AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಮೇಲೆ ಬೆಲ್ಟ್​ ಹಾಕಿಕೊಳ್ಳುವ ಸೂಪರ್​​ವುಮನ್ ನಾನು ಎಂದ ರಂಜನಿ ರಾಘವನ್

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

TV9 Web
| Edited By: |

Updated on: Aug 18, 2022 | 6:30 PM

Share
ರಂಜನಿ ರಾಘವನ್​ಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿಯಾಗಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದು, ಅದಕ್ಕೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ.

ರಂಜನಿ ರಾಘವನ್​ಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿಯಾಗಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದು, ಅದಕ್ಕೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ.

1 / 5
ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

2 / 5
ರಂಜನಿ ಅವರು ಸೀರೆ ಉಟ್ಟ ಫೋಟೋ ಹಂಚಿಕೊಂಡಿದ್ದಾರೆ. ಸೀರೆಯ ಮೇಲೆ ಬೆಲ್ಟ್ ತೊಟ್ಟಿದ್ದಾರೆ. ‘ನಾನು ಪ್ಯಾಂಟ್​ ಮೇಲೆ ಶಾರ್ಟ್​​ ಹಾಕಿಕೊಳ್ಳುವ ಸೂಪರ್​ಮ್ಯಾನ್ ಅಲ್ಲ. ಸೀರೆಯ ಮೇಲೆ ಬೆಲ್ಟ್ ಹಾಕಿಕೊಳ್ಳುವ ಸೂಪರ್ ವುಮನ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ರಂಜನಿ ಅವರು ಸೀರೆ ಉಟ್ಟ ಫೋಟೋ ಹಂಚಿಕೊಂಡಿದ್ದಾರೆ. ಸೀರೆಯ ಮೇಲೆ ಬೆಲ್ಟ್ ತೊಟ್ಟಿದ್ದಾರೆ. ‘ನಾನು ಪ್ಯಾಂಟ್​ ಮೇಲೆ ಶಾರ್ಟ್​​ ಹಾಕಿಕೊಳ್ಳುವ ಸೂಪರ್​ಮ್ಯಾನ್ ಅಲ್ಲ. ಸೀರೆಯ ಮೇಲೆ ಬೆಲ್ಟ್ ಹಾಕಿಕೊಳ್ಳುವ ಸೂಪರ್ ವುಮನ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

3 / 5
ರಂಜನಿ ರಾಘವನ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ಧಾರಾವಾಹಿ ಜತೆ ಜತೆಗೆ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

ರಂಜನಿ ರಾಘವನ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ಧಾರಾವಾಹಿ ಜತೆ ಜತೆಗೆ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

4 / 5
ರಂಜನಿ

ರಂಜನಿ

5 / 5
Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!