AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜನಿ ರಾಘವನ್​ಗೆ ಸಿಕ್ತು ‘ಜನ ಮೆಚ್ಚಿದ ನಾಯಕಿ’ ಅವಾರ್ಡ್​; ಇಲ್ಲಿದೆ ಗ್ಯಾಲರಿ

ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 10, 2022 | 7:04 PM

Share
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರು ಭುವಿ ಎಂದೇ ಫೇಮಸ್. ಹರ್ಷನ ಹೆಂಡತಿಯಾಗಿ, ರತ್ನಮಾಲಾ ಸೊಸೆಯಾಗಿ ಅವರು ಗಮನ ಸೆಳೆಯುತ್ತಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರು ಭುವಿ ಎಂದೇ ಫೇಮಸ್. ಹರ್ಷನ ಹೆಂಡತಿಯಾಗಿ, ರತ್ನಮಾಲಾ ಸೊಸೆಯಾಗಿ ಅವರು ಗಮನ ಸೆಳೆಯುತ್ತಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

1 / 5
ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

2 / 5
ರಂಜನಿ ರಾಘವನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ರಂಜನಿ ರಾಘವನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

3 / 5
‘ಕಾಂತಾರ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ರಂಜನಿಗೆ ಈ ಅವಾರ್ಡ್ ನೀಡಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

‘ಕಾಂತಾರ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ರಂಜನಿಗೆ ಈ ಅವಾರ್ಡ್ ನೀಡಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

4 / 5
ಪ್ರೀತಿ ತೋರಿದ ಎಲ್ಲರಿಗೂ ರಂಜನಿ ರಾಘವನ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ಪ್ರೀತಿ ತೋರಿದ ಎಲ್ಲರಿಗೂ ರಂಜನಿ ರಾಘವನ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ