AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಜೂನಿಯರ್​ ಎನ್​ಟಿಆರ್​-ಪುನೀತ್ ರಾಜ್​ಕುಮಾರ್​ ನಡುವಿನ ಸ್ನೇಹ ನೆನಪಿಸುವ ಫೋಟೋಗಳು

Jr NTR | Karnataka Ratna: ಪುನೀತ್​ ರಾಜ್​ಕುಮಾರ್​ ಮತ್ತು ಜೂನಿಯರ್​ ಎನ್​ಟಿಆರ್ ನಡುವೆ ಸ್ನೇಹ ಮನೆ ಮಾಡಿತ್ತು. ​ಅನೇಕ ಸಂದರ್ಭದಲ್ಲಿ ಅವರಿಬ್ಬರು​ ಭೇಟಿ ಆಗಿದ್ದರು.

TV9 Web
| Edited By: |

Updated on:Nov 01, 2022 | 3:34 PM

Share
‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಸ್ನೇಹಜೀವಿ ಆಗಿದ್ದರು. ನಟ ಜೂನಿಯರ್​ ಎನ್​ಟಿಆರ್​ ಜೊತೆ ಅವರು ಬಾಂಧವ್ಯ ಹೊಂದಿದ್ದರು. ಇವರಿಬ್ಬರ ಸ್ನೇಹಕ್ಕೆ ಈ ಫೋಟೋಗಳೇ ಸಾಕ್ಷಿ.

Rare pics of Jr NTR and Karnataka Ratna Puneeth Rajkumar

1 / 5
ಅಪ್ಪು ನಟಿಸಿದ್ದ ‘ಚಕ್ರವ್ಯೂಹ’ ಸಿನಿಮಾದ ‘ಗೆಳೆಯ.. ಗೆಳೆಯ..’ ಹಾಡಿಗೆ ಜೂನಿಯರ್​ ಎನ್​ಟಿಆರ್​ ಧ್ವನಿ ನೀಡಿದ್ದರು. ಆ ಹಾಡು ಜನಮೆಚ್ಚುಗೆ ಪಡೆದುಕೊಂಡಿತು. ಅನೇಕ ಸಂದರ್ಭದಲ್ಲಿ ಅಪ್ಪು ಮತ್ತು ಜೂನಿಯರ್ ಎನ್​ಟಿಆರ್​ ಭೇಟಿ ಆಗಿದ್ದರು.

Rare pics of Jr NTR and Karnataka Ratna Puneeth Rajkumar

2 / 5
ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಜೂನಿಯರ್​ ಎನ್​ಟಿಆರ್​ ಭಾಗವಹಿಸುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಜೂನಿಯರ್​ ಎನ್​ಟಿಆರ್​ ಭಾಗವಹಿಸುತ್ತಿದ್ದಾರೆ.

3 / 5
ಅಪ್ಪು ಬಗ್ಗೆ ಜೂನಿಯರ್​ ಎನ್​ಟಿಆರ್​ ಅವರಿಗೆ ಸಖತ್​ ಗೌರವ ಇತ್ತು. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಅವರ ಅಂತಿಮ ದರ್ಶನ ಪಡೆಯಲು ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದಿದ್ದರು.

ಅಪ್ಪು ಬಗ್ಗೆ ಜೂನಿಯರ್​ ಎನ್​ಟಿಆರ್​ ಅವರಿಗೆ ಸಖತ್​ ಗೌರವ ಇತ್ತು. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಅವರ ಅಂತಿಮ ದರ್ಶನ ಪಡೆಯಲು ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದಿದ್ದರು.

4 / 5
ಇಂದು ಅಪ್ಪು ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಜೂನಿಯರ್​ ಎನ್​ಟಿಆರ್​ ಅವರ ಮನದಲ್ಲೂ ಈ ಬಗ್ಗೆ ನೋವಿದೆ. ಅವರ ಮನೆಯಲ್ಲಿ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸುತ್ತಿದೆ.

ಇಂದು ಅಪ್ಪು ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಜೂನಿಯರ್​ ಎನ್​ಟಿಆರ್​ ಅವರ ಮನದಲ್ಲೂ ಈ ಬಗ್ಗೆ ನೋವಿದೆ. ಅವರ ಮನೆಯಲ್ಲಿ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸುತ್ತಿದೆ.

5 / 5

Published On - 3:34 pm, Tue, 1 November 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?