AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’; ಪೋರ್ಚುಗಲ್​ನಿಂದ ಫೋಟೋ ಹಂಚಿಕೊಂಡ ರಂಜನಿ ರಾಘವನ್

ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 31, 2023 | 12:58 PM

Share
ನಟಿ ರಂಜನಿ ರಾಘವನ್ ನಟನೆಯ ‘ಕನ್ನಡತಿ’ ಧಾರಾವಾಹಿ ಕೆಲ ತಿಂಗಳ ಹಿಂದೆ ಪೂರ್ಣಗೊಂಡಿತು. ಅವರು ಕಿರುತೆರೆಯಿಂದ ಬ್ರೇಕ್ ಪಡೆದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗುವುದಾಗಿ ಟಿವಿ9 ಕನ್ನಡ ಡಿಜಿಟಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ನಟಿ ರಂಜನಿ ರಾಘವನ್ ನಟನೆಯ ‘ಕನ್ನಡತಿ’ ಧಾರಾವಾಹಿ ಕೆಲ ತಿಂಗಳ ಹಿಂದೆ ಪೂರ್ಣಗೊಂಡಿತು. ಅವರು ಕಿರುತೆರೆಯಿಂದ ಬ್ರೇಕ್ ಪಡೆದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗುವುದಾಗಿ ಟಿವಿ9 ಕನ್ನಡ ಡಿಜಿಟಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

1 / 5
ನಟನೆಯಿಂದ ಬ್ರೇಕ್ ಪಡೆದಿರುವ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ನಟನೆಯಿಂದ ಬ್ರೇಕ್ ಪಡೆದಿರುವ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿರೋ ರಂಜನಿ ಅವರು, ‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿರೋ ರಂಜನಿ ಅವರು, ‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

3 / 5
ಈ ಫೋಟೋಗೆ ಅನೇಕರು ಫನ್ನಿ ಆಗಿ ಕಮೆಂಟ್ ಮಾಡಿದ್ದಾರೆ. ‘ಪೋರ್ಚುಗೀಸ್ ಕಡೆಯವರನ್ನು ಬಗ್ಗು ಬಡಿಯಲು ನಮ್ಮ ಸಹಕಾರ ನಿಮಗೆ ಇದ್ದೆ ಇರುತ್ತದೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

ಈ ಫೋಟೋಗೆ ಅನೇಕರು ಫನ್ನಿ ಆಗಿ ಕಮೆಂಟ್ ಮಾಡಿದ್ದಾರೆ. ‘ಪೋರ್ಚುಗೀಸ್ ಕಡೆಯವರನ್ನು ಬಗ್ಗು ಬಡಿಯಲು ನಮ್ಮ ಸಹಕಾರ ನಿಮಗೆ ಇದ್ದೆ ಇರುತ್ತದೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

4 / 5
ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

5 / 5
Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ