AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ವೈಪ್ ರೈಟ್​’ ಎಂದ ನಟಿ ರಂಜನಿ ರಾಘವನ್; ಹೊಸ ಕಾದಂಬರಿ ಹೆಸರು ರಿವೀಲ್ ಮಾಡಿದ ‘ಕನ್ನಡತಿ’ ನಟಿ

TV9 Web
| Edited By: |

Updated on: Dec 02, 2022 | 12:03 PM

Share
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆಗಿದ್ದಾರೆ. ಅವರಿಗೆ ಹಿರಿತೆರೆಯಲ್ಲೂ ಆಫರ್ ಬರುತ್ತಿದೆ. ಕೆಲ ಸಿನಿಮಾಗಳಲ್ಲಿ ರಂಜನಿ ನಟಿಸಿದ್ದಾರೆ.

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆಗಿದ್ದಾರೆ. ಅವರಿಗೆ ಹಿರಿತೆರೆಯಲ್ಲೂ ಆಫರ್ ಬರುತ್ತಿದೆ. ಕೆಲ ಸಿನಿಮಾಗಳಲ್ಲಿ ರಂಜನಿ ನಟಿಸಿದ್ದಾರೆ.

1 / 5
ರಂಜನಿ ಉತ್ತಮ ನಟಿ ಮಾತ್ರವಲ್ಲ, ಒಳ್ಳೆಯ ಬರಹಗಾರ್ತಿ ಕೂಡ ಹೌದು. ಈ ಮೊದಲು ಅವರು ‘ಕಥೆ ಡಬ್ಬಿ’ ಹೆಸರಿನ ಪುಸ್ತಕ ಬರೆದಿದ್ದರು.

ರಂಜನಿ ಉತ್ತಮ ನಟಿ ಮಾತ್ರವಲ್ಲ, ಒಳ್ಳೆಯ ಬರಹಗಾರ್ತಿ ಕೂಡ ಹೌದು. ಈ ಮೊದಲು ಅವರು ‘ಕಥೆ ಡಬ್ಬಿ’ ಹೆಸರಿನ ಪುಸ್ತಕ ಬರೆದಿದ್ದರು.

2 / 5
ಈಗ ರಂಜನಿ ಅವರು ‘ಸ್ವೈಪ್ ರೈಟ್​’ ಹೆಸರಿನ ಕಾದಂಬರಿ ಬರೆದಿದ್ದಾರೆ. ಇದು ಅವರ ಮೊದಲ ಕಾದಂಬರಿ ಅನ್ನೋದು ವಿಶೇಷ.

ಈಗ ರಂಜನಿ ಅವರು ‘ಸ್ವೈಪ್ ರೈಟ್​’ ಹೆಸರಿನ ಕಾದಂಬರಿ ಬರೆದಿದ್ದಾರೆ. ಇದು ಅವರ ಮೊದಲ ಕಾದಂಬರಿ ಅನ್ನೋದು ವಿಶೇಷ.

3 / 5
ಡಿಸೆಂಬರ್ 7ರಂದು ಈ ಪುಸ್ತಕ ಬೆಂಗಳೂರಿನಲ್ಲಿ ಬಿಡುಗಡೆ ಆಗುತ್ತಿದೆ. ಈ ವಿಚಾರವನ್ನು ರಂಜನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಡಿಸೆಂಬರ್ 7ರಂದು ಈ ಪುಸ್ತಕ ಬೆಂಗಳೂರಿನಲ್ಲಿ ಬಿಡುಗಡೆ ಆಗುತ್ತಿದೆ. ಈ ವಿಚಾರವನ್ನು ರಂಜನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

4 / 5
‘ಕನ್ನಡತಿ’ ಧಾರಾವಾಹಿ ಪ್ರಮುಖ ಘಟ್ಟಕ್ಕೆ ಸಾಗಿದೆ. ಭುವನೇಶ್ವರಿ (ರಂಜನಿ) ಹೆಸರಿಗೆ ರತ್ನಮಾಲಾ ಎಲ್ಲಾ ಆಸ್ತಿ ಬರೆದಿರುವ ವಿಚಾರ ರಿವೀಲ್ ಆಗಿದೆ.

‘ಕನ್ನಡತಿ’ ಧಾರಾವಾಹಿ ಪ್ರಮುಖ ಘಟ್ಟಕ್ಕೆ ಸಾಗಿದೆ. ಭುವನೇಶ್ವರಿ (ರಂಜನಿ) ಹೆಸರಿಗೆ ರತ್ನಮಾಲಾ ಎಲ್ಲಾ ಆಸ್ತಿ ಬರೆದಿರುವ ವಿಚಾರ ರಿವೀಲ್ ಆಗಿದೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ