AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hospet: ಮರಳಿ ಬಾನಂಗಳಕ್ಕೆ ಹಾರಿದ ಅಪರೂಪದ ಯೂರೋಪಿನ್ ರಣಹದ್ಧು‌: ಇಲ್ಲಿವೆ ಫೋಟೋಸ್​​​

ಅಪರೂಪದ ಯೂರೋಪಿನ್ ರಣಹದ್ಧು‌‌ ಒಂದು ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ಕಂಡುಬಂದಿದೆ. ಅದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಮತ್ತೆ ಹಾರಿ ಬಿಡಲಾಗಿದೆ.

TV9 Web
| Edited By: |

Updated on: Jan 13, 2023 | 8:23 PM

Share
ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ರಾಣಿಪೇಟೆಯ ಶಾಲಾ ಮಕ್ಕಳ ಕೈಗೆ ಸಿಕ್ಕಿದ್ದ 
ಅಪರೂಪದ ಯೂರೋಪಿನ್ ರಣಹದ್ಧು‌‌ ಮರಳಿಗೂಡಿಗೆ ಸೇರಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ರಾಣಿಪೇಟೆಯ ಶಾಲಾ ಮಕ್ಕಳ ಕೈಗೆ ಸಿಕ್ಕಿದ್ದ ಅಪರೂಪದ ಯೂರೋಪಿನ್ ರಣಹದ್ಧು‌‌ ಮರಳಿಗೂಡಿಗೆ ಸೇರಿದೆ.

1 / 5
ಪತ್ರಕರ್ತ‌‌ ಹಾಗೂ ಹವ್ಯಾಸ ಛಾಯಾಗ್ರಾಹಕ ಶಿವಶಂಕರ ಬಣಗಾರ್ ಅವರು ಈ ಯೂರೋಪಿನ್ 
ರಣಹದ್ದನ್ನು ಮಕ್ಕಳ ಕೈಯಿಂದ‌ ರಕ್ಷಿಸಿ, ತಾಲ್ಲೂಕಿನ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ
ಝೂಲಾಜಿಕಲ್ ಪಾರ್ಕಿಗೆ ಹಸ್ತಾಂತರಿಸಿದ್ದಾರೆ.

ಪತ್ರಕರ್ತ‌‌ ಹಾಗೂ ಹವ್ಯಾಸ ಛಾಯಾಗ್ರಾಹಕ ಶಿವಶಂಕರ ಬಣಗಾರ್ ಅವರು ಈ ಯೂರೋಪಿನ್ ರಣಹದ್ದನ್ನು ಮಕ್ಕಳ ಕೈಯಿಂದ‌ ರಕ್ಷಿಸಿ, ತಾಲ್ಲೂಕಿನ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕಿಗೆ ಹಸ್ತಾಂತರಿಸಿದ್ದಾರೆ.

2 / 5
ಅಪರೂಪವಾಗಿ ಕಂಡು ಬಂದ ರಣಹದ್ಧಿನ ನೈಜ ಗುರುತನ್ನು ಪತ್ತೆ ಮಾಡಿದ್ದು,
ಬೃಹತ್ ಗಾತ್ರದ ಪಕ್ಷಿಯ ಎತ್ತರ, ಗಾತ್ರ, ತೂಕ, ಗರಿಗಳ ಬಣ್ಣ, ಮುಂತಾದ ಗುಣ, 
ಬಣ್ಣವನ್ನು ಪರೀಕ್ಷಿಸಿ, ಇದೊಂದು ವರ್ಷ ವಯೋಮಾನದ 
ಯೂರೋಪಿಯನ್ ಗ್ರಿಫನ್ ಎಂಬ ರಣಹದ್ಧು ಎಂಬುದನ್ನು ಖಚಿತ ಪಡಿಸಲಾಗಿದೆ.

ಅಪರೂಪವಾಗಿ ಕಂಡು ಬಂದ ರಣಹದ್ಧಿನ ನೈಜ ಗುರುತನ್ನು ಪತ್ತೆ ಮಾಡಿದ್ದು, ಬೃಹತ್ ಗಾತ್ರದ ಪಕ್ಷಿಯ ಎತ್ತರ, ಗಾತ್ರ, ತೂಕ, ಗರಿಗಳ ಬಣ್ಣ, ಮುಂತಾದ ಗುಣ, ಬಣ್ಣವನ್ನು ಪರೀಕ್ಷಿಸಿ, ಇದೊಂದು ವರ್ಷ ವಯೋಮಾನದ ಯೂರೋಪಿಯನ್ ಗ್ರಿಫನ್ ಎಂಬ ರಣಹದ್ಧು ಎಂಬುದನ್ನು ಖಚಿತ ಪಡಿಸಲಾಗಿದೆ.

3 / 5
ಮೃಗಾಲಯದ ತಜ್ಞ ಪಶುವೈದ್ಯೆ ಡಾ. ವಾಣಿ ಅವರು, ಅಸ್ವಸ್ಥ ಸ್ಥಿತಿಯಲ್ಲಿದ್ದ
ಪಕ್ಷಿಗೆ ಸೂಕ್ತ ಚಿಕಿತ್ಸೆ ನೀಡಿದರು. ಬಳಿಕ ಅದನ್ನು ಹೊಸಪೇಟೆ ತಾಲ್ಲೂಕಿನ ಇಂಗಳಿಗಿ 
ಗ್ರಾಮದ ಬೆಟ್ಟದ ತುದಿಯಲ್ಲಿ ಹದ್ದನ್ನ ಹಾರಿ ಬಿಟ್ಟು ಪಂಜರ‌ದಿಂದ‌ ಮುಕ್ತಗೊಳಿಸಿದರು.

ಮೃಗಾಲಯದ ತಜ್ಞ ಪಶುವೈದ್ಯೆ ಡಾ. ವಾಣಿ ಅವರು, ಅಸ್ವಸ್ಥ ಸ್ಥಿತಿಯಲ್ಲಿದ್ದ ಪಕ್ಷಿಗೆ ಸೂಕ್ತ ಚಿಕಿತ್ಸೆ ನೀಡಿದರು. ಬಳಿಕ ಅದನ್ನು ಹೊಸಪೇಟೆ ತಾಲ್ಲೂಕಿನ ಇಂಗಳಿಗಿ ಗ್ರಾಮದ ಬೆಟ್ಟದ ತುದಿಯಲ್ಲಿ ಹದ್ದನ್ನ ಹಾರಿ ಬಿಟ್ಟು ಪಂಜರ‌ದಿಂದ‌ ಮುಕ್ತಗೊಳಿಸಿದರು.

4 / 5
ಸಾಮಾನ್ಯವಾಗಿ ಹೆಚ್ಚಾಗಿ ಉತ್ತರ ಭಾರತದಲ್ಲಿ ಕಂಡು ಬರುವ ಈ ರಣಹದ್ಧುಗಳು
ದಕ್ಷಿಣ ಭಾರತಕ್ಕೆ 
ವಲಸೆ ಬಂದಾಗ ಕೆಲವೊಮ್ಮೆ ನಿರ್ಜಲೀಕರಣದಿಂದ ಬಸವಳಿದು ನೆಲಕ್ಕೆ ಬೀಳುವುದು ಉಂಟು.

ಸಾಮಾನ್ಯವಾಗಿ ಹೆಚ್ಚಾಗಿ ಉತ್ತರ ಭಾರತದಲ್ಲಿ ಕಂಡು ಬರುವ ಈ ರಣಹದ್ಧುಗಳು ದಕ್ಷಿಣ ಭಾರತಕ್ಕೆ ವಲಸೆ ಬಂದಾಗ ಕೆಲವೊಮ್ಮೆ ನಿರ್ಜಲೀಕರಣದಿಂದ ಬಸವಳಿದು ನೆಲಕ್ಕೆ ಬೀಳುವುದು ಉಂಟು.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ