AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಹುಡುಗನ ಜೊತೆ ರಂಜನಿ ರಾಘವನ್ ಸುತ್ತಾಟ; ಚಿಲ್ ವೆದರ್​ನಲ್ಲಿ ರಿಲ್ಯಾಕ್ಸ್

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಭುವಿ ಎಂದೇ ಫೇಮಸ್ ಆದವರು. ಈಗ ಅವರು ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಶೀಘ್ರವೇ ಬಿಡುಗಡೆ ಕಾಣಲಿದೆ. ಅದಕ್ಕೂ ಮೊದಲು ತಮ್ಮ ಹುಡುಗನ ಜೊತೆ ಅವರು ಸುತ್ತಾಟ ನಡೆಸಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: May 29, 2025 | 12:47 PM

Share
ರಂಜನಿ ರಾಘವನ್ ಅವರು ತಮ್ಮ ಹುಡುಗನ ಜೊತೆ ಸುತ್ತಾಟ ನಡೆಸಿದ್ದಾರೆ. ಕಾರಿನಲ್ಲಿ ಅವರು ಜಾಲಿ ರೈಡ್ ಹೋಗಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ರಂಜನಿ ರಾಘವನ್ ಅವರು ತಮ್ಮ ಹುಡುಗನ ಜೊತೆ ಸುತ್ತಾಟ ನಡೆಸಿದ್ದಾರೆ. ಕಾರಿನಲ್ಲಿ ಅವರು ಜಾಲಿ ರೈಡ್ ಹೋಗಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

1 / 6
ಈ ಬಾರಿ ಮಳೆಗಾಲ ಮೊದಲೇ ಶುರುವಾಗಿದೆ. ಹೀಗಾಗಿ ನಿಸರ್ಗದಲ್ಲಿ ಹಸಿರು ರಾರಾಜಿಸುತ್ತಿದೆ. ಅಷ್ಟೇ ಅಲ್ಲ, ತುಂತುರು ಮಳೆಗೆ ವಾತಾವರಣ ಕೂಡ ಕೂಲ್ ಆಗಿದೆ. ಈ ಕಾರಣದಿಂದಲೇ ರಂಜನಿ ಅವರು ಈ ಸಂದರ್ಭದಲ್ಲಿ ಸುತ್ತಾಟ ನಡೆಸಲು ನಿರ್ಧರಿಸಿದ್ದರು.

ಈ ಬಾರಿ ಮಳೆಗಾಲ ಮೊದಲೇ ಶುರುವಾಗಿದೆ. ಹೀಗಾಗಿ ನಿಸರ್ಗದಲ್ಲಿ ಹಸಿರು ರಾರಾಜಿಸುತ್ತಿದೆ. ಅಷ್ಟೇ ಅಲ್ಲ, ತುಂತುರು ಮಳೆಗೆ ವಾತಾವರಣ ಕೂಡ ಕೂಲ್ ಆಗಿದೆ. ಈ ಕಾರಣದಿಂದಲೇ ರಂಜನಿ ಅವರು ಈ ಸಂದರ್ಭದಲ್ಲಿ ಸುತ್ತಾಟ ನಡೆಸಲು ನಿರ್ಧರಿಸಿದ್ದರು.

2 / 6
ರಂಜನಿ ರಾಘವನ್ ಅವರು ಸಾಗರ್ ಭಾರಧ್ವಜ್ ಅವರನ್ನು ಮದುವೆ ಆಗುತ್ತಿದ್ದಾರೆ. ಅವರು ವೃತ್ತಿಯಲ್ಲಿ ಅಥ್ಲೆಟ್​ ಎನ್ನಲಾಗಿದೆ. ಇಬ್ಬರೂ ಒಟ್ಟಾಗಿ ಸಮಯ ಕಳೆದಿದ್ದಾರೆ. ರಂಜನಿ ಅವರಿಗೆ ನಿತ್ಯದ ಜಂಜಾಟದಿಂದ ಒಂದು ಸಣ್ಣ ಬ್ರೇಕ್ ಸಿಕ್ಕಂತೆ ಆಗಿದೆ.

ರಂಜನಿ ರಾಘವನ್ ಅವರು ಸಾಗರ್ ಭಾರಧ್ವಜ್ ಅವರನ್ನು ಮದುವೆ ಆಗುತ್ತಿದ್ದಾರೆ. ಅವರು ವೃತ್ತಿಯಲ್ಲಿ ಅಥ್ಲೆಟ್​ ಎನ್ನಲಾಗಿದೆ. ಇಬ್ಬರೂ ಒಟ್ಟಾಗಿ ಸಮಯ ಕಳೆದಿದ್ದಾರೆ. ರಂಜನಿ ಅವರಿಗೆ ನಿತ್ಯದ ಜಂಜಾಟದಿಂದ ಒಂದು ಸಣ್ಣ ಬ್ರೇಕ್ ಸಿಕ್ಕಂತೆ ಆಗಿದೆ.

3 / 6
ರಂಜನಿ ರಾಘವನ್ ಅವರು ಕಲರ್ಸ್ ಕನ್ನಡದ ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ (ಭುವಿ) ಪಾತ್ರ ಮಾಡಿದ್ದರು. ಈ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದರು. ಈಗ ಅವರು ಸಿನಿಮಾ ಮಾಡುತ್ತಾ ಇದ್ದಾರೆ ಅನ್ನೋದು ವಿಶೇಷ.

ರಂಜನಿ ರಾಘವನ್ ಅವರು ಕಲರ್ಸ್ ಕನ್ನಡದ ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ (ಭುವಿ) ಪಾತ್ರ ಮಾಡಿದ್ದರು. ಈ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದರು. ಈಗ ಅವರು ಸಿನಿಮಾ ಮಾಡುತ್ತಾ ಇದ್ದಾರೆ ಅನ್ನೋದು ವಿಶೇಷ.

4 / 6
ರಂಜನಿ ಅವರು ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಡಿ ಡಿ ಢಿಕ್ಕಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ನಿರ್ದೇಶನದಲ್ಲಿ ಅವರಿಗೆ ಇದು ಮೊದಲ ಅನುಭವ.  ಈ ಚಿತ್ರದ ರಿಲೀಸ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

ರಂಜನಿ ಅವರು ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಡಿ ಡಿ ಢಿಕ್ಕಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ನಿರ್ದೇಶನದಲ್ಲಿ ಅವರಿಗೆ ಇದು ಮೊದಲ ಅನುಭವ.  ಈ ಚಿತ್ರದ ರಿಲೀಸ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

5 / 6
ರಂಜನಿ ರಾಘವನ್ ಅವರು ಬರಹಗಾರ್ತಿ ಕೂಡ ಹೌದು. ಅವರು ಕಥೆ ಪುಸ್ತಕಗಳನ್ನು ಬರೆದಿದ್ದಾರೆ. ‘ಡಿ ಡಿ ಢಿಕ್ಕಿ’ ಚಿತ್ರಕ್ಕೆ ಅವರದ್ದೇ ಕಥೆ ಇದೆ ಅನ್ನೋದು ವಿಶೇಷ. ಶೀಘ್ರವೇ ಈ ಚಿತ್ರ ಬಿಡುಗಡೆ ಕಾಣುವ ನಿರೀಕ್ಷೆ ಇದೆ.

ರಂಜನಿ ರಾಘವನ್ ಅವರು ಬರಹಗಾರ್ತಿ ಕೂಡ ಹೌದು. ಅವರು ಕಥೆ ಪುಸ್ತಕಗಳನ್ನು ಬರೆದಿದ್ದಾರೆ. ‘ಡಿ ಡಿ ಢಿಕ್ಕಿ’ ಚಿತ್ರಕ್ಕೆ ಅವರದ್ದೇ ಕಥೆ ಇದೆ ಅನ್ನೋದು ವಿಶೇಷ. ಶೀಘ್ರವೇ ಈ ಚಿತ್ರ ಬಿಡುಗಡೆ ಕಾಣುವ ನಿರೀಕ್ಷೆ ಇದೆ.

6 / 6
Follow Us
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ