AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಅಂದ ಮತ್ತಷ್ಟು ಹೆಚ್ಚಾಯ್ತು’; ರಂಜನಿ ರಾಘವನ್ ಹೊಸ ಫೋಟೋಗೆ ಫ್ಯಾನ್ಸ್ ಕಮೆಂಟ್

ರಂಜನಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಸಾಂಪ್ರದಾಯಿಕ ಉಡುಗೆಯಲ್ಲಿ ನೋಡಲು ಅಭಿಮಾನಿಗಳು ಕಾದು ಕುಳಿತಿರುತ್ತಾರೆ. ಸದ್ಯ ಅವರು ಹಂಚಿಕೊಂಡಿರುವ ಹೊಸ ಫೋಟೋಗಳು ಸಖತ್ ವೈರಲ್ ಆಗುತ್ತಿದೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Aug 26, 2023 | 2:06 PM

Share
ನಟಿ ರಂಜನಿ ರಾಘವನ್ ಅವರು ಕಿರುತೆರೆ ಮೂಲಕ ಹೆಚ್ಚು ಫೇಮಸ್ ಆದವರು. ಈಗ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಟ್ರೆಡಿಷನಲ್ ಲುಕ್​ನಲ್ಲಿ ಅವರು ಆಗಾಗ ಗಮನ ಸೆಳೆಯುತ್ತಾರೆ. ಅವರ ಹೊಸ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

ನಟಿ ರಂಜನಿ ರಾಘವನ್ ಅವರು ಕಿರುತೆರೆ ಮೂಲಕ ಹೆಚ್ಚು ಫೇಮಸ್ ಆದವರು. ಈಗ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಟ್ರೆಡಿಷನಲ್ ಲುಕ್​ನಲ್ಲಿ ಅವರು ಆಗಾಗ ಗಮನ ಸೆಳೆಯುತ್ತಾರೆ. ಅವರ ಹೊಸ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

1 / 7
ರಂಜನಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಸಾಂಪ್ರದಾಯಿಕ ಉಡುಗೆಯಲ್ಲಿ ನೋಡಲು ಅಭಿಮಾನಿಗಳು ಕಾದು ಕುಳಿತಿರುತ್ತಾರೆ. ಸದ್ಯ ಅವರು ಹಂಚಿಕೊಂಡಿರುವ ಹೊಸ ಫೋಟೋಗಳು ಸಖತ್ ವೈರಲ್ ಆಗುತ್ತಿದೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಂಜನಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಸಾಂಪ್ರದಾಯಿಕ ಉಡುಗೆಯಲ್ಲಿ ನೋಡಲು ಅಭಿಮಾನಿಗಳು ಕಾದು ಕುಳಿತಿರುತ್ತಾರೆ. ಸದ್ಯ ಅವರು ಹಂಚಿಕೊಂಡಿರುವ ಹೊಸ ಫೋಟೋಗಳು ಸಖತ್ ವೈರಲ್ ಆಗುತ್ತಿದೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 7
ಆಗಸ್ಟ್ 25ರಂದು ಎಲ್ಲಾ ಕಡೆಗಳಲ್ಲಿ ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗಿದೆ. ಈ ಹಬ್ಬಕ್ಕಾಗಿ ಸೀರೆ ಉಟ್ಟು ನಟಿಯರು ಮಿಂಚಿದ್ದಾರೆ. ರಂಜನಿ ಕೂಡ ಇದೇ ಹಬ್ಬಕ್ಕಾಗಿ ಈ ರೀತಿ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದರು.

ಆಗಸ್ಟ್ 25ರಂದು ಎಲ್ಲಾ ಕಡೆಗಳಲ್ಲಿ ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗಿದೆ. ಈ ಹಬ್ಬಕ್ಕಾಗಿ ಸೀರೆ ಉಟ್ಟು ನಟಿಯರು ಮಿಂಚಿದ್ದಾರೆ. ರಂಜನಿ ಕೂಡ ಇದೇ ಹಬ್ಬಕ್ಕಾಗಿ ಈ ರೀತಿ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದರು.

3 / 7
‘ಲಂಗ ಬ್ಲೌಸ್, ಸರ-ಬಳೆ ತೊಟ್ಟು ಹೂವು ಮುಡಿದು ರೆಡಿ ಆಗೋಕೇ ಟೈಮ್ ಆಗೋಯ್ತು. ಕ್ಯಾಪ್ಷನ್ ಕೂಡಾ ಹುಡುಕಬೇಕೇ?’ ಎಂದು ಅವರು ಈ ಫೋಟೋಗೆ ಅಡಿಬರಹ ನೀಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

‘ಲಂಗ ಬ್ಲೌಸ್, ಸರ-ಬಳೆ ತೊಟ್ಟು ಹೂವು ಮುಡಿದು ರೆಡಿ ಆಗೋಕೇ ಟೈಮ್ ಆಗೋಯ್ತು. ಕ್ಯಾಪ್ಷನ್ ಕೂಡಾ ಹುಡುಕಬೇಕೇ?’ ಎಂದು ಅವರು ಈ ಫೋಟೋಗೆ ಅಡಿಬರಹ ನೀಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

4 / 7
‘ನಿಮ್ಮ ಅಂದ ಮತ್ತಷ್ಟು ಹೆಚ್ಚಿದೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು, ‘ಕ್ಯಾಪ್ಶನ್ ಬೇಡ. ನಿಮ್ಮ ನಗು ಸಾಕು’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋಗೆ ಸಾವಿರಾರು ಲೈಕ್ಸ್ ಸಿಕ್ಕಿದೆ.

‘ನಿಮ್ಮ ಅಂದ ಮತ್ತಷ್ಟು ಹೆಚ್ಚಿದೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು, ‘ಕ್ಯಾಪ್ಶನ್ ಬೇಡ. ನಿಮ್ಮ ನಗು ಸಾಕು’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋಗೆ ಸಾವಿರಾರು ಲೈಕ್ಸ್ ಸಿಕ್ಕಿದೆ.

5 / 7
ರಂಜನಿ ಅವರು ‘ಪುಟ್ಟ ಗೌರಿ ಮದುವೆ’ ಧಾರಾವಾಹಿಯಲ್ಲಿ ಮೊದಲು ನಟಿಸಿದರು. ಅವರು ಮಾಡಿದ ಗೌರಿ ಪಾತ್ರ ಸಾಕಷ್ಟು ಗಮನ ಸೆಳೆಯಿತು. ಈ ಧಾರಾವಾಹಿ 2014-18ರವರೆಗೆ ಪ್ರಸಾರ ಕಂಡಿತು. ಆ ಬಳಿಕ ‘ಕನ್ನಡತಿ’ ಧಾರಾವಾಹಿಯಲ್ಲಿ ನಟಿಸಿದರು.

ರಂಜನಿ ಅವರು ‘ಪುಟ್ಟ ಗೌರಿ ಮದುವೆ’ ಧಾರಾವಾಹಿಯಲ್ಲಿ ಮೊದಲು ನಟಿಸಿದರು. ಅವರು ಮಾಡಿದ ಗೌರಿ ಪಾತ್ರ ಸಾಕಷ್ಟು ಗಮನ ಸೆಳೆಯಿತು. ಈ ಧಾರಾವಾಹಿ 2014-18ರವರೆಗೆ ಪ್ರಸಾರ ಕಂಡಿತು. ಆ ಬಳಿಕ ‘ಕನ್ನಡತಿ’ ಧಾರಾವಾಹಿಯಲ್ಲಿ ನಟಿಸಿದರು.

6 / 7
‘ಕನ್ನಡತಿ’ ಧಾರಾವಾಹಿಯಲ್ಲಿ ರಂಜನಿ ಮಾಡಿದ ಭುವನೇಶ್ವರಿ ಪಾತ್ರ ಗಮನ ಸೆಳೆಯಿತು. ಈ ಧಾರಾವಾಹಿ ಪೂರ್ಣಗೊಂಡ ಬಳಿಕ ಅವರು ಸಿನಿಮಾರಂಗದತ್ತ ಗಮನ ಹರಿಸುತ್ತಿದ್ದಾರೆ. ಪುಸ್ತಕಗಳನ್ನು ಕೂಡ ರಂಜನಿ ಬರೆದಿದ್ದಾರೆ.

‘ಕನ್ನಡತಿ’ ಧಾರಾವಾಹಿಯಲ್ಲಿ ರಂಜನಿ ಮಾಡಿದ ಭುವನೇಶ್ವರಿ ಪಾತ್ರ ಗಮನ ಸೆಳೆಯಿತು. ಈ ಧಾರಾವಾಹಿ ಪೂರ್ಣಗೊಂಡ ಬಳಿಕ ಅವರು ಸಿನಿಮಾರಂಗದತ್ತ ಗಮನ ಹರಿಸುತ್ತಿದ್ದಾರೆ. ಪುಸ್ತಕಗಳನ್ನು ಕೂಡ ರಂಜನಿ ಬರೆದಿದ್ದಾರೆ.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ