AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’; ಪೋರ್ಚುಗಲ್​ನಿಂದ ಫೋಟೋ ಹಂಚಿಕೊಂಡ ರಂಜನಿ ರಾಘವನ್

ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 31, 2023 | 12:58 PM

Share
ನಟಿ ರಂಜನಿ ರಾಘವನ್ ನಟನೆಯ ‘ಕನ್ನಡತಿ’ ಧಾರಾವಾಹಿ ಕೆಲ ತಿಂಗಳ ಹಿಂದೆ ಪೂರ್ಣಗೊಂಡಿತು. ಅವರು ಕಿರುತೆರೆಯಿಂದ ಬ್ರೇಕ್ ಪಡೆದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗುವುದಾಗಿ ಟಿವಿ9 ಕನ್ನಡ ಡಿಜಿಟಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ನಟಿ ರಂಜನಿ ರಾಘವನ್ ನಟನೆಯ ‘ಕನ್ನಡತಿ’ ಧಾರಾವಾಹಿ ಕೆಲ ತಿಂಗಳ ಹಿಂದೆ ಪೂರ್ಣಗೊಂಡಿತು. ಅವರು ಕಿರುತೆರೆಯಿಂದ ಬ್ರೇಕ್ ಪಡೆದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗುವುದಾಗಿ ಟಿವಿ9 ಕನ್ನಡ ಡಿಜಿಟಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

1 / 5
ನಟನೆಯಿಂದ ಬ್ರೇಕ್ ಪಡೆದಿರುವ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ನಟನೆಯಿಂದ ಬ್ರೇಕ್ ಪಡೆದಿರುವ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿರೋ ರಂಜನಿ ಅವರು, ‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿರೋ ರಂಜನಿ ಅವರು, ‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

3 / 5
ಈ ಫೋಟೋಗೆ ಅನೇಕರು ಫನ್ನಿ ಆಗಿ ಕಮೆಂಟ್ ಮಾಡಿದ್ದಾರೆ. ‘ಪೋರ್ಚುಗೀಸ್ ಕಡೆಯವರನ್ನು ಬಗ್ಗು ಬಡಿಯಲು ನಮ್ಮ ಸಹಕಾರ ನಿಮಗೆ ಇದ್ದೆ ಇರುತ್ತದೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

ಈ ಫೋಟೋಗೆ ಅನೇಕರು ಫನ್ನಿ ಆಗಿ ಕಮೆಂಟ್ ಮಾಡಿದ್ದಾರೆ. ‘ಪೋರ್ಚುಗೀಸ್ ಕಡೆಯವರನ್ನು ಬಗ್ಗು ಬಡಿಯಲು ನಮ್ಮ ಸಹಕಾರ ನಿಮಗೆ ಇದ್ದೆ ಇರುತ್ತದೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

4 / 5
ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ