AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪಕ್ಕೆ ಪೂರ್ಣ ಬಟ್ಟೆಗಳಲ್ಲಿ ಕಾಣಿಸಿಕೊಂಡ ರಣ್ವೀರ್ ಸಿಂಗ್: ಹಿಂದಿರುವ ಮಹಿಳೆ ಯಾರು?

Ranveer Singh: ಅಪರೂಪಕ್ಕೆ ತುಸು ಡೀಸೆಂಟ್ ಎನ್ನಬಹುದಾದ ಉಡುಗೆ ತೊಟ್ಟು ಕಾಣಿಸಿಕೊಂಡಿದ್ದಾರೆ ರಣ್ವೀರ್ ಸಿಂಗ್. ಅವರ ಹಿಂದಿರುವ ಕೈ ಯಾರದ್ದು?

ಮಂಜುನಾಥ ಸಿ.
|

Updated on: Jul 01, 2023 | 8:38 AM

Share
ಸದಾ ಚಿತ್ರ ವಿಚಿತ್ರ ಬಟ್ಟೆಗಳಲ್ಲಿ ಕಾಣಿಸಿಕೊಳ್ಳುವ ರಣ್ವೀರ್ ಸಿಂಗ್ ಈ ಬಾರಿ ಯಾಕೋ ಅರೆ ಡೀಸೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಸದಾ ಚಿತ್ರ ವಿಚಿತ್ರ ಬಟ್ಟೆಗಳಲ್ಲಿ ಕಾಣಿಸಿಕೊಳ್ಳುವ ರಣ್ವೀರ್ ಸಿಂಗ್ ಈ ಬಾರಿ ಯಾಕೋ ಅರೆ ಡೀಸೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.

1 / 7
ಶರ್ಟ್ ಕಳಚಿ ಫೋಸು ನೀಡುವುದು ರಣ್ವೀರ್​ ಸಿಂಗ್​ಗೆ ಸಾಮಾನ್ಯ ಆದರೆ ಹೊಸ ಫೋಟೊಶೂಟ್​ನಲ್ಲಿ ಅದನ್ನೂ ಮಾಡಿಲ್ಲ.

ಶರ್ಟ್ ಕಳಚಿ ಫೋಸು ನೀಡುವುದು ರಣ್ವೀರ್​ ಸಿಂಗ್​ಗೆ ಸಾಮಾನ್ಯ ಆದರೆ ಹೊಸ ಫೋಟೊಶೂಟ್​ನಲ್ಲಿ ಅದನ್ನೂ ಮಾಡಿಲ್ಲ.

2 / 7
ಕಪ್ಪು ಜಾಕೆಟ್ ಮಾದರಿಯ ಶರ್ಟ್ ಧರಿಸಿ ಮಿಂಚಿದ್ದಾರೆ ರಣ್ವೀರ್ ಸಿಂಗ್, ಆದರೆ ರಣ್ವೀರ್ ಹಿಂದೆ ಯಾವುದೋ ಮಹಿಳೆಯ ಕೈಯಿದೆ ಯಾರದು?

ಕಪ್ಪು ಜಾಕೆಟ್ ಮಾದರಿಯ ಶರ್ಟ್ ಧರಿಸಿ ಮಿಂಚಿದ್ದಾರೆ ರಣ್ವೀರ್ ಸಿಂಗ್, ಆದರೆ ರಣ್ವೀರ್ ಹಿಂದೆ ಯಾವುದೋ ಮಹಿಳೆಯ ಕೈಯಿದೆ ಯಾರದು?

3 / 7
ರಣ್ವೀರ್​ ಸಿಂಗ್ ನಟನೆಯ ರಾಕಿ ಔರ್ ರಾಣಿಕಿ ಪ್ರೇಮ್ ಕಹಾನಿ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

ರಣ್ವೀರ್​ ಸಿಂಗ್ ನಟನೆಯ ರಾಕಿ ಔರ್ ರಾಣಿಕಿ ಪ್ರೇಮ್ ಕಹಾನಿ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

4 / 7
ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆ ಆಲಿಯಾ ಭಟ್ ನಟಿಸಿದ್ದಾರೆ.

ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆ ಆಲಿಯಾ ಭಟ್ ನಟಿಸಿದ್ದಾರೆ.

5 / 7
ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾವನ್ನು ಕರಣ್ ಜೋಹರ್ ನಿರ್ದೇಶನ ಮಾಡಿದ್ದು, ಆ ಸಿನಿಮಾದ ನಿರ್ಮಾಣವನ್ನು ಅವರೇ ಮಾಡಿದ್ದಾರೆ.

ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾವನ್ನು ಕರಣ್ ಜೋಹರ್ ನಿರ್ದೇಶನ ಮಾಡಿದ್ದು, ಆ ಸಿನಿಮಾದ ನಿರ್ಮಾಣವನ್ನು ಅವರೇ ಮಾಡಿದ್ದಾರೆ.

6 / 7
ದೀಪಿಕಾ ಪಡುಕೋಣೆ ಪತಿ ರಣ್ವೀರ್ ಸಿಂಗ್, ಒಂದು ದೊಡ್ಡ ಬಾಕ್ಸಾಫೀಸ್ ಗೆಲುವಿಗೆ ಎದುರು ನೋಡುತ್ತಿದ್ದಾರೆ.

ದೀಪಿಕಾ ಪಡುಕೋಣೆ ಪತಿ ರಣ್ವೀರ್ ಸಿಂಗ್, ಒಂದು ದೊಡ್ಡ ಬಾಕ್ಸಾಫೀಸ್ ಗೆಲುವಿಗೆ ಎದುರು ನೋಡುತ್ತಿದ್ದಾರೆ.

7 / 7
Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ