AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನ ಸಂಗಾತಿಯನ್ನು ಪರಿಚಯಿಸಿದ ನಟಿ ರಂಜನಿ ರಾಘವನ್; ಹುಡುಗ ಯಾರು?

ರಂಜನಿ ಅವರ ಕೈ ಹಿಡಿಯುತ್ತಿರೋ ಹುಡುಗನ ಹೆಸರು ಸಾಗರ್ ಭಾರಧ್ವಜ್. ಅವರು ವೃತ್ತಿಯಲ್ಲಿ ಅಥ್ಲೆಟ್​ ಎನ್ನಲಾಗಿದೆ. ರನ್ನರ್, ಸೈಕಲಿಸ್ಟ್​, ಬೈಕರ್. ಅವರು ಇನ್​ಸ್ಟಾಗ್ರಾಮ್ ಖಾತೆಯನ್ನು ಪ್ರೈವೇಟ್ ಆಗಿ ಇಟ್ಟಿದ್ದಾರೆ. ವೈಯಕ್ತಿಕ ವಿಚಾರಗಳ ಬಗ್ಗೆ ರಂಜನಿ ಹೆಚ್ಚು ಮಾತನಾಡಿಲ್ಲ. ಅವರು ಇವುಗಳನ್ನು ಖಾಸಗಿಯಾಗಿ ಇಡಲು ಬಯಸುತ್ತಾರೆ.

ರಾಜೇಶ್ ದುಗ್ಗುಮನೆ
|

Updated on: Aug 29, 2024 | 1:01 PM

Share
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಗಮನ ಸೆಳೆದವರು. ಅವರು ಹಿರಿತೆರೆಯಲ್ಲೂ ತೊಡಗಿಕೊಂಡಿದ್ದಾರೆ. ಈಗ ಅವರು ತಮ್ಮ ಬಾಳ ಸಂಗಾತಿಯನ್ನು ಪರಿಚಯಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಸ್ವತಃ ಅವರೇ ಈ ಫೋಟೋ ಹಂಚಿಕೊಂಡಿದ್ದಾರೆ.

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಗಮನ ಸೆಳೆದವರು. ಅವರು ಹಿರಿತೆರೆಯಲ್ಲೂ ತೊಡಗಿಕೊಂಡಿದ್ದಾರೆ. ಈಗ ಅವರು ತಮ್ಮ ಬಾಳ ಸಂಗಾತಿಯನ್ನು ಪರಿಚಯಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಸ್ವತಃ ಅವರೇ ಈ ಫೋಟೋ ಹಂಚಿಕೊಂಡಿದ್ದಾರೆ.

1 / 5
ರಂಜನಿ ಅವರ ಕೈ ಹಿಡಿಯುತ್ತಿರೋ ಹುಡುಗನ ಹೆಸರು ಸಾಗರ್ ಭಾರಧ್ವಜ್. ಅವರು ವೃತ್ತಿಯಲ್ಲಿ ಅಥ್ಲೆಟ್​ ಎನ್ನಲಾಗಿದೆ. ರನ್ನರ್, ಸೈಕಲಿಸ್ಟ್​, ಬೈಕರ್. ಅವರು ಇನ್​ಸ್ಟಾಗ್ರಾಮ್ ಖಾತೆಯನ್ನು ಪ್ರೈವೇಟ್ ಆಗಿ ಇಟ್ಟಿದ್ದಾರೆ.

ರಂಜನಿ ಅವರ ಕೈ ಹಿಡಿಯುತ್ತಿರೋ ಹುಡುಗನ ಹೆಸರು ಸಾಗರ್ ಭಾರಧ್ವಜ್. ಅವರು ವೃತ್ತಿಯಲ್ಲಿ ಅಥ್ಲೆಟ್​ ಎನ್ನಲಾಗಿದೆ. ರನ್ನರ್, ಸೈಕಲಿಸ್ಟ್​, ಬೈಕರ್. ಅವರು ಇನ್​ಸ್ಟಾಗ್ರಾಮ್ ಖಾತೆಯನ್ನು ಪ್ರೈವೇಟ್ ಆಗಿ ಇಟ್ಟಿದ್ದಾರೆ.

2 / 5
ರಂಜನಿ ರಾಘವನ್ ಹಂಚಿಕೊಂಡ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರು ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಅವರ ಮದುವೆ ಹಾಗೂ ನಿಶ್ಚಿತಾರ್ಥದ ದಿನಾಂಕ ಇನ್ನಷ್ಟೇ ರಿವೀಲ್ ಆಗಬೇಕಿದೆ.

ರಂಜನಿ ರಾಘವನ್ ಹಂಚಿಕೊಂಡ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರು ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಅವರ ಮದುವೆ ಹಾಗೂ ನಿಶ್ಚಿತಾರ್ಥದ ದಿನಾಂಕ ಇನ್ನಷ್ಟೇ ರಿವೀಲ್ ಆಗಬೇಕಿದೆ.

3 / 5
ರಂಜನಿ ರಾಘವನ್ ಅವರು ಕಿರುತೆರೆಯಲ್ಲಿ ಹಲವು ವರ್ಷಗಳಿಂದ ಇದ್ದರು. ‘ಕನ್ನಡತಿ’ ಧಾರಾವಾಹಿ ಮೂಲಕ ರಂಜನಿ ಅವರು ಸಾಕಷ್ಟು ಜನಪ್ರಿಯತೆ ಪಡೆದರು. ಅವರು ಈಗ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಕಾಂಗರೂ’ ಹೆಸರಿನ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ.

ರಂಜನಿ ರಾಘವನ್ ಅವರು ಕಿರುತೆರೆಯಲ್ಲಿ ಹಲವು ವರ್ಷಗಳಿಂದ ಇದ್ದರು. ‘ಕನ್ನಡತಿ’ ಧಾರಾವಾಹಿ ಮೂಲಕ ರಂಜನಿ ಅವರು ಸಾಕಷ್ಟು ಜನಪ್ರಿಯತೆ ಪಡೆದರು. ಅವರು ಈಗ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಕಾಂಗರೂ’ ಹೆಸರಿನ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ.

4 / 5
ವೈಯಕ್ತಿಕ ವಿಚಾರಗಳ ಬಗ್ಗೆ ರಂಜನಿ ಹೆಚ್ಚು ಮಾತನಾಡಿಲ್ಲ. ಅವರು ಇವುಗಳನ್ನು ಖಾಸಗಿಯಾಗಿ ಇಡಲು ಬಯಸುತ್ತಾರೆ. ಇದೇ ಮೊದಲ ಬಾರಿಗೆ ಅವರು ತಮ್ಮ ಜೀವನ ಸಂಗಾತಿ ಬಗ್ಗೆ ಮಾಹಿತಿ ನೀಡಿದ್ದಾರೆ.  

ವೈಯಕ್ತಿಕ ವಿಚಾರಗಳ ಬಗ್ಗೆ ರಂಜನಿ ಹೆಚ್ಚು ಮಾತನಾಡಿಲ್ಲ. ಅವರು ಇವುಗಳನ್ನು ಖಾಸಗಿಯಾಗಿ ಇಡಲು ಬಯಸುತ್ತಾರೆ. ಇದೇ ಮೊದಲ ಬಾರಿಗೆ ಅವರು ತಮ್ಮ ಜೀವನ ಸಂಗಾತಿ ಬಗ್ಗೆ ಮಾಹಿತಿ ನೀಡಿದ್ದಾರೆ.  

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ