AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಮೇಲೆ ಬೆಲ್ಟ್​ ಹಾಕಿಕೊಳ್ಳುವ ಸೂಪರ್​​ವುಮನ್ ನಾನು ಎಂದ ರಂಜನಿ ರಾಘವನ್

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

TV9 Web
| Edited By: |

Updated on: Aug 18, 2022 | 6:30 PM

Share
ರಂಜನಿ ರಾಘವನ್​ಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿಯಾಗಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದು, ಅದಕ್ಕೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ.

ರಂಜನಿ ರಾಘವನ್​ಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿಯಾಗಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದು, ಅದಕ್ಕೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ.

1 / 5
ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

2 / 5
ರಂಜನಿ ಅವರು ಸೀರೆ ಉಟ್ಟ ಫೋಟೋ ಹಂಚಿಕೊಂಡಿದ್ದಾರೆ. ಸೀರೆಯ ಮೇಲೆ ಬೆಲ್ಟ್ ತೊಟ್ಟಿದ್ದಾರೆ. ‘ನಾನು ಪ್ಯಾಂಟ್​ ಮೇಲೆ ಶಾರ್ಟ್​​ ಹಾಕಿಕೊಳ್ಳುವ ಸೂಪರ್​ಮ್ಯಾನ್ ಅಲ್ಲ. ಸೀರೆಯ ಮೇಲೆ ಬೆಲ್ಟ್ ಹಾಕಿಕೊಳ್ಳುವ ಸೂಪರ್ ವುಮನ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ರಂಜನಿ ಅವರು ಸೀರೆ ಉಟ್ಟ ಫೋಟೋ ಹಂಚಿಕೊಂಡಿದ್ದಾರೆ. ಸೀರೆಯ ಮೇಲೆ ಬೆಲ್ಟ್ ತೊಟ್ಟಿದ್ದಾರೆ. ‘ನಾನು ಪ್ಯಾಂಟ್​ ಮೇಲೆ ಶಾರ್ಟ್​​ ಹಾಕಿಕೊಳ್ಳುವ ಸೂಪರ್​ಮ್ಯಾನ್ ಅಲ್ಲ. ಸೀರೆಯ ಮೇಲೆ ಬೆಲ್ಟ್ ಹಾಕಿಕೊಳ್ಳುವ ಸೂಪರ್ ವುಮನ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

3 / 5
ರಂಜನಿ ರಾಘವನ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ಧಾರಾವಾಹಿ ಜತೆ ಜತೆಗೆ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

ರಂಜನಿ ರಾಘವನ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ಧಾರಾವಾಹಿ ಜತೆ ಜತೆಗೆ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

4 / 5
ರಂಜನಿ

ರಂಜನಿ

5 / 5
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ