AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’; ಪೋರ್ಚುಗಲ್​ನಿಂದ ಫೋಟೋ ಹಂಚಿಕೊಂಡ ರಂಜನಿ ರಾಘವನ್

ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 31, 2023 | 12:58 PM

Share
ನಟಿ ರಂಜನಿ ರಾಘವನ್ ನಟನೆಯ ‘ಕನ್ನಡತಿ’ ಧಾರಾವಾಹಿ ಕೆಲ ತಿಂಗಳ ಹಿಂದೆ ಪೂರ್ಣಗೊಂಡಿತು. ಅವರು ಕಿರುತೆರೆಯಿಂದ ಬ್ರೇಕ್ ಪಡೆದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗುವುದಾಗಿ ಟಿವಿ9 ಕನ್ನಡ ಡಿಜಿಟಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ನಟಿ ರಂಜನಿ ರಾಘವನ್ ನಟನೆಯ ‘ಕನ್ನಡತಿ’ ಧಾರಾವಾಹಿ ಕೆಲ ತಿಂಗಳ ಹಿಂದೆ ಪೂರ್ಣಗೊಂಡಿತು. ಅವರು ಕಿರುತೆರೆಯಿಂದ ಬ್ರೇಕ್ ಪಡೆದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗುವುದಾಗಿ ಟಿವಿ9 ಕನ್ನಡ ಡಿಜಿಟಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

1 / 5
ನಟನೆಯಿಂದ ಬ್ರೇಕ್ ಪಡೆದಿರುವ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ನಟನೆಯಿಂದ ಬ್ರೇಕ್ ಪಡೆದಿರುವ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿರೋ ರಂಜನಿ ಅವರು, ‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿರೋ ರಂಜನಿ ಅವರು, ‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

3 / 5
ಈ ಫೋಟೋಗೆ ಅನೇಕರು ಫನ್ನಿ ಆಗಿ ಕಮೆಂಟ್ ಮಾಡಿದ್ದಾರೆ. ‘ಪೋರ್ಚುಗೀಸ್ ಕಡೆಯವರನ್ನು ಬಗ್ಗು ಬಡಿಯಲು ನಮ್ಮ ಸಹಕಾರ ನಿಮಗೆ ಇದ್ದೆ ಇರುತ್ತದೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

ಈ ಫೋಟೋಗೆ ಅನೇಕರು ಫನ್ನಿ ಆಗಿ ಕಮೆಂಟ್ ಮಾಡಿದ್ದಾರೆ. ‘ಪೋರ್ಚುಗೀಸ್ ಕಡೆಯವರನ್ನು ಬಗ್ಗು ಬಡಿಯಲು ನಮ್ಮ ಸಹಕಾರ ನಿಮಗೆ ಇದ್ದೆ ಇರುತ್ತದೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

4 / 5
ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

5 / 5
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್