AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜನಿ ರಾಘವನ್​ಗೆ ಸಿಕ್ತು ‘ಜನ ಮೆಚ್ಚಿದ ನಾಯಕಿ’ ಅವಾರ್ಡ್​; ಇಲ್ಲಿದೆ ಗ್ಯಾಲರಿ

ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

TV9 Web
| Edited By: |

Updated on: Oct 10, 2022 | 7:04 PM

Share
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರು ಭುವಿ ಎಂದೇ ಫೇಮಸ್. ಹರ್ಷನ ಹೆಂಡತಿಯಾಗಿ, ರತ್ನಮಾಲಾ ಸೊಸೆಯಾಗಿ ಅವರು ಗಮನ ಸೆಳೆಯುತ್ತಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರು ಭುವಿ ಎಂದೇ ಫೇಮಸ್. ಹರ್ಷನ ಹೆಂಡತಿಯಾಗಿ, ರತ್ನಮಾಲಾ ಸೊಸೆಯಾಗಿ ಅವರು ಗಮನ ಸೆಳೆಯುತ್ತಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

1 / 5
ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

2 / 5
ರಂಜನಿ ರಾಘವನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ರಂಜನಿ ರಾಘವನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

3 / 5
‘ಕಾಂತಾರ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ರಂಜನಿಗೆ ಈ ಅವಾರ್ಡ್ ನೀಡಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

‘ಕಾಂತಾರ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ರಂಜನಿಗೆ ಈ ಅವಾರ್ಡ್ ನೀಡಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

4 / 5
ಪ್ರೀತಿ ತೋರಿದ ಎಲ್ಲರಿಗೂ ರಂಜನಿ ರಾಘವನ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ಪ್ರೀತಿ ತೋರಿದ ಎಲ್ಲರಿಗೂ ರಂಜನಿ ರಾಘವನ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

5 / 5
Follow Us
ತೆಂಗಿನ ಮರವನ್ನೇ ಹೊತ್ತೊಯ್ದ ಪುಂಡಾನೆಗಳು!
ತೆಂಗಿನ ಮರವನ್ನೇ ಹೊತ್ತೊಯ್ದ ಪುಂಡಾನೆಗಳು!
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ