AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜನಿ ರಾಘವನ್​ಗೆ ಸಿಕ್ತು ‘ಜನ ಮೆಚ್ಚಿದ ನಾಯಕಿ’ ಅವಾರ್ಡ್​; ಇಲ್ಲಿದೆ ಗ್ಯಾಲರಿ

ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

TV9 Web
| Edited By: |

Updated on: Oct 10, 2022 | 7:04 PM

Share
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರು ಭುವಿ ಎಂದೇ ಫೇಮಸ್. ಹರ್ಷನ ಹೆಂಡತಿಯಾಗಿ, ರತ್ನಮಾಲಾ ಸೊಸೆಯಾಗಿ ಅವರು ಗಮನ ಸೆಳೆಯುತ್ತಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರು ಭುವಿ ಎಂದೇ ಫೇಮಸ್. ಹರ್ಷನ ಹೆಂಡತಿಯಾಗಿ, ರತ್ನಮಾಲಾ ಸೊಸೆಯಾಗಿ ಅವರು ಗಮನ ಸೆಳೆಯುತ್ತಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

1 / 5
ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

2 / 5
ರಂಜನಿ ರಾಘವನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ರಂಜನಿ ರಾಘವನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

3 / 5
‘ಕಾಂತಾರ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ರಂಜನಿಗೆ ಈ ಅವಾರ್ಡ್ ನೀಡಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

‘ಕಾಂತಾರ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ರಂಜನಿಗೆ ಈ ಅವಾರ್ಡ್ ನೀಡಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

4 / 5
ಪ್ರೀತಿ ತೋರಿದ ಎಲ್ಲರಿಗೂ ರಂಜನಿ ರಾಘವನ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ಪ್ರೀತಿ ತೋರಿದ ಎಲ್ಲರಿಗೂ ರಂಜನಿ ರಾಘವನ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

5 / 5
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!