AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪಕ್ಕೆ ಪೂರ್ಣ ಬಟ್ಟೆಗಳಲ್ಲಿ ಕಾಣಿಸಿಕೊಂಡ ರಣ್ವೀರ್ ಸಿಂಗ್: ಹಿಂದಿರುವ ಮಹಿಳೆ ಯಾರು?

Ranveer Singh: ಅಪರೂಪಕ್ಕೆ ತುಸು ಡೀಸೆಂಟ್ ಎನ್ನಬಹುದಾದ ಉಡುಗೆ ತೊಟ್ಟು ಕಾಣಿಸಿಕೊಂಡಿದ್ದಾರೆ ರಣ್ವೀರ್ ಸಿಂಗ್. ಅವರ ಹಿಂದಿರುವ ಕೈ ಯಾರದ್ದು?

ಮಂಜುನಾಥ ಸಿ.
|

Updated on: Jul 01, 2023 | 8:38 AM

Share
ಸದಾ ಚಿತ್ರ ವಿಚಿತ್ರ ಬಟ್ಟೆಗಳಲ್ಲಿ ಕಾಣಿಸಿಕೊಳ್ಳುವ ರಣ್ವೀರ್ ಸಿಂಗ್ ಈ ಬಾರಿ ಯಾಕೋ ಅರೆ ಡೀಸೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಸದಾ ಚಿತ್ರ ವಿಚಿತ್ರ ಬಟ್ಟೆಗಳಲ್ಲಿ ಕಾಣಿಸಿಕೊಳ್ಳುವ ರಣ್ವೀರ್ ಸಿಂಗ್ ಈ ಬಾರಿ ಯಾಕೋ ಅರೆ ಡೀಸೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.

1 / 7
ಶರ್ಟ್ ಕಳಚಿ ಫೋಸು ನೀಡುವುದು ರಣ್ವೀರ್​ ಸಿಂಗ್​ಗೆ ಸಾಮಾನ್ಯ ಆದರೆ ಹೊಸ ಫೋಟೊಶೂಟ್​ನಲ್ಲಿ ಅದನ್ನೂ ಮಾಡಿಲ್ಲ.

ಶರ್ಟ್ ಕಳಚಿ ಫೋಸು ನೀಡುವುದು ರಣ್ವೀರ್​ ಸಿಂಗ್​ಗೆ ಸಾಮಾನ್ಯ ಆದರೆ ಹೊಸ ಫೋಟೊಶೂಟ್​ನಲ್ಲಿ ಅದನ್ನೂ ಮಾಡಿಲ್ಲ.

2 / 7
ಕಪ್ಪು ಜಾಕೆಟ್ ಮಾದರಿಯ ಶರ್ಟ್ ಧರಿಸಿ ಮಿಂಚಿದ್ದಾರೆ ರಣ್ವೀರ್ ಸಿಂಗ್, ಆದರೆ ರಣ್ವೀರ್ ಹಿಂದೆ ಯಾವುದೋ ಮಹಿಳೆಯ ಕೈಯಿದೆ ಯಾರದು?

ಕಪ್ಪು ಜಾಕೆಟ್ ಮಾದರಿಯ ಶರ್ಟ್ ಧರಿಸಿ ಮಿಂಚಿದ್ದಾರೆ ರಣ್ವೀರ್ ಸಿಂಗ್, ಆದರೆ ರಣ್ವೀರ್ ಹಿಂದೆ ಯಾವುದೋ ಮಹಿಳೆಯ ಕೈಯಿದೆ ಯಾರದು?

3 / 7
ರಣ್ವೀರ್​ ಸಿಂಗ್ ನಟನೆಯ ರಾಕಿ ಔರ್ ರಾಣಿಕಿ ಪ್ರೇಮ್ ಕಹಾನಿ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

ರಣ್ವೀರ್​ ಸಿಂಗ್ ನಟನೆಯ ರಾಕಿ ಔರ್ ರಾಣಿಕಿ ಪ್ರೇಮ್ ಕಹಾನಿ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

4 / 7
ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆ ಆಲಿಯಾ ಭಟ್ ನಟಿಸಿದ್ದಾರೆ.

ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆ ಆಲಿಯಾ ಭಟ್ ನಟಿಸಿದ್ದಾರೆ.

5 / 7
ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾವನ್ನು ಕರಣ್ ಜೋಹರ್ ನಿರ್ದೇಶನ ಮಾಡಿದ್ದು, ಆ ಸಿನಿಮಾದ ನಿರ್ಮಾಣವನ್ನು ಅವರೇ ಮಾಡಿದ್ದಾರೆ.

ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾವನ್ನು ಕರಣ್ ಜೋಹರ್ ನಿರ್ದೇಶನ ಮಾಡಿದ್ದು, ಆ ಸಿನಿಮಾದ ನಿರ್ಮಾಣವನ್ನು ಅವರೇ ಮಾಡಿದ್ದಾರೆ.

6 / 7
ದೀಪಿಕಾ ಪಡುಕೋಣೆ ಪತಿ ರಣ್ವೀರ್ ಸಿಂಗ್, ಒಂದು ದೊಡ್ಡ ಬಾಕ್ಸಾಫೀಸ್ ಗೆಲುವಿಗೆ ಎದುರು ನೋಡುತ್ತಿದ್ದಾರೆ.

ದೀಪಿಕಾ ಪಡುಕೋಣೆ ಪತಿ ರಣ್ವೀರ್ ಸಿಂಗ್, ಒಂದು ದೊಡ್ಡ ಬಾಕ್ಸಾಫೀಸ್ ಗೆಲುವಿಗೆ ಎದುರು ನೋಡುತ್ತಿದ್ದಾರೆ.

7 / 7
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ