
Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?