‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’; ಪೋರ್ಚುಗಲ್ನಿಂದ ಫೋಟೋ ಹಂಚಿಕೊಂಡ ರಂಜನಿ ರಾಘವನ್
ಮಾರ್ಚ್ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್ಡೇ ಆಚರಣೆಗೆ ಅವರು ಪೋರ್ಚುಗಲ್ಗೆ ತೆರಳಿದ್ದಾರೆ.
Updated on: Mar 31, 2023 | 12:58 PM

ನಟಿ ರಂಜನಿ ರಾಘವನ್ ನಟನೆಯ ‘ಕನ್ನಡತಿ’ ಧಾರಾವಾಹಿ ಕೆಲ ತಿಂಗಳ ಹಿಂದೆ ಪೂರ್ಣಗೊಂಡಿತು. ಅವರು ಕಿರುತೆರೆಯಿಂದ ಬ್ರೇಕ್ ಪಡೆದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗುವುದಾಗಿ ಟಿವಿ9 ಕನ್ನಡ ಡಿಜಿಟಲ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ನಟನೆಯಿಂದ ಬ್ರೇಕ್ ಪಡೆದಿರುವ ಅವರು ಪೋರ್ಚುಗಲ್ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿರೋ ರಂಜನಿ ಅವರು, ‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಈ ಫೋಟೋಗೆ ಅನೇಕರು ಫನ್ನಿ ಆಗಿ ಕಮೆಂಟ್ ಮಾಡಿದ್ದಾರೆ. ‘ಪೋರ್ಚುಗೀಸ್ ಕಡೆಯವರನ್ನು ಬಗ್ಗು ಬಡಿಯಲು ನಮ್ಮ ಸಹಕಾರ ನಿಮಗೆ ಇದ್ದೆ ಇರುತ್ತದೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

ಮಾರ್ಚ್ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್ಡೇ ಆಚರಣೆಗೆ ಅವರು ಪೋರ್ಚುಗಲ್ಗೆ ತೆರಳಿದ್ದಾರೆ.
Related Photo Gallery

IPL 2025: 8 ಆಟಗಾರರು ಎಂಟ್ರಿ: RCB ಅಭಿಮಾನಿಗಳಿಗೆ ಗುಡ್ ನ್ಯೂಸ್

ತಿಪ್ಪೇರುದ್ರಸ್ವಾಮಿ ರಥೋತ್ಸವ,ಕೊಬ್ಬರಿ ಸುಟ್ಟು ಹರಕೆ ತೀರಿಸಿದ ಭಕ್ತರು

ಐಪಿಎಲ್ನ ಎಲ್ಲಾ ಆವೃತ್ತಿಗಳನ್ನು ಆಡಿರುವ ಆಟಗಾರರ ಪಟ್ಟಿಯಲ್ಲಿ ಕನ್ನಡಿಗ

ನೇತ್ರಾವತಿ ನದಿ ಮಲಿನ: ಲೋಡ್ ಗಟ್ಟಲೆ ಕಸ ತೆಗೆದ ಸ್ವಯಂಸೇವಕರು

ಖೈದಿ ಸಂಖ್ಯೆಗೆ ಬೆಂಬಲ: ಪಾಕಿಸ್ತಾನ್ ಆಟಗಾರನಿಗೆ ಬಿತ್ತು 14 ಲಕ್ಷ ರೂ. ದಂಡ

ವಿಶ್ವ ದಾಖಲೆ... ಮುಂಬೈ ಇಂಡಿಯನ್ಸ್ ಮುಡಿಗೆ 12ನೇ ಟ್ರೋಫಿ

‘ಹಿಂದೆ ಏನೇ ನಡೆದರೂ ಅದರಲ್ಲಿ ನನಗೆ ತೃಪ್ತಿ ಇದೆ’; ಕೊಹ್ಲಿ

ಬಿಡುಗಡೆಗೆ ರೆಡಿಯಾಗಿದೆ ಸಮಂತಾ ನಿರ್ಮಾಣದ ಮೊದಲ ಸಿನಿಮಾ

‘ಟೆಸ್ಟ್ಗೆ ಹೊಂದಿಕೆಯಾಗುವುದಿಲ್ಲ’; ವರುಣ್ ಅಚ್ಚರಿಯ ನಿರ್ಧಾರ

ಯೋ- ಯೋ ಟೆಸ್ಟ್ನಲ್ಲಿ ನಿತೀಶ್ ಬೆಸ್ಟ್; ಐಪಿಎಲ್ಗೆ ಫಿಟ್
ಅಪ್ಪು ಚಿತ್ರದಲ್ಲಿರೋ ಈ ಎರಡು ಡೈಲಾಗ್ ‘ರಾಜಕುಮಾರ’ ಸಿನಿಮಾದಲ್ಲೂ ಇದೆ

ರಾತ್ರಿ ಹಲ್ಲುಜ್ಜದೇ ಇರುವುದು ಹೃದಯ ಸಂಬಂಧಿ ಕಾಯಿಲೆಗೆ ಕಾರಣವಾಗಬಹುದು

ಐಪಿಎಲ್ ಆಟಗಾರನಿಗೆ ನೋಟಿಸ್ ನೀಡಿದ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್

ಚಂದ್ರಯಾನ-5 ಯೋಜನೆಗೆ ಕೇಂದ್ರ ಅನುಮೋದನೆ: ಇಸ್ರೋ ಅಧ್ಯಕ್ಷ ನಾರಾಯಣನ್

ಹೆಚ್ಚಾಗಲಿದೆ ಬೆಂಗಳೂರಿನ ತಾಪಮಾನ: 39 ಡಿಗ್ರಿ ಸೆಲ್ಸಿಯಸ್ ತಲಪುವ ಸಾಧ್ಯತೆ

ಮಕ್ಕಳಿಲ್ಲದಿದ್ದರೆ ಶ್ರಾದ್ಧ ಕರ್ಮ ಯಾರು ಮಾಡಬೇಕು?

Daily Horoscope: ಸಿಂಹ ರಾಶಿಯವರಿಗೆ ಇಂದು ಧನಯೋಗ ಮತ್ತು ಆರ್ಥಿಕ ಪ್ರಗತಿ

ಫ್ರೀಡ್ಮ್ಯಾನ್ ಪೋಡ್ಕ್ಯಾಸ್ಟ್: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು

ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ

ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ

ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್

ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು

ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು

ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್ನಲ್ಲಿ ಅಗ್ನಿ ಅವಘಡ
