AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಮೇಲೆ ಬೆಲ್ಟ್​ ಹಾಕಿಕೊಳ್ಳುವ ಸೂಪರ್​​ವುಮನ್ ನಾನು ಎಂದ ರಂಜನಿ ರಾಘವನ್

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 18, 2022 | 6:30 PM

Share
ರಂಜನಿ ರಾಘವನ್​ಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿಯಾಗಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದು, ಅದಕ್ಕೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ.

ರಂಜನಿ ರಾಘವನ್​ಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿಯಾಗಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದು, ಅದಕ್ಕೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ.

1 / 5
ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

2 / 5
ರಂಜನಿ ಅವರು ಸೀರೆ ಉಟ್ಟ ಫೋಟೋ ಹಂಚಿಕೊಂಡಿದ್ದಾರೆ. ಸೀರೆಯ ಮೇಲೆ ಬೆಲ್ಟ್ ತೊಟ್ಟಿದ್ದಾರೆ. ‘ನಾನು ಪ್ಯಾಂಟ್​ ಮೇಲೆ ಶಾರ್ಟ್​​ ಹಾಕಿಕೊಳ್ಳುವ ಸೂಪರ್​ಮ್ಯಾನ್ ಅಲ್ಲ. ಸೀರೆಯ ಮೇಲೆ ಬೆಲ್ಟ್ ಹಾಕಿಕೊಳ್ಳುವ ಸೂಪರ್ ವುಮನ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ರಂಜನಿ ಅವರು ಸೀರೆ ಉಟ್ಟ ಫೋಟೋ ಹಂಚಿಕೊಂಡಿದ್ದಾರೆ. ಸೀರೆಯ ಮೇಲೆ ಬೆಲ್ಟ್ ತೊಟ್ಟಿದ್ದಾರೆ. ‘ನಾನು ಪ್ಯಾಂಟ್​ ಮೇಲೆ ಶಾರ್ಟ್​​ ಹಾಕಿಕೊಳ್ಳುವ ಸೂಪರ್​ಮ್ಯಾನ್ ಅಲ್ಲ. ಸೀರೆಯ ಮೇಲೆ ಬೆಲ್ಟ್ ಹಾಕಿಕೊಳ್ಳುವ ಸೂಪರ್ ವುಮನ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

3 / 5
ರಂಜನಿ ರಾಘವನ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ಧಾರಾವಾಹಿ ಜತೆ ಜತೆಗೆ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

ರಂಜನಿ ರಾಘವನ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ಧಾರಾವಾಹಿ ಜತೆ ಜತೆಗೆ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

4 / 5
ರಂಜನಿ

ರಂಜನಿ

5 / 5
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!