AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪಕ್ಕೆ ಪೂರ್ಣ ಬಟ್ಟೆಗಳಲ್ಲಿ ಕಾಣಿಸಿಕೊಂಡ ರಣ್ವೀರ್ ಸಿಂಗ್: ಹಿಂದಿರುವ ಮಹಿಳೆ ಯಾರು?

Ranveer Singh: ಅಪರೂಪಕ್ಕೆ ತುಸು ಡೀಸೆಂಟ್ ಎನ್ನಬಹುದಾದ ಉಡುಗೆ ತೊಟ್ಟು ಕಾಣಿಸಿಕೊಂಡಿದ್ದಾರೆ ರಣ್ವೀರ್ ಸಿಂಗ್. ಅವರ ಹಿಂದಿರುವ ಕೈ ಯಾರದ್ದು?

ಮಂಜುನಾಥ ಸಿ.
|

Updated on: Jul 01, 2023 | 8:38 AM

Share
ಸದಾ ಚಿತ್ರ ವಿಚಿತ್ರ ಬಟ್ಟೆಗಳಲ್ಲಿ ಕಾಣಿಸಿಕೊಳ್ಳುವ ರಣ್ವೀರ್ ಸಿಂಗ್ ಈ ಬಾರಿ ಯಾಕೋ ಅರೆ ಡೀಸೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಸದಾ ಚಿತ್ರ ವಿಚಿತ್ರ ಬಟ್ಟೆಗಳಲ್ಲಿ ಕಾಣಿಸಿಕೊಳ್ಳುವ ರಣ್ವೀರ್ ಸಿಂಗ್ ಈ ಬಾರಿ ಯಾಕೋ ಅರೆ ಡೀಸೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.

1 / 7
ಶರ್ಟ್ ಕಳಚಿ ಫೋಸು ನೀಡುವುದು ರಣ್ವೀರ್​ ಸಿಂಗ್​ಗೆ ಸಾಮಾನ್ಯ ಆದರೆ ಹೊಸ ಫೋಟೊಶೂಟ್​ನಲ್ಲಿ ಅದನ್ನೂ ಮಾಡಿಲ್ಲ.

ಶರ್ಟ್ ಕಳಚಿ ಫೋಸು ನೀಡುವುದು ರಣ್ವೀರ್​ ಸಿಂಗ್​ಗೆ ಸಾಮಾನ್ಯ ಆದರೆ ಹೊಸ ಫೋಟೊಶೂಟ್​ನಲ್ಲಿ ಅದನ್ನೂ ಮಾಡಿಲ್ಲ.

2 / 7
ಕಪ್ಪು ಜಾಕೆಟ್ ಮಾದರಿಯ ಶರ್ಟ್ ಧರಿಸಿ ಮಿಂಚಿದ್ದಾರೆ ರಣ್ವೀರ್ ಸಿಂಗ್, ಆದರೆ ರಣ್ವೀರ್ ಹಿಂದೆ ಯಾವುದೋ ಮಹಿಳೆಯ ಕೈಯಿದೆ ಯಾರದು?

ಕಪ್ಪು ಜಾಕೆಟ್ ಮಾದರಿಯ ಶರ್ಟ್ ಧರಿಸಿ ಮಿಂಚಿದ್ದಾರೆ ರಣ್ವೀರ್ ಸಿಂಗ್, ಆದರೆ ರಣ್ವೀರ್ ಹಿಂದೆ ಯಾವುದೋ ಮಹಿಳೆಯ ಕೈಯಿದೆ ಯಾರದು?

3 / 7
ರಣ್ವೀರ್​ ಸಿಂಗ್ ನಟನೆಯ ರಾಕಿ ಔರ್ ರಾಣಿಕಿ ಪ್ರೇಮ್ ಕಹಾನಿ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

ರಣ್ವೀರ್​ ಸಿಂಗ್ ನಟನೆಯ ರಾಕಿ ಔರ್ ರಾಣಿಕಿ ಪ್ರೇಮ್ ಕಹಾನಿ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

4 / 7
ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆ ಆಲಿಯಾ ಭಟ್ ನಟಿಸಿದ್ದಾರೆ.

ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆ ಆಲಿಯಾ ಭಟ್ ನಟಿಸಿದ್ದಾರೆ.

5 / 7
ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾವನ್ನು ಕರಣ್ ಜೋಹರ್ ನಿರ್ದೇಶನ ಮಾಡಿದ್ದು, ಆ ಸಿನಿಮಾದ ನಿರ್ಮಾಣವನ್ನು ಅವರೇ ಮಾಡಿದ್ದಾರೆ.

ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾವನ್ನು ಕರಣ್ ಜೋಹರ್ ನಿರ್ದೇಶನ ಮಾಡಿದ್ದು, ಆ ಸಿನಿಮಾದ ನಿರ್ಮಾಣವನ್ನು ಅವರೇ ಮಾಡಿದ್ದಾರೆ.

6 / 7
ದೀಪಿಕಾ ಪಡುಕೋಣೆ ಪತಿ ರಣ್ವೀರ್ ಸಿಂಗ್, ಒಂದು ದೊಡ್ಡ ಬಾಕ್ಸಾಫೀಸ್ ಗೆಲುವಿಗೆ ಎದುರು ನೋಡುತ್ತಿದ್ದಾರೆ.

ದೀಪಿಕಾ ಪಡುಕೋಣೆ ಪತಿ ರಣ್ವೀರ್ ಸಿಂಗ್, ಒಂದು ದೊಡ್ಡ ಬಾಕ್ಸಾಫೀಸ್ ಗೆಲುವಿಗೆ ಎದುರು ನೋಡುತ್ತಿದ್ದಾರೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ