AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’; ಪೋರ್ಚುಗಲ್​ನಿಂದ ಫೋಟೋ ಹಂಚಿಕೊಂಡ ರಂಜನಿ ರಾಘವನ್

ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 31, 2023 | 12:58 PM

Share
ನಟಿ ರಂಜನಿ ರಾಘವನ್ ನಟನೆಯ ‘ಕನ್ನಡತಿ’ ಧಾರಾವಾಹಿ ಕೆಲ ತಿಂಗಳ ಹಿಂದೆ ಪೂರ್ಣಗೊಂಡಿತು. ಅವರು ಕಿರುತೆರೆಯಿಂದ ಬ್ರೇಕ್ ಪಡೆದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗುವುದಾಗಿ ಟಿವಿ9 ಕನ್ನಡ ಡಿಜಿಟಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ನಟಿ ರಂಜನಿ ರಾಘವನ್ ನಟನೆಯ ‘ಕನ್ನಡತಿ’ ಧಾರಾವಾಹಿ ಕೆಲ ತಿಂಗಳ ಹಿಂದೆ ಪೂರ್ಣಗೊಂಡಿತು. ಅವರು ಕಿರುತೆರೆಯಿಂದ ಬ್ರೇಕ್ ಪಡೆದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗುವುದಾಗಿ ಟಿವಿ9 ಕನ್ನಡ ಡಿಜಿಟಲ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

1 / 5
ನಟನೆಯಿಂದ ಬ್ರೇಕ್ ಪಡೆದಿರುವ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ನಟನೆಯಿಂದ ಬ್ರೇಕ್ ಪಡೆದಿರುವ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿರೋ ರಂಜನಿ ಅವರು, ‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿರೋ ರಂಜನಿ ಅವರು, ‘ಪೋರ್ಚುಗೀಸರ ನಾಡಿಗೆ ನಾವು ಲಗ್ಗೆ ಇಟ್ಟಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

3 / 5
ಈ ಫೋಟೋಗೆ ಅನೇಕರು ಫನ್ನಿ ಆಗಿ ಕಮೆಂಟ್ ಮಾಡಿದ್ದಾರೆ. ‘ಪೋರ್ಚುಗೀಸ್ ಕಡೆಯವರನ್ನು ಬಗ್ಗು ಬಡಿಯಲು ನಮ್ಮ ಸಹಕಾರ ನಿಮಗೆ ಇದ್ದೆ ಇರುತ್ತದೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

ಈ ಫೋಟೋಗೆ ಅನೇಕರು ಫನ್ನಿ ಆಗಿ ಕಮೆಂಟ್ ಮಾಡಿದ್ದಾರೆ. ‘ಪೋರ್ಚುಗೀಸ್ ಕಡೆಯವರನ್ನು ಬಗ್ಗು ಬಡಿಯಲು ನಮ್ಮ ಸಹಕಾರ ನಿಮಗೆ ಇದ್ದೆ ಇರುತ್ತದೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

4 / 5
ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

ಮಾರ್ಚ್​ 29ರಂದು ರಂಜನಿ ರಾಘವನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಆಚರಣೆಗೆ ಅವರು ಪೋರ್ಚುಗಲ್​ಗೆ ತೆರಳಿದ್ದಾರೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು