AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜನಿ ರಾಘವನ್​ಗೆ ಸಿಕ್ತು ‘ಜನ ಮೆಚ್ಚಿದ ನಾಯಕಿ’ ಅವಾರ್ಡ್​; ಇಲ್ಲಿದೆ ಗ್ಯಾಲರಿ

ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

TV9 Web
| Edited By: |

Updated on: Oct 10, 2022 | 7:04 PM

Share
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರು ಭುವಿ ಎಂದೇ ಫೇಮಸ್. ಹರ್ಷನ ಹೆಂಡತಿಯಾಗಿ, ರತ್ನಮಾಲಾ ಸೊಸೆಯಾಗಿ ಅವರು ಗಮನ ಸೆಳೆಯುತ್ತಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರು ಭುವಿ ಎಂದೇ ಫೇಮಸ್. ಹರ್ಷನ ಹೆಂಡತಿಯಾಗಿ, ರತ್ನಮಾಲಾ ಸೊಸೆಯಾಗಿ ಅವರು ಗಮನ ಸೆಳೆಯುತ್ತಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

1 / 5
ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ಇತ್ತೀಚೆಗೆ ‘ಅನುಬಂಧ’ ಕಾರ್ಯಕ್ರಮ ಪ್ರಸಾರ ಕಂಡಿದೆ. ಕಲರ್ಸ್ ಕನ್ನಡ ವಾಹಿನಿ ನಡೆಸುವ ಈ ಕಾರ್ಯಕ್ರಮದಲ್ಲಿ ರಂಜನಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ‘ಕನ್ನಡತಿ’ ಧಾರಾವಾಹಿ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

2 / 5
ರಂಜನಿ ರಾಘವನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ರಂಜನಿ ರಾಘವನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

3 / 5
‘ಕಾಂತಾರ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ರಂಜನಿಗೆ ಈ ಅವಾರ್ಡ್ ನೀಡಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

‘ಕಾಂತಾರ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ರಂಜನಿಗೆ ಈ ಅವಾರ್ಡ್ ನೀಡಿದ್ದಾರೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

4 / 5
ಪ್ರೀತಿ ತೋರಿದ ಎಲ್ಲರಿಗೂ ರಂಜನಿ ರಾಘವನ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

ಪ್ರೀತಿ ತೋರಿದ ಎಲ್ಲರಿಗೂ ರಂಜನಿ ರಾಘವನ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. (ಚಿತ್ರಕೃಪೆ: ಇನ್ಸ್ಟಾಗ್ರಾಮ್)

5 / 5
Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ