AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಮೇಲೆ ಬೆಲ್ಟ್​ ಹಾಕಿಕೊಳ್ಳುವ ಸೂಪರ್​​ವುಮನ್ ನಾನು ಎಂದ ರಂಜನಿ ರಾಘವನ್

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

TV9 Web
| Edited By: |

Updated on: Aug 18, 2022 | 6:30 PM

Share
ರಂಜನಿ ರಾಘವನ್​ಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿಯಾಗಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದು, ಅದಕ್ಕೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ.

ರಂಜನಿ ರಾಘವನ್​ಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿಯಾಗಿ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದು, ಅದಕ್ಕೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ.

1 / 5
ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 9 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಶೀಘ್ರದಲ್ಲೇ ಈ ಸಂಖ್ಯೆ 1 ಮಿಲಿಯನ್ ತಲುಪಲಿದೆ.

2 / 5
ರಂಜನಿ ಅವರು ಸೀರೆ ಉಟ್ಟ ಫೋಟೋ ಹಂಚಿಕೊಂಡಿದ್ದಾರೆ. ಸೀರೆಯ ಮೇಲೆ ಬೆಲ್ಟ್ ತೊಟ್ಟಿದ್ದಾರೆ. ‘ನಾನು ಪ್ಯಾಂಟ್​ ಮೇಲೆ ಶಾರ್ಟ್​​ ಹಾಕಿಕೊಳ್ಳುವ ಸೂಪರ್​ಮ್ಯಾನ್ ಅಲ್ಲ. ಸೀರೆಯ ಮೇಲೆ ಬೆಲ್ಟ್ ಹಾಕಿಕೊಳ್ಳುವ ಸೂಪರ್ ವುಮನ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ರಂಜನಿ ಅವರು ಸೀರೆ ಉಟ್ಟ ಫೋಟೋ ಹಂಚಿಕೊಂಡಿದ್ದಾರೆ. ಸೀರೆಯ ಮೇಲೆ ಬೆಲ್ಟ್ ತೊಟ್ಟಿದ್ದಾರೆ. ‘ನಾನು ಪ್ಯಾಂಟ್​ ಮೇಲೆ ಶಾರ್ಟ್​​ ಹಾಕಿಕೊಳ್ಳುವ ಸೂಪರ್​ಮ್ಯಾನ್ ಅಲ್ಲ. ಸೀರೆಯ ಮೇಲೆ ಬೆಲ್ಟ್ ಹಾಕಿಕೊಳ್ಳುವ ಸೂಪರ್ ವುಮನ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

3 / 5
ರಂಜನಿ ರಾಘವನ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ಧಾರಾವಾಹಿ ಜತೆ ಜತೆಗೆ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

ರಂಜನಿ ರಾಘವನ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ಧಾರಾವಾಹಿ ಜತೆ ಜತೆಗೆ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

4 / 5
ರಂಜನಿ

ರಂಜನಿ

5 / 5
Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!