AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜನಿ ರಾಘವನ್​ಗೆ ಸಿಕ್ತು ‘ಜನ ಮೆಚ್ಚಿದ ನಾಯಕಿ’ ಅವಾರ್ಡ್​; ಇಲ್ಲಿದೆ ಗ್ಯಾಲರಿ

ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

TV9 Web
| Edited By: |

Updated on: Oct 10, 2022 | 7:04 PM

Share
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರು ಭುವಿ ಎಂದೇ ಫೇಮಸ್. ಹರ್ಷನ ಹೆಂಡತಿಯಾಗಿ, ರತ್ನಮಾಲಾ ಸೊಸೆಯಾಗಿ ಅವರು ಗಮನ ಸೆಳೆಯುತ್ತಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರು ಭುವಿ ಎಂದೇ ಫೇಮಸ್. ಹರ್ಷನ ಹೆಂಡತಿಯಾಗಿ, ರತ್ನಮಾಲಾ ಸೊಸೆಯಾಗಿ ಅವರು ಗಮನ ಸೆಳೆಯುತ್ತಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

1 / 5
ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

2 / 5
ರಂಜನಿ ರಾಘವನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ರಂಜನಿ ರಾಘವನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

3 / 5
‘ಕಾಂತಾರ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ರಂಜನಿಗೆ ಈ ಅವಾರ್ಡ್ ನೀಡಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

‘ಕಾಂತಾರ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ರಂಜನಿಗೆ ಈ ಅವಾರ್ಡ್ ನೀಡಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

4 / 5
ಪ್ರೀತಿ ತೋರಿದ ಎಲ್ಲರಿಗೂ ರಂಜನಿ ರಾಘವನ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ಪ್ರೀತಿ ತೋರಿದ ಎಲ್ಲರಿಗೂ ರಂಜನಿ ರಾಘವನ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

5 / 5
Follow Us
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!