AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ವೈಪ್ ರೈಟ್​’ ಎಂದ ನಟಿ ರಂಜನಿ ರಾಘವನ್; ಹೊಸ ಕಾದಂಬರಿ ಹೆಸರು ರಿವೀಲ್ ಮಾಡಿದ ‘ಕನ್ನಡತಿ’ ನಟಿ

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 02, 2022 | 12:03 PM

Share
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆಗಿದ್ದಾರೆ. ಅವರಿಗೆ ಹಿರಿತೆರೆಯಲ್ಲೂ ಆಫರ್ ಬರುತ್ತಿದೆ. ಕೆಲ ಸಿನಿಮಾಗಳಲ್ಲಿ ರಂಜನಿ ನಟಿಸಿದ್ದಾರೆ.

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆಗಿದ್ದಾರೆ. ಅವರಿಗೆ ಹಿರಿತೆರೆಯಲ್ಲೂ ಆಫರ್ ಬರುತ್ತಿದೆ. ಕೆಲ ಸಿನಿಮಾಗಳಲ್ಲಿ ರಂಜನಿ ನಟಿಸಿದ್ದಾರೆ.

1 / 5
ರಂಜನಿ ಉತ್ತಮ ನಟಿ ಮಾತ್ರವಲ್ಲ, ಒಳ್ಳೆಯ ಬರಹಗಾರ್ತಿ ಕೂಡ ಹೌದು. ಈ ಮೊದಲು ಅವರು ‘ಕಥೆ ಡಬ್ಬಿ’ ಹೆಸರಿನ ಪುಸ್ತಕ ಬರೆದಿದ್ದರು.

ರಂಜನಿ ಉತ್ತಮ ನಟಿ ಮಾತ್ರವಲ್ಲ, ಒಳ್ಳೆಯ ಬರಹಗಾರ್ತಿ ಕೂಡ ಹೌದು. ಈ ಮೊದಲು ಅವರು ‘ಕಥೆ ಡಬ್ಬಿ’ ಹೆಸರಿನ ಪುಸ್ತಕ ಬರೆದಿದ್ದರು.

2 / 5
ಈಗ ರಂಜನಿ ಅವರು ‘ಸ್ವೈಪ್ ರೈಟ್​’ ಹೆಸರಿನ ಕಾದಂಬರಿ ಬರೆದಿದ್ದಾರೆ. ಇದು ಅವರ ಮೊದಲ ಕಾದಂಬರಿ ಅನ್ನೋದು ವಿಶೇಷ.

ಈಗ ರಂಜನಿ ಅವರು ‘ಸ್ವೈಪ್ ರೈಟ್​’ ಹೆಸರಿನ ಕಾದಂಬರಿ ಬರೆದಿದ್ದಾರೆ. ಇದು ಅವರ ಮೊದಲ ಕಾದಂಬರಿ ಅನ್ನೋದು ವಿಶೇಷ.

3 / 5
ಡಿಸೆಂಬರ್ 7ರಂದು ಈ ಪುಸ್ತಕ ಬೆಂಗಳೂರಿನಲ್ಲಿ ಬಿಡುಗಡೆ ಆಗುತ್ತಿದೆ. ಈ ವಿಚಾರವನ್ನು ರಂಜನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಡಿಸೆಂಬರ್ 7ರಂದು ಈ ಪುಸ್ತಕ ಬೆಂಗಳೂರಿನಲ್ಲಿ ಬಿಡುಗಡೆ ಆಗುತ್ತಿದೆ. ಈ ವಿಚಾರವನ್ನು ರಂಜನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

4 / 5
‘ಕನ್ನಡತಿ’ ಧಾರಾವಾಹಿ ಪ್ರಮುಖ ಘಟ್ಟಕ್ಕೆ ಸಾಗಿದೆ. ಭುವನೇಶ್ವರಿ (ರಂಜನಿ) ಹೆಸರಿಗೆ ರತ್ನಮಾಲಾ ಎಲ್ಲಾ ಆಸ್ತಿ ಬರೆದಿರುವ ವಿಚಾರ ರಿವೀಲ್ ಆಗಿದೆ.

‘ಕನ್ನಡತಿ’ ಧಾರಾವಾಹಿ ಪ್ರಮುಖ ಘಟ್ಟಕ್ಕೆ ಸಾಗಿದೆ. ಭುವನೇಶ್ವರಿ (ರಂಜನಿ) ಹೆಸರಿಗೆ ರತ್ನಮಾಲಾ ಎಲ್ಲಾ ಆಸ್ತಿ ಬರೆದಿರುವ ವಿಚಾರ ರಿವೀಲ್ ಆಗಿದೆ.

5 / 5
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು