AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಹುಡುಗನ ಜೊತೆ ರಂಜನಿ ರಾಘವನ್ ಸುತ್ತಾಟ; ಚಿಲ್ ವೆದರ್​ನಲ್ಲಿ ರಿಲ್ಯಾಕ್ಸ್

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಭುವಿ ಎಂದೇ ಫೇಮಸ್ ಆದವರು. ಈಗ ಅವರು ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಶೀಘ್ರವೇ ಬಿಡುಗಡೆ ಕಾಣಲಿದೆ. ಅದಕ್ಕೂ ಮೊದಲು ತಮ್ಮ ಹುಡುಗನ ಜೊತೆ ಅವರು ಸುತ್ತಾಟ ನಡೆಸಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: May 29, 2025 | 12:47 PM

ರಂಜನಿ ರಾಘವನ್ ಅವರು ತಮ್ಮ ಹುಡುಗನ ಜೊತೆ ಸುತ್ತಾಟ ನಡೆಸಿದ್ದಾರೆ. ಕಾರಿನಲ್ಲಿ ಅವರು ಜಾಲಿ ರೈಡ್ ಹೋಗಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ರಂಜನಿ ರಾಘವನ್ ಅವರು ತಮ್ಮ ಹುಡುಗನ ಜೊತೆ ಸುತ್ತಾಟ ನಡೆಸಿದ್ದಾರೆ. ಕಾರಿನಲ್ಲಿ ಅವರು ಜಾಲಿ ರೈಡ್ ಹೋಗಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

1 / 6
ಈ ಬಾರಿ ಮಳೆಗಾಲ ಮೊದಲೇ ಶುರುವಾಗಿದೆ. ಹೀಗಾಗಿ ನಿಸರ್ಗದಲ್ಲಿ ಹಸಿರು ರಾರಾಜಿಸುತ್ತಿದೆ. ಅಷ್ಟೇ ಅಲ್ಲ, ತುಂತುರು ಮಳೆಗೆ ವಾತಾವರಣ ಕೂಡ ಕೂಲ್ ಆಗಿದೆ. ಈ ಕಾರಣದಿಂದಲೇ ರಂಜನಿ ಅವರು ಈ ಸಂದರ್ಭದಲ್ಲಿ ಸುತ್ತಾಟ ನಡೆಸಲು ನಿರ್ಧರಿಸಿದ್ದರು.

ಈ ಬಾರಿ ಮಳೆಗಾಲ ಮೊದಲೇ ಶುರುವಾಗಿದೆ. ಹೀಗಾಗಿ ನಿಸರ್ಗದಲ್ಲಿ ಹಸಿರು ರಾರಾಜಿಸುತ್ತಿದೆ. ಅಷ್ಟೇ ಅಲ್ಲ, ತುಂತುರು ಮಳೆಗೆ ವಾತಾವರಣ ಕೂಡ ಕೂಲ್ ಆಗಿದೆ. ಈ ಕಾರಣದಿಂದಲೇ ರಂಜನಿ ಅವರು ಈ ಸಂದರ್ಭದಲ್ಲಿ ಸುತ್ತಾಟ ನಡೆಸಲು ನಿರ್ಧರಿಸಿದ್ದರು.

2 / 6
ರಂಜನಿ ರಾಘವನ್ ಅವರು ಸಾಗರ್ ಭಾರಧ್ವಜ್ ಅವರನ್ನು ಮದುವೆ ಆಗುತ್ತಿದ್ದಾರೆ. ಅವರು ವೃತ್ತಿಯಲ್ಲಿ ಅಥ್ಲೆಟ್​ ಎನ್ನಲಾಗಿದೆ. ಇಬ್ಬರೂ ಒಟ್ಟಾಗಿ ಸಮಯ ಕಳೆದಿದ್ದಾರೆ. ರಂಜನಿ ಅವರಿಗೆ ನಿತ್ಯದ ಜಂಜಾಟದಿಂದ ಒಂದು ಸಣ್ಣ ಬ್ರೇಕ್ ಸಿಕ್ಕಂತೆ ಆಗಿದೆ.

ರಂಜನಿ ರಾಘವನ್ ಅವರು ಸಾಗರ್ ಭಾರಧ್ವಜ್ ಅವರನ್ನು ಮದುವೆ ಆಗುತ್ತಿದ್ದಾರೆ. ಅವರು ವೃತ್ತಿಯಲ್ಲಿ ಅಥ್ಲೆಟ್​ ಎನ್ನಲಾಗಿದೆ. ಇಬ್ಬರೂ ಒಟ್ಟಾಗಿ ಸಮಯ ಕಳೆದಿದ್ದಾರೆ. ರಂಜನಿ ಅವರಿಗೆ ನಿತ್ಯದ ಜಂಜಾಟದಿಂದ ಒಂದು ಸಣ್ಣ ಬ್ರೇಕ್ ಸಿಕ್ಕಂತೆ ಆಗಿದೆ.

3 / 6
ರಂಜನಿ ರಾಘವನ್ ಅವರು ಕಲರ್ಸ್ ಕನ್ನಡದ ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ (ಭುವಿ) ಪಾತ್ರ ಮಾಡಿದ್ದರು. ಈ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದರು. ಈಗ ಅವರು ಸಿನಿಮಾ ಮಾಡುತ್ತಾ ಇದ್ದಾರೆ ಅನ್ನೋದು ವಿಶೇಷ.

ರಂಜನಿ ರಾಘವನ್ ಅವರು ಕಲರ್ಸ್ ಕನ್ನಡದ ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ (ಭುವಿ) ಪಾತ್ರ ಮಾಡಿದ್ದರು. ಈ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದರು. ಈಗ ಅವರು ಸಿನಿಮಾ ಮಾಡುತ್ತಾ ಇದ್ದಾರೆ ಅನ್ನೋದು ವಿಶೇಷ.

4 / 6
ರಂಜನಿ ಅವರು ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಡಿ ಡಿ ಢಿಕ್ಕಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ನಿರ್ದೇಶನದಲ್ಲಿ ಅವರಿಗೆ ಇದು ಮೊದಲ ಅನುಭವ.  ಈ ಚಿತ್ರದ ರಿಲೀಸ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

ರಂಜನಿ ಅವರು ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಡಿ ಡಿ ಢಿಕ್ಕಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ನಿರ್ದೇಶನದಲ್ಲಿ ಅವರಿಗೆ ಇದು ಮೊದಲ ಅನುಭವ.  ಈ ಚಿತ್ರದ ರಿಲೀಸ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

5 / 6
ರಂಜನಿ ರಾಘವನ್ ಅವರು ಬರಹಗಾರ್ತಿ ಕೂಡ ಹೌದು. ಅವರು ಕಥೆ ಪುಸ್ತಕಗಳನ್ನು ಬರೆದಿದ್ದಾರೆ. ‘ಡಿ ಡಿ ಢಿಕ್ಕಿ’ ಚಿತ್ರಕ್ಕೆ ಅವರದ್ದೇ ಕಥೆ ಇದೆ ಅನ್ನೋದು ವಿಶೇಷ. ಶೀಘ್ರವೇ ಈ ಚಿತ್ರ ಬಿಡುಗಡೆ ಕಾಣುವ ನಿರೀಕ್ಷೆ ಇದೆ.

ರಂಜನಿ ರಾಘವನ್ ಅವರು ಬರಹಗಾರ್ತಿ ಕೂಡ ಹೌದು. ಅವರು ಕಥೆ ಪುಸ್ತಕಗಳನ್ನು ಬರೆದಿದ್ದಾರೆ. ‘ಡಿ ಡಿ ಢಿಕ್ಕಿ’ ಚಿತ್ರಕ್ಕೆ ಅವರದ್ದೇ ಕಥೆ ಇದೆ ಅನ್ನೋದು ವಿಶೇಷ. ಶೀಘ್ರವೇ ಈ ಚಿತ್ರ ಬಿಡುಗಡೆ ಕಾಣುವ ನಿರೀಕ್ಷೆ ಇದೆ.

6 / 6
Follow us
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ