AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranveer Singh: ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರಕ್ಕಾಗಿ ಕಟ್ಟುಮಸ್ತಾಗಿ ಬಾಡಿ ಬಿಲ್ಡ್​ ಮಾಡಿದ ರಣವೀರ್​ ಸಿಂಗ್​; ಫೋಟೋಸ್​ ನೋಡಿ

Rocky Aur Rani Ki Prem Kahaani: ರಣವೀರ್ ಸಿಂಗ್​ ಅವರು ಇತ್ತೀಚಿನ ವರ್ಷಗಳಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಹಾಗಾಗಿ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೂಲಕ ಅವರಿಗೆ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.

ಮದನ್​ ಕುಮಾರ್​
|

Updated on: Jul 24, 2023 | 5:29 PM

ನಟ ರಣವೀರ್​ ಸಿಂಗ್​ ಅವರು ಫಿಟ್ನೆಸ್​ ಬಗ್ಗೆ ಸಖತ್​ ಕಾಳಜಿ ವಹಿಸುತ್ತಾರೆ. ಸಿನಿಮಾದ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡೋದು ತಪ್ಪಿಸುವುದಿಲ್ಲ.

ನಟ ರಣವೀರ್​ ಸಿಂಗ್​ ಅವರು ಫಿಟ್ನೆಸ್​ ಬಗ್ಗೆ ಸಖತ್​ ಕಾಳಜಿ ವಹಿಸುತ್ತಾರೆ. ಸಿನಿಮಾದ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡೋದು ತಪ್ಪಿಸುವುದಿಲ್ಲ.

1 / 7
‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ರಣವೀರ್​ ಸಿಂಗ್​ ಅವರು ನಟಿಸಿದ್ದಾರೆ. ಈ ಚಿತ್ರಕ್ಕೆ ಆಲಿಯಾ ಭಟ್​ ನಾಯಕಿ. ತಮ್ಮ ಪಾತ್ರಕ್ಕಾಗಿ ರಣವೀರ್​ ಸಿಂಗ್​ ಅವರು ಕಟ್ಟುಮಸ್ತಾಗಿ ಬಾಡಿ ಬಿಲ್ಡ್​ ಮಾಡಿದ್ದಾರೆ.

‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ರಣವೀರ್​ ಸಿಂಗ್​ ಅವರು ನಟಿಸಿದ್ದಾರೆ. ಈ ಚಿತ್ರಕ್ಕೆ ಆಲಿಯಾ ಭಟ್​ ನಾಯಕಿ. ತಮ್ಮ ಪಾತ್ರಕ್ಕಾಗಿ ರಣವೀರ್​ ಸಿಂಗ್​ ಅವರು ಕಟ್ಟುಮಸ್ತಾಗಿ ಬಾಡಿ ಬಿಲ್ಡ್​ ಮಾಡಿದ್ದಾರೆ.

2 / 7
ಕರಣ್​ ಜೋಹರ್​ ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಬಹುವರ್ಷಗಳ ಬಳಿಕ ಅವರು ನಿರ್ದೇಶನ ಮಾಡಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಮನೆ ಮಾಡಿದೆ.

ಕರಣ್​ ಜೋಹರ್​ ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಬಹುವರ್ಷಗಳ ಬಳಿಕ ಅವರು ನಿರ್ದೇಶನ ಮಾಡಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಮನೆ ಮಾಡಿದೆ.

3 / 7
ಈ ಸಿನಿಮಾದಲ್ಲಿ ರಣವೀರ್​ ಸಿಂಗ್​ ಅವರ ಪಾತ್ರ ಹೇಗಿದೆ ಎಂಬುದು ಟ್ರೇಲರ್​ ಮೂಲಕ ಗೊತ್ತಾಗಿದೆ. ಈಗ ಚಿತ್ರತಂಡದಿಂದ ಹೊಸ ವಿಡಿಯೋ ರಿಲೀಸ್​ ಮಾಡಲಾಗಿದ್ದು, ಅದರಲ್ಲಿ ರಣವೀರ್​ ಸಿಂಗ್​ ಹೈಲೈಟ್​ ಆಗಿದ್ದಾರೆ.

ಈ ಸಿನಿಮಾದಲ್ಲಿ ರಣವೀರ್​ ಸಿಂಗ್​ ಅವರ ಪಾತ್ರ ಹೇಗಿದೆ ಎಂಬುದು ಟ್ರೇಲರ್​ ಮೂಲಕ ಗೊತ್ತಾಗಿದೆ. ಈಗ ಚಿತ್ರತಂಡದಿಂದ ಹೊಸ ವಿಡಿಯೋ ರಿಲೀಸ್​ ಮಾಡಲಾಗಿದ್ದು, ಅದರಲ್ಲಿ ರಣವೀರ್​ ಸಿಂಗ್​ ಹೈಲೈಟ್​ ಆಗಿದ್ದಾರೆ.

4 / 7
ಸೋಮವಾರ ಜಿಮ್​ಗೆ ಹೋಗಿ ವರ್ಕೌಟ್​ ಮಾಡೋಕೆ ಸೋಮಾರಿತನ ಇದೆ ಎನ್ನುವವರು ಈ ಫೋಟೋಸ್​ ನೋಡಬೇಕು. ತಾವು ಕೂಡ ವರ್ಕೌಟ್​ ಮಾಡಬೇಕು ಎಂದು ಪ್ರೇರಣೆ ನೀಡಲಿವೆ ಈ ಫೋಟೋಗಳು.

ಸೋಮವಾರ ಜಿಮ್​ಗೆ ಹೋಗಿ ವರ್ಕೌಟ್​ ಮಾಡೋಕೆ ಸೋಮಾರಿತನ ಇದೆ ಎನ್ನುವವರು ಈ ಫೋಟೋಸ್​ ನೋಡಬೇಕು. ತಾವು ಕೂಡ ವರ್ಕೌಟ್​ ಮಾಡಬೇಕು ಎಂದು ಪ್ರೇರಣೆ ನೀಡಲಿವೆ ಈ ಫೋಟೋಗಳು.

5 / 7
ರಣವೀರ್ ಸಿಂಗ್​ ಅವರು ಇತ್ತೀಚಿನ ವರ್ಷಗಳಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಹಾಗಾಗಿ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೂಲಕ ಅವರಿಗೆ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.

ರಣವೀರ್ ಸಿಂಗ್​ ಅವರು ಇತ್ತೀಚಿನ ವರ್ಷಗಳಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಹಾಗಾಗಿ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೂಲಕ ಅವರಿಗೆ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.

6 / 7
‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದ ಟ್ರೇಲರ್​ ಜನಮೆಚ್ಚುಗೆ ಗಳಿಸಿದೆ. ಹಾಗಾಗಿ ರಣವೀರ್​ ಸಿಂಗ್​ ಅಭಿಮಾನಿಗಳು ಈ ಸಿನಿಮಾವನ್ನು ನೋಡಲು ಕಾದಿದ್ದಾರೆ. ಜುಲೈ 28ರಂದು ಚಿತ್ರ ಬಿಡುಗಡೆ ಆಗಲಿದೆ.

‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದ ಟ್ರೇಲರ್​ ಜನಮೆಚ್ಚುಗೆ ಗಳಿಸಿದೆ. ಹಾಗಾಗಿ ರಣವೀರ್​ ಸಿಂಗ್​ ಅಭಿಮಾನಿಗಳು ಈ ಸಿನಿಮಾವನ್ನು ನೋಡಲು ಕಾದಿದ್ದಾರೆ. ಜುಲೈ 28ರಂದು ಚಿತ್ರ ಬಿಡುಗಡೆ ಆಗಲಿದೆ.

7 / 7
Follow us
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
ಕುಮಾರಸ್ವಾಮಿ ಒಬ್ಬ ಹಿಟ್ ಅಂಡ್ ರನ್ ಗಿರಾಕಿ: ಡಿಕೆ ಸುರೇಶ್
ಕುಮಾರಸ್ವಾಮಿ ಒಬ್ಬ ಹಿಟ್ ಅಂಡ್ ರನ್ ಗಿರಾಕಿ: ಡಿಕೆ ಸುರೇಶ್