AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಮೇಲೆ ಬೆಲ್ಟ್​ ಹಾಕಿಕೊಳ್ಳುವ ಸೂಪರ್​​ವುಮನ್ ನಾನು ಎಂದ ರಂಜನಿ ರಾಘವನ್

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

TV9 Web
| Edited By: |

Updated on: Aug 18, 2022 | 6:30 PM

Share
ರಂಜನಿ ರಾಘವನ್​ಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿಯಾಗಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದು, ಅದಕ್ಕೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ.

ರಂಜನಿ ರಾಘವನ್​ಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿಯಾಗಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದು, ಅದಕ್ಕೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ.

1 / 5
ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

2 / 5
ರಂಜನಿ ಅವರು ಸೀರೆ ಉಟ್ಟ ಫೋಟೋ ಹಂಚಿಕೊಂಡಿದ್ದಾರೆ. ಸೀರೆಯ ಮೇಲೆ ಬೆಲ್ಟ್ ತೊಟ್ಟಿದ್ದಾರೆ. ‘ನಾನು ಪ್ಯಾಂಟ್​ ಮೇಲೆ ಶಾರ್ಟ್​​ ಹಾಕಿಕೊಳ್ಳುವ ಸೂಪರ್​ಮ್ಯಾನ್ ಅಲ್ಲ. ಸೀರೆಯ ಮೇಲೆ ಬೆಲ್ಟ್ ಹಾಕಿಕೊಳ್ಳುವ ಸೂಪರ್ ವುಮನ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ರಂಜನಿ ಅವರು ಸೀರೆ ಉಟ್ಟ ಫೋಟೋ ಹಂಚಿಕೊಂಡಿದ್ದಾರೆ. ಸೀರೆಯ ಮೇಲೆ ಬೆಲ್ಟ್ ತೊಟ್ಟಿದ್ದಾರೆ. ‘ನಾನು ಪ್ಯಾಂಟ್​ ಮೇಲೆ ಶಾರ್ಟ್​​ ಹಾಕಿಕೊಳ್ಳುವ ಸೂಪರ್​ಮ್ಯಾನ್ ಅಲ್ಲ. ಸೀರೆಯ ಮೇಲೆ ಬೆಲ್ಟ್ ಹಾಕಿಕೊಳ್ಳುವ ಸೂಪರ್ ವುಮನ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

3 / 5
ರಂಜನಿ ರಾಘವನ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ಧಾರಾವಾಹಿ ಜತೆ ಜತೆಗೆ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

ರಂಜನಿ ರಾಘವನ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ಧಾರಾವಾಹಿ ಜತೆ ಜತೆಗೆ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

4 / 5
ರಂಜನಿ

ರಂಜನಿ

5 / 5
Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು