AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ವೈಪ್ ರೈಟ್​’ ಎಂದ ನಟಿ ರಂಜನಿ ರಾಘವನ್; ಹೊಸ ಕಾದಂಬರಿ ಹೆಸರು ರಿವೀಲ್ ಮಾಡಿದ ‘ಕನ್ನಡತಿ’ ನಟಿ

TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 02, 2022 | 12:03 PM

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆಗಿದ್ದಾರೆ. ಅವರಿಗೆ ಹಿರಿತೆರೆಯಲ್ಲೂ ಆಫರ್ ಬರುತ್ತಿದೆ. ಕೆಲ ಸಿನಿಮಾಗಳಲ್ಲಿ ರಂಜನಿ ನಟಿಸಿದ್ದಾರೆ.

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆಗಿದ್ದಾರೆ. ಅವರಿಗೆ ಹಿರಿತೆರೆಯಲ್ಲೂ ಆಫರ್ ಬರುತ್ತಿದೆ. ಕೆಲ ಸಿನಿಮಾಗಳಲ್ಲಿ ರಂಜನಿ ನಟಿಸಿದ್ದಾರೆ.

1 / 5
ರಂಜನಿ ಉತ್ತಮ ನಟಿ ಮಾತ್ರವಲ್ಲ, ಒಳ್ಳೆಯ ಬರಹಗಾರ್ತಿ ಕೂಡ ಹೌದು. ಈ ಮೊದಲು ಅವರು ‘ಕಥೆ ಡಬ್ಬಿ’ ಹೆಸರಿನ ಪುಸ್ತಕ ಬರೆದಿದ್ದರು.

ರಂಜನಿ ಉತ್ತಮ ನಟಿ ಮಾತ್ರವಲ್ಲ, ಒಳ್ಳೆಯ ಬರಹಗಾರ್ತಿ ಕೂಡ ಹೌದು. ಈ ಮೊದಲು ಅವರು ‘ಕಥೆ ಡಬ್ಬಿ’ ಹೆಸರಿನ ಪುಸ್ತಕ ಬರೆದಿದ್ದರು.

2 / 5
ಈಗ ರಂಜನಿ ಅವರು ‘ಸ್ವೈಪ್ ರೈಟ್​’ ಹೆಸರಿನ ಕಾದಂಬರಿ ಬರೆದಿದ್ದಾರೆ. ಇದು ಅವರ ಮೊದಲ ಕಾದಂಬರಿ ಅನ್ನೋದು ವಿಶೇಷ.

ಈಗ ರಂಜನಿ ಅವರು ‘ಸ್ವೈಪ್ ರೈಟ್​’ ಹೆಸರಿನ ಕಾದಂಬರಿ ಬರೆದಿದ್ದಾರೆ. ಇದು ಅವರ ಮೊದಲ ಕಾದಂಬರಿ ಅನ್ನೋದು ವಿಶೇಷ.

3 / 5
ಡಿಸೆಂಬರ್ 7ರಂದು ಈ ಪುಸ್ತಕ ಬೆಂಗಳೂರಿನಲ್ಲಿ ಬಿಡುಗಡೆ ಆಗುತ್ತಿದೆ. ಈ ವಿಚಾರವನ್ನು ರಂಜನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಡಿಸೆಂಬರ್ 7ರಂದು ಈ ಪುಸ್ತಕ ಬೆಂಗಳೂರಿನಲ್ಲಿ ಬಿಡುಗಡೆ ಆಗುತ್ತಿದೆ. ಈ ವಿಚಾರವನ್ನು ರಂಜನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

4 / 5
‘ಕನ್ನಡತಿ’ ಧಾರಾವಾಹಿ ಪ್ರಮುಖ ಘಟ್ಟಕ್ಕೆ ಸಾಗಿದೆ. ಭುವನೇಶ್ವರಿ (ರಂಜನಿ) ಹೆಸರಿಗೆ ರತ್ನಮಾಲಾ ಎಲ್ಲಾ ಆಸ್ತಿ ಬರೆದಿರುವ ವಿಚಾರ ರಿವೀಲ್ ಆಗಿದೆ.

‘ಕನ್ನಡತಿ’ ಧಾರಾವಾಹಿ ಪ್ರಮುಖ ಘಟ್ಟಕ್ಕೆ ಸಾಗಿದೆ. ಭುವನೇಶ್ವರಿ (ರಂಜನಿ) ಹೆಸರಿಗೆ ರತ್ನಮಾಲಾ ಎಲ್ಲಾ ಆಸ್ತಿ ಬರೆದಿರುವ ವಿಚಾರ ರಿವೀಲ್ ಆಗಿದೆ.

5 / 5
Follow us
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ