AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ವೈಪ್ ರೈಟ್​’ ಎಂದ ನಟಿ ರಂಜನಿ ರಾಘವನ್; ಹೊಸ ಕಾದಂಬರಿ ಹೆಸರು ರಿವೀಲ್ ಮಾಡಿದ ‘ಕನ್ನಡತಿ’ ನಟಿ

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 02, 2022 | 12:03 PM

Share
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆಗಿದ್ದಾರೆ. ಅವರಿಗೆ ಹಿರಿತೆರೆಯಲ್ಲೂ ಆಫರ್ ಬರುತ್ತಿದೆ. ಕೆಲ ಸಿನಿಮಾಗಳಲ್ಲಿ ರಂಜನಿ ನಟಿಸಿದ್ದಾರೆ.

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆಗಿದ್ದಾರೆ. ಅವರಿಗೆ ಹಿರಿತೆರೆಯಲ್ಲೂ ಆಫರ್ ಬರುತ್ತಿದೆ. ಕೆಲ ಸಿನಿಮಾಗಳಲ್ಲಿ ರಂಜನಿ ನಟಿಸಿದ್ದಾರೆ.

1 / 5
ರಂಜನಿ ಉತ್ತಮ ನಟಿ ಮಾತ್ರವಲ್ಲ, ಒಳ್ಳೆಯ ಬರಹಗಾರ್ತಿ ಕೂಡ ಹೌದು. ಈ ಮೊದಲು ಅವರು ‘ಕಥೆ ಡಬ್ಬಿ’ ಹೆಸರಿನ ಪುಸ್ತಕ ಬರೆದಿದ್ದರು.

ರಂಜನಿ ಉತ್ತಮ ನಟಿ ಮಾತ್ರವಲ್ಲ, ಒಳ್ಳೆಯ ಬರಹಗಾರ್ತಿ ಕೂಡ ಹೌದು. ಈ ಮೊದಲು ಅವರು ‘ಕಥೆ ಡಬ್ಬಿ’ ಹೆಸರಿನ ಪುಸ್ತಕ ಬರೆದಿದ್ದರು.

2 / 5
ಈಗ ರಂಜನಿ ಅವರು ‘ಸ್ವೈಪ್ ರೈಟ್​’ ಹೆಸರಿನ ಕಾದಂಬರಿ ಬರೆದಿದ್ದಾರೆ. ಇದು ಅವರ ಮೊದಲ ಕಾದಂಬರಿ ಅನ್ನೋದು ವಿಶೇಷ.

ಈಗ ರಂಜನಿ ಅವರು ‘ಸ್ವೈಪ್ ರೈಟ್​’ ಹೆಸರಿನ ಕಾದಂಬರಿ ಬರೆದಿದ್ದಾರೆ. ಇದು ಅವರ ಮೊದಲ ಕಾದಂಬರಿ ಅನ್ನೋದು ವಿಶೇಷ.

3 / 5
ಡಿಸೆಂಬರ್ 7ರಂದು ಈ ಪುಸ್ತಕ ಬೆಂಗಳೂರಿನಲ್ಲಿ ಬಿಡುಗಡೆ ಆಗುತ್ತಿದೆ. ಈ ವಿಚಾರವನ್ನು ರಂಜನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಡಿಸೆಂಬರ್ 7ರಂದು ಈ ಪುಸ್ತಕ ಬೆಂಗಳೂರಿನಲ್ಲಿ ಬಿಡುಗಡೆ ಆಗುತ್ತಿದೆ. ಈ ವಿಚಾರವನ್ನು ರಂಜನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

4 / 5
‘ಕನ್ನಡತಿ’ ಧಾರಾವಾಹಿ ಪ್ರಮುಖ ಘಟ್ಟಕ್ಕೆ ಸಾಗಿದೆ. ಭುವನೇಶ್ವರಿ (ರಂಜನಿ) ಹೆಸರಿಗೆ ರತ್ನಮಾಲಾ ಎಲ್ಲಾ ಆಸ್ತಿ ಬರೆದಿರುವ ವಿಚಾರ ರಿವೀಲ್ ಆಗಿದೆ.

‘ಕನ್ನಡತಿ’ ಧಾರಾವಾಹಿ ಪ್ರಮುಖ ಘಟ್ಟಕ್ಕೆ ಸಾಗಿದೆ. ಭುವನೇಶ್ವರಿ (ರಂಜನಿ) ಹೆಸರಿಗೆ ರತ್ನಮಾಲಾ ಎಲ್ಲಾ ಆಸ್ತಿ ಬರೆದಿರುವ ವಿಚಾರ ರಿವೀಲ್ ಆಗಿದೆ.

5 / 5
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ