AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜನಿ ರಾಘವನ್​ಗೆ ಸಿಕ್ತು ‘ಜನ ಮೆಚ್ಚಿದ ನಾಯಕಿ’ ಅವಾರ್ಡ್​; ಇಲ್ಲಿದೆ ಗ್ಯಾಲರಿ

ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

TV9 Web
| Edited By: |

Updated on: Oct 10, 2022 | 7:04 PM

Share
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರು ಭುವಿ ಎಂದೇ ಫೇಮಸ್. ಹರ್ಷನ ಹೆಂಡತಿಯಾಗಿ, ರತ್ನಮಾಲಾ ಸೊಸೆಯಾಗಿ ಅವರು ಗಮನ ಸೆಳೆಯುತ್ತಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರು ಭುವಿ ಎಂದೇ ಫೇಮಸ್. ಹರ್ಷನ ಹೆಂಡತಿಯಾಗಿ, ರತ್ನಮಾಲಾ ಸೊಸೆಯಾಗಿ ಅವರು ಗಮನ ಸೆಳೆಯುತ್ತಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

1 / 5
ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

2 / 5
ರಂಜನಿ ರಾಘವನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ರಂಜನಿ ರಾಘವನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

3 / 5
‘ಕಾಂತಾರ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ರಂಜನಿಗೆ ಈ ಅವಾರ್ಡ್ ನೀಡಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

‘ಕಾಂತಾರ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ರಂಜನಿಗೆ ಈ ಅವಾರ್ಡ್ ನೀಡಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

4 / 5
ಪ್ರೀತಿ ತೋರಿದ ಎಲ್ಲರಿಗೂ ರಂಜನಿ ರಾಘವನ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ಪ್ರೀತಿ ತೋರಿದ ಎಲ್ಲರಿಗೂ ರಂಜನಿ ರಾಘವನ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

5 / 5
Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ