AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪಕ್ಕೆ ಪೂರ್ಣ ಬಟ್ಟೆಗಳಲ್ಲಿ ಕಾಣಿಸಿಕೊಂಡ ರಣ್ವೀರ್ ಸಿಂಗ್: ಹಿಂದಿರುವ ಮಹಿಳೆ ಯಾರು?

Ranveer Singh: ಅಪರೂಪಕ್ಕೆ ತುಸು ಡೀಸೆಂಟ್ ಎನ್ನಬಹುದಾದ ಉಡುಗೆ ತೊಟ್ಟು ಕಾಣಿಸಿಕೊಂಡಿದ್ದಾರೆ ರಣ್ವೀರ್ ಸಿಂಗ್. ಅವರ ಹಿಂದಿರುವ ಕೈ ಯಾರದ್ದು?

ಮಂಜುನಾಥ ಸಿ.
|

Updated on: Jul 01, 2023 | 8:38 AM

Share
ಸದಾ ಚಿತ್ರ ವಿಚಿತ್ರ ಬಟ್ಟೆಗಳಲ್ಲಿ ಕಾಣಿಸಿಕೊಳ್ಳುವ ರಣ್ವೀರ್ ಸಿಂಗ್ ಈ ಬಾರಿ ಯಾಕೋ ಅರೆ ಡೀಸೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಸದಾ ಚಿತ್ರ ವಿಚಿತ್ರ ಬಟ್ಟೆಗಳಲ್ಲಿ ಕಾಣಿಸಿಕೊಳ್ಳುವ ರಣ್ವೀರ್ ಸಿಂಗ್ ಈ ಬಾರಿ ಯಾಕೋ ಅರೆ ಡೀಸೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.

1 / 7
ಶರ್ಟ್ ಕಳಚಿ ಫೋಸು ನೀಡುವುದು ರಣ್ವೀರ್​ ಸಿಂಗ್​ಗೆ ಸಾಮಾನ್ಯ ಆದರೆ ಹೊಸ ಫೋಟೊಶೂಟ್​ನಲ್ಲಿ ಅದನ್ನೂ ಮಾಡಿಲ್ಲ.

ಶರ್ಟ್ ಕಳಚಿ ಫೋಸು ನೀಡುವುದು ರಣ್ವೀರ್​ ಸಿಂಗ್​ಗೆ ಸಾಮಾನ್ಯ ಆದರೆ ಹೊಸ ಫೋಟೊಶೂಟ್​ನಲ್ಲಿ ಅದನ್ನೂ ಮಾಡಿಲ್ಲ.

2 / 7
ಕಪ್ಪು ಜಾಕೆಟ್ ಮಾದರಿಯ ಶರ್ಟ್ ಧರಿಸಿ ಮಿಂಚಿದ್ದಾರೆ ರಣ್ವೀರ್ ಸಿಂಗ್, ಆದರೆ ರಣ್ವೀರ್ ಹಿಂದೆ ಯಾವುದೋ ಮಹಿಳೆಯ ಕೈಯಿದೆ ಯಾರದು?

ಕಪ್ಪು ಜಾಕೆಟ್ ಮಾದರಿಯ ಶರ್ಟ್ ಧರಿಸಿ ಮಿಂಚಿದ್ದಾರೆ ರಣ್ವೀರ್ ಸಿಂಗ್, ಆದರೆ ರಣ್ವೀರ್ ಹಿಂದೆ ಯಾವುದೋ ಮಹಿಳೆಯ ಕೈಯಿದೆ ಯಾರದು?

3 / 7
ರಣ್ವೀರ್​ ಸಿಂಗ್ ನಟನೆಯ ರಾಕಿ ಔರ್ ರಾಣಿಕಿ ಪ್ರೇಮ್ ಕಹಾನಿ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

ರಣ್ವೀರ್​ ಸಿಂಗ್ ನಟನೆಯ ರಾಕಿ ಔರ್ ರಾಣಿಕಿ ಪ್ರೇಮ್ ಕಹಾನಿ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

4 / 7
ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆ ಆಲಿಯಾ ಭಟ್ ನಟಿಸಿದ್ದಾರೆ.

ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆ ಆಲಿಯಾ ಭಟ್ ನಟಿಸಿದ್ದಾರೆ.

5 / 7
ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾವನ್ನು ಕರಣ್ ಜೋಹರ್ ನಿರ್ದೇಶನ ಮಾಡಿದ್ದು, ಆ ಸಿನಿಮಾದ ನಿರ್ಮಾಣವನ್ನು ಅವರೇ ಮಾಡಿದ್ದಾರೆ.

ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾವನ್ನು ಕರಣ್ ಜೋಹರ್ ನಿರ್ದೇಶನ ಮಾಡಿದ್ದು, ಆ ಸಿನಿಮಾದ ನಿರ್ಮಾಣವನ್ನು ಅವರೇ ಮಾಡಿದ್ದಾರೆ.

6 / 7
ದೀಪಿಕಾ ಪಡುಕೋಣೆ ಪತಿ ರಣ್ವೀರ್ ಸಿಂಗ್, ಒಂದು ದೊಡ್ಡ ಬಾಕ್ಸಾಫೀಸ್ ಗೆಲುವಿಗೆ ಎದುರು ನೋಡುತ್ತಿದ್ದಾರೆ.

ದೀಪಿಕಾ ಪಡುಕೋಣೆ ಪತಿ ರಣ್ವೀರ್ ಸಿಂಗ್, ಒಂದು ದೊಡ್ಡ ಬಾಕ್ಸಾಫೀಸ್ ಗೆಲುವಿಗೆ ಎದುರು ನೋಡುತ್ತಿದ್ದಾರೆ.

7 / 7
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!