AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಜೂನಿಯರ್​ ಎನ್​ಟಿಆರ್​-ಪುನೀತ್ ರಾಜ್​ಕುಮಾರ್​ ನಡುವಿನ ಸ್ನೇಹ ನೆನಪಿಸುವ ಫೋಟೋಗಳು

Jr NTR | Karnataka Ratna: ಪುನೀತ್​ ರಾಜ್​ಕುಮಾರ್​ ಮತ್ತು ಜೂನಿಯರ್​ ಎನ್​ಟಿಆರ್ ನಡುವೆ ಸ್ನೇಹ ಮನೆ ಮಾಡಿತ್ತು. ​ಅನೇಕ ಸಂದರ್ಭದಲ್ಲಿ ಅವರಿಬ್ಬರು​ ಭೇಟಿ ಆಗಿದ್ದರು.

TV9 Web
| Edited By: |

Updated on:Nov 01, 2022 | 3:34 PM

Share
‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಸ್ನೇಹಜೀವಿ ಆಗಿದ್ದರು. ನಟ ಜೂನಿಯರ್​ ಎನ್​ಟಿಆರ್​ ಜೊತೆ ಅವರು ಬಾಂಧವ್ಯ ಹೊಂದಿದ್ದರು. ಇವರಿಬ್ಬರ ಸ್ನೇಹಕ್ಕೆ ಈ ಫೋಟೋಗಳೇ ಸಾಕ್ಷಿ.

Rare pics of Jr NTR and Karnataka Ratna Puneeth Rajkumar

1 / 5
ಅಪ್ಪು ನಟಿಸಿದ್ದ ‘ಚಕ್ರವ್ಯೂಹ’ ಸಿನಿಮಾದ ‘ಗೆಳೆಯ.. ಗೆಳೆಯ..’ ಹಾಡಿಗೆ ಜೂನಿಯರ್​ ಎನ್​ಟಿಆರ್​ ಧ್ವನಿ ನೀಡಿದ್ದರು. ಆ ಹಾಡು ಜನಮೆಚ್ಚುಗೆ ಪಡೆದುಕೊಂಡಿತು. ಅನೇಕ ಸಂದರ್ಭದಲ್ಲಿ ಅಪ್ಪು ಮತ್ತು ಜೂನಿಯರ್ ಎನ್​ಟಿಆರ್​ ಭೇಟಿ ಆಗಿದ್ದರು.

Rare pics of Jr NTR and Karnataka Ratna Puneeth Rajkumar

2 / 5
ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಜೂನಿಯರ್​ ಎನ್​ಟಿಆರ್​ ಭಾಗವಹಿಸುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಜೂನಿಯರ್​ ಎನ್​ಟಿಆರ್​ ಭಾಗವಹಿಸುತ್ತಿದ್ದಾರೆ.

3 / 5
ಅಪ್ಪು ಬಗ್ಗೆ ಜೂನಿಯರ್​ ಎನ್​ಟಿಆರ್​ ಅವರಿಗೆ ಸಖತ್​ ಗೌರವ ಇತ್ತು. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಅವರ ಅಂತಿಮ ದರ್ಶನ ಪಡೆಯಲು ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದಿದ್ದರು.

ಅಪ್ಪು ಬಗ್ಗೆ ಜೂನಿಯರ್​ ಎನ್​ಟಿಆರ್​ ಅವರಿಗೆ ಸಖತ್​ ಗೌರವ ಇತ್ತು. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಅವರ ಅಂತಿಮ ದರ್ಶನ ಪಡೆಯಲು ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದಿದ್ದರು.

4 / 5
ಇಂದು ಅಪ್ಪು ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಜೂನಿಯರ್​ ಎನ್​ಟಿಆರ್​ ಅವರ ಮನದಲ್ಲೂ ಈ ಬಗ್ಗೆ ನೋವಿದೆ. ಅವರ ಮನೆಯಲ್ಲಿ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸುತ್ತಿದೆ.

ಇಂದು ಅಪ್ಪು ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಜೂನಿಯರ್​ ಎನ್​ಟಿಆರ್​ ಅವರ ಮನದಲ್ಲೂ ಈ ಬಗ್ಗೆ ನೋವಿದೆ. ಅವರ ಮನೆಯಲ್ಲಿ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸುತ್ತಿದೆ.

5 / 5

Published On - 3:34 pm, Tue, 1 November 22

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ