AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಜೂನಿಯರ್​ ಎನ್​ಟಿಆರ್​-ಪುನೀತ್ ರಾಜ್​ಕುಮಾರ್​ ನಡುವಿನ ಸ್ನೇಹ ನೆನಪಿಸುವ ಫೋಟೋಗಳು

Jr NTR | Karnataka Ratna: ಪುನೀತ್​ ರಾಜ್​ಕುಮಾರ್​ ಮತ್ತು ಜೂನಿಯರ್​ ಎನ್​ಟಿಆರ್ ನಡುವೆ ಸ್ನೇಹ ಮನೆ ಮಾಡಿತ್ತು. ​ಅನೇಕ ಸಂದರ್ಭದಲ್ಲಿ ಅವರಿಬ್ಬರು​ ಭೇಟಿ ಆಗಿದ್ದರು.

TV9 Web
| Edited By: |

Updated on:Nov 01, 2022 | 3:34 PM

Share
‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಸ್ನೇಹಜೀವಿ ಆಗಿದ್ದರು. ನಟ ಜೂನಿಯರ್​ ಎನ್​ಟಿಆರ್​ ಜೊತೆ ಅವರು ಬಾಂಧವ್ಯ ಹೊಂದಿದ್ದರು. ಇವರಿಬ್ಬರ ಸ್ನೇಹಕ್ಕೆ ಈ ಫೋಟೋಗಳೇ ಸಾಕ್ಷಿ.

Rare pics of Jr NTR and Karnataka Ratna Puneeth Rajkumar

1 / 5
ಅಪ್ಪು ನಟಿಸಿದ್ದ ‘ಚಕ್ರವ್ಯೂಹ’ ಸಿನಿಮಾದ ‘ಗೆಳೆಯ.. ಗೆಳೆಯ..’ ಹಾಡಿಗೆ ಜೂನಿಯರ್​ ಎನ್​ಟಿಆರ್​ ಧ್ವನಿ ನೀಡಿದ್ದರು. ಆ ಹಾಡು ಜನಮೆಚ್ಚುಗೆ ಪಡೆದುಕೊಂಡಿತು. ಅನೇಕ ಸಂದರ್ಭದಲ್ಲಿ ಅಪ್ಪು ಮತ್ತು ಜೂನಿಯರ್ ಎನ್​ಟಿಆರ್​ ಭೇಟಿ ಆಗಿದ್ದರು.

Rare pics of Jr NTR and Karnataka Ratna Puneeth Rajkumar

2 / 5
ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಜೂನಿಯರ್​ ಎನ್​ಟಿಆರ್​ ಭಾಗವಹಿಸುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಜೂನಿಯರ್​ ಎನ್​ಟಿಆರ್​ ಭಾಗವಹಿಸುತ್ತಿದ್ದಾರೆ.

3 / 5
ಅಪ್ಪು ಬಗ್ಗೆ ಜೂನಿಯರ್​ ಎನ್​ಟಿಆರ್​ ಅವರಿಗೆ ಸಖತ್​ ಗೌರವ ಇತ್ತು. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಅವರ ಅಂತಿಮ ದರ್ಶನ ಪಡೆಯಲು ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದಿದ್ದರು.

ಅಪ್ಪು ಬಗ್ಗೆ ಜೂನಿಯರ್​ ಎನ್​ಟಿಆರ್​ ಅವರಿಗೆ ಸಖತ್​ ಗೌರವ ಇತ್ತು. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಅವರ ಅಂತಿಮ ದರ್ಶನ ಪಡೆಯಲು ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದಿದ್ದರು.

4 / 5
ಇಂದು ಅಪ್ಪು ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಜೂನಿಯರ್​ ಎನ್​ಟಿಆರ್​ ಅವರ ಮನದಲ್ಲೂ ಈ ಬಗ್ಗೆ ನೋವಿದೆ. ಅವರ ಮನೆಯಲ್ಲಿ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸುತ್ತಿದೆ.

ಇಂದು ಅಪ್ಪು ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಜೂನಿಯರ್​ ಎನ್​ಟಿಆರ್​ ಅವರ ಮನದಲ್ಲೂ ಈ ಬಗ್ಗೆ ನೋವಿದೆ. ಅವರ ಮನೆಯಲ್ಲಿ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸುತ್ತಿದೆ.

5 / 5

Published On - 3:34 pm, Tue, 1 November 22

Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!